No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Editorial

ರಾಜ್ಯಪಾಲರೇ, ತತಕ್ಷಣ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2018
in Editorial
0
Share on FacebookShare on TwitterShare on WhatsApp

ಏನಾಗುತ್ತಿದೆ ರಾಜ್ಯದಲ್ಲಿ? ನಾವೇನು ಪ್ರಜಾಪ್ರಭುತ್ವದ ಅಡಿಯಲ್ಲಿರುವ ವ್ಯವಸ್ಥೆಯಲ್ಲಿದ್ದೇವೋ ಅಥವಾ ಯಾರೋ ಮಾವೋವಾದಿಗಳ, ನಕ್ಸಲರ ಹಿಡಿತದಲ್ಲಿರುವ ಸರ್ವಾಧಿಕಾರಿ ಆಡಳಿತದಲ್ಲಿದ್ದೇವೋ?

ಅಲ್ಲರೀ ಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ, ನಾಚಿಕೆಯಾಗುವುದಿಲ್ಲವೇನ್ರಿ ನಿಮಗೆ. ನಿಮ್ಮ ರಾಜಕೀಯ ದ್ವೇಷ ಏನಾದರೂ ಇರಲಿ, ಮುಖ್ಯಮಂತ್ರಿಯಂತಹ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತು ರಾಜ್ಯದ ಜನರಿಗೆ ದಂಗೆಯೇಳಲು ನಾನೇ ಕರೆ ನೀಡುತ್ತೇನೆ ಎನ್ನುತ್ತೀರಲ್ಲ ನೀವೇನು ಮುಖ್ಯಮಂತ್ರಿಯೋ ಅಥವಾ ಸರ್ವಾಧಿಕಾರಿಯೋ?

ನೆನಪಿರಲಿ, ರಾಜ್ಯದ ಜನರೇನು ನಿಮಗೆ ಪೂರ್ಣಾ ಬಹುಮತ ನೀಡಿ ಸರ್ಕಾರ ರಚಿಸಲು ಹೇಳಿದ್ದಲ್ಲ. ನಿಮ್ಮ ರಕ್ತದಲ್ಲೇ ಬಂದಿರುವ ಅಧಿಕಾರ ದಾಹದ ತೀವ್ರತೆ ನೈತಿಕತೆಯನ್ನೆಲ್ಲಾ ಗಾಳಿಗೆ ತೂರುವಂತೆ ಮಾಡಿ, ಅಕ್ರಮವಾಗಿ ಕಾಂಗ್ರೆಸ್ ಜೊತೆಯಲ್ಲಿ ಸಖ್ಯ ಬೆಳೆಸಿ, ಸರ್ಕಾರ ರಚಿಸಿ, ಮುಖ್ಯಮಂತ್ರಿಯಾಗಿದ್ದೀರಿ. ಹೀಗಿರುವಾಗ, ನಿಮ್ಮ ವರಸೆ ಹೇಗಿದೆ ಎಂದರೆ ಪೂರ್ಣ ಬಹುಮತ ಅಲ್ಲ, ಇಡಿಯ ರಾಜ್ಯದಲ್ಲಿ ನಿಮ್ಮದೇ ಸರ್ವಾಧಿಕಾರತ್ವ ಎಂಬ ದುರಹಂಕಾರದ ಮಾತುಗಳನ್ನು ಆಡುತ್ತಿದ್ದೀರಲ್ಲ ಸ್ವಾಮಿ.

ರಾಜ್ಯದ ಜನ ನಿಮಗೆ ಪೂರ್ಣಾಧಿಕಾರ ನೀಡದೇ ಇದ್ದರೂ ನೀವಿಗ ಮುಖ್ಯಮಂತ್ರಿಯಾಗಿರುವ ಕಾರಣ ನಿಮ್ಮ ಹಿಂಬಾಲಕರು ನಿಮ್ಮನ್ನು ಅನುಸರಿಸುತ್ತಿರುತ್ತಾರೆ. ಹೀಗಿರುವಾಗ, ಬಿಜೆಪಿ ವಿರುದ್ದ ರಾಜ್ಯದ ಜನರನ್ನು ಎತ್ತಿಕಟ್ಟಿ ದಂಗೆಯೇಳುವಂತೆ ಮಾಡುತ್ತೇನೆ ಎಂದರೆ, ಇದರಿಂದ ಪ್ರೇರಿತರಾಗಿ ನಿಮ್ಮ ಹಿಂಬಾಲಕರು ರಾಜ್ಯದಲ್ಲಿ ಅಶಾಂತಿ ಸೃಷ್ಠಿಸಿ, ಕಾನೂನು ಸುವ್ಯವಸ್ತೆ ಹಾಳಾದರೆ ಅದಕ್ಕೆ ಕಾರಣ ನೀವೇ ಆಗಿರುತ್ತೀರಿ.

ಮಾನ್ಯ ಗೌರವನ್ವಿತ ರಾಜ್ಯಪಾಲರೇ ದಯವಿಟ್ಟು ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಗಳನ್ನು ಗಮನಿಸಿ ಸ್ವಾಮಿ….

ಕುಮಾರಸ್ವಾಮಿಯವರು ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರ ನಿವಾಸದ ಮುಂದೆ ನಿಮ್ಮ ಹಿಂಬಾಲಕರು ಹಾಗೂ ಕಾಂಗ್ರೆಸ್ಸಿಗರು ಭಾರೀ ಗದ್ದಲ ನಡೆಸಿದ್ದು ಇದಕ್ಕೆ ನಿಮ್ಮ ಹೇಳಿಕೆಯ ಪರಿಣಾಮವೇ ಯಾಕಾಗಿರಬಾರದು. ಇದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಪ್ಪಿತವೇ?
ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಭಾರತೀಯ ದಂಡ ಸಂಹಿತೆ 153 ಹಾಗೂ 153ಎ ಅಡಿಯಲ್ಲಿ ಸ್ಪಷ್ಟ ಉಲ್ಲಂಘನೆಯಾಗುತ್ತದೆ.

ಹೀಗಿದೆ ಐಪಿಸಿ 153:

Wantonly giving provocation with intent to cause riot—if rioting be committed—if not committed.—Whoever malignantly, or wantonly, by doing anything which is illegal, gives provocation to any person intending or knowing it to be likely that such provocation will cause the offence of rioting to be committed, shall, if the offence of rioting be committed in consequence of such provocation, be punished with imprisonment of either de­scription for a term which may extend to one year, or with fine, or with both; and if the offence of rioting be not committed, with imprisonment of either description for a term which may extend to six months, or with fine, or with both.

Section 153A in The Indian Penal Code:
Promoting enmity between different groups on grounds of religion, race, place of birth, residence, language, etc., and doing acts prejudicial to maintenance of harmony.

ಮುಖ್ಯಮಂತ್ರಿಯಂತಹ ಪ್ರಭಾವಿ ಹುದ್ದೆಯಲ್ಲಿರುವ ಕುಮಾರಸ್ವಾಮಿಯವರು ನೀಡಿರುವ ಈ ಹೇಳಿಕೆಯಿಂದ ರಾಜ್ಯದಲ್ಲೇನಾದರೂ ದಂಗೆ ಆರಂಭವಾಗಿ ಕಾನೂನು ಸುವ್ಯವಸ್ತೆಗೆ ಧಕ್ಕೆ ಬಂದರೆ ಅದಕ್ಕೆ ನೇರವಾಗಿ ಕುಮಾರಸ್ವಾಮಿ ಅವರೇ ಹೊಣೆಗಾರರಾಗುತ್ತಾರೆ ಎನ್ನುವುದು ಸ್ಪಷ್ಟ.

ಅಲ್ಲದೇ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಒಳಜಗಳ ಹಾಗೂ ಅಧಿಕಾರ ಉಳಿಸಿಕೊಳ್ಳಲು ದಿನಕ್ಕೊಂದು ನಾಟಕವಾಡುತ್ತಿವೆಯೇ ಹೊರತು ರಾಜ್ಯದ ಅಭಿವೃದ್ದಿ ಕಾರ್ಯಗಳ ಕುರಿತಾಗಿ ನಿರ್ಲಕ್ಷ ತೋರಿವೆ. ಇಂತಹ ಕೀಳು ರಾಜಕೀಯ ಮಾಡಿಕೊಂಡು ಸಮಯ ವ್ಯರ್ಥ ಮಾಡುತ್ತಿರುವ ಇವರಿಂದಾಗಿ ಸಾವಿರಾರು ಕೋಟಿ ರೂ. ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದೆ.

ಸಂವಿಧಾನ ನೀಡಿರುವ ಅವಕಾಶವನ್ನು ಬಳಸಿಕೊಂಡು, ರಾಜ್ಯದ ಸರ್ವತೋಮುಖ ಅಭಿವೃದ್ದಿಗಾಗಿ ಹಣ ಹಾಗೂ ಸಮಯವನ್ನು ಬಳಸದೇ, ತಮ್ಮ ಸ್ವಾರ್ಥಕ್ಕಾಗಿ ಬಳಕೆ ಮಾಡುತ್ತಿರುವ ಇವರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಜ್ಯಪಾಲರೇ, ರಾಜ್ಯದಲ್ಲಿ ಅಶಾಂತಿ ಹಾಗೂ ಅರಾಜಕತೆ ಸೃಷ್ಠಿಯಾಗುವ ಮುನ್ನ ನಿಮ್ಮ ಅಧಿಕಾರ ಬಳಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿ ಎಂಬುದು ರಾಜ್ಯದ ಜನತೆಯ ಒತ್ತಡವಾಗಿದೆ.

ಇನ್ನು, ರಾಜ್ಯದ ಶಾಂತಿ ಹಾಗೂ ಸುವ್ಯವಸ್ಥೆಗೆ ಭಂಗ ತರುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಅವರ ವಿರುದ್ದ ಕ್ರಮ ಕೈಗೊಳ್ಳಬೇಕಿದೆ.

ಸಂವಿಧಾನ ಹೇಳಿರುವಂತೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ನಮ್ಮ ರಾಜ್ಯದ ಹೆಮ್ಮೆಯ ಪೊಲೀಸ್ ಇಲಾಖೆ ಸಾಬೀತು ಮಾಡಬೇಕಿದೆ.

-ಎಸ್.ಆರ್. ಅನಿರುದ್ಧ ವಸಿಷ್ಠ

Tags: CM H D KumaraswamycongressGovernor of KarnatakaIPC Section 153IPC Section 153AJDS
Share196Tweet123Send
Previous Post

ರೈಲಿನಲ್ಲಿ ಕಾಫಿ, ಟೀ ಇನ್ನು ಮುಂದೆ 10 ರೂಪಾಯಿ

Next Post

ಭದ್ರಾವತಿ: ನಗರದ ಹಲವೆಡೆ ಭಕ್ತರ ಪ್ರಸಾದ ನಳಪಾಕ ಕೇಂದ್ರಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ನಗರದ ಹಲವೆಡೆ ಭಕ್ತರ ಪ್ರಸಾದ ನಳಪಾಕ ಕೇಂದ್ರಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

May 25, 2026
ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

May 25, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

May 25, 2026
ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

May 25, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಮತ್ತೊಮ್ಮೆ ಬೆಲೆ ಏರಿಕೆಯ ಹೊರೆ | ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL