No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಂದ್ರಶೇಖರ ಸಾವಿನ ಮೇಲೆ ಕಾಂಗ್ರೆಸ್ ಸರ್ಕಾರ: ಶಾಸಕ ಚನ್ನಬಸಪ್ಪ ತೀವ್ರ ವಾಗ್ದಾಳಿ

kalpa News by kalpa News
August 27, 2026
in ಶಿವಮೊಗ್ಗ
0
Shivamogga Govt Over Chandrashekhars Death MLA Chenni
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ತೆಗೆದುಕೊಂಡಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K. Shivakumar) ಅವರು ಹಗರಣದ ರೂವಾರಿ ನಾಗೇಂದ್ರಗೆ ಕನಕಾಭಿಷೇಕ ಮಾಡುವುದರ ಮೂಲಕ ಭ್ರಷ್ಟಾಚಾರವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು (Shivamogga) ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜರುಗಿದ ಪ್ರಥಮ ಅಧಿವೇಶನದ ಆರಂಭದಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಆರೋಪಿ ಸಚಿವ ನಾಗೇಂದ್ರ ಅವರ ಬೆನ್ನಿಗೆ ನಿಂತು ಕೊಟ್ಟ ಮಾತಿಗೆ ವ್ಯತಿರಿಕಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ರಾಜ್ಯದಲ್ಲಿನ ಬರ ನೀಗಿಸಲು ಸರ್ಕಾರದಲ್ಲಿ ಹಣವಿಲ್ಲ. ಮೊನ್ನೆ ನಡೆದ ಅಧಿವೇಶನದಲ್ಲಿ ರಾಜ್ಯದಲ್ಲಿನ ಬರ ಮೊದಲಾದ ಗಂಭೀರ ವಿಷಯಗಳ ಚರ್ಚೆಗಳು ನಡೆಯಬಾರದು. ಚರ್ಚೆ ನಡೆದರೆ ಎಲ್ಲಿ ಬರ ಪರಿಹಾರಕ್ಕೆ ಅನುದಾನ ಕೊಡಬೇಕಾಗುತ್ತೋ ಎಂಬ ಭಯದಿಂದ ನಾಗೇಂದ್ರ ರಾಜೀನಾಮೆ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಇಡೀ ಅಧಿವೇಶನವನ್ನೇ ನಾಗೇಂದ್ರ ಪ್ರಕರಣ ಆಪೋಷನ ತೆಗೆದುಕೊಳ್ಳುವಂತೆ ಮಾಡಿದರು ಎಂದು ಆಪಾದಿಸಿದರು.PES Shivamogga

ನಗರಕ್ಕೆ ಎರಡನೇ ಹಂತದ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಗಾಜನೂರು ಬಳಿಯ ಸಕ್ರೆಬೈಲಿನ ಸರ್ವೆ ನಂ.5ರಲ್ಲಿ 24 ಎಕರೆ ಜಾಗ ಗುರುತು ಮಾಡಲಾಗಿದೆ. ಸಧ್ಯದಲ್ಲೇ ಸಚಿವರನ್ನೂ ಭೇಟಿ ಮಾಡುವೆ. ಹಣ ಬಿಡುಗಡೆಯಾಗತ್ತದೆ ಎಂಬ ನಂಬಿಕೆ ಇದೆ. ಭೂ ಮಾಮಕರ ಹುದ್ದೆ ತುಂಬಲು ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ವಿಭಾಗೀಯ ಸಭೆಯಲ್ಲಿ ಗಾಜನೂರು ಡ್ಯಾಂನ ಹೂಳೆತ್ತುವ ಕಾರ್ಯಕ್ಕೆ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 8ನೇ ತರಗತಿಯಿಂದ ಇಂಗ್ಲೀಷ ಮಾಧ್ಯಮ ಬೋಧನೆಗೆ ಸರ್ಕಾರ ಒಪ್ಪಿರುವುದು ಸಂತಸಕರ ಸಂಗತಿ.
-ಎಸ್.ಎನ್. ಚನ್ನಬಸಪ್ಪ, ಶಾಸಕ

Also read>> ರಾಜ್ಯದಲ್ಲಿ  RSS ವಿರುದ್ಧದ ಗಲಭೆ ಪ್ರಕರಣಗಳು ಎಷ್ಟಿವೆ? ಗೃಹ ಸಚಿವ ಖರ್ಗೆ ಲಿಖಿತ ಉತ್ತರ ಏನು?

ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ಡೆಥ್ ನೋಟ್ ಬರೆದು ಆತ್ಮ ಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ ಸಾವಿನ ಮೇಲೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ. ಕೆ.ಪಿ.ಎಸ್.ಸಿ., ವಾಲ್ಮೀಕಿ, ಬಿಡದಿ ಮೊದಲಾದ ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿದ್ದರೂ ಬಿಜೆಪಿ ಮಿತ್ರ ಪಕ್ಷಗಳ ಹೋರಾಟದ ಪರಿಣಾಮ ಅಧಿವೇಶನವನ್ನು ಎರಡು ದಿನಗಳ ಮುನ್ನವೇ ಅಧಿವೇಶನವನ್ನು ಅಂತ್ಯಗೊಳಿಸಲಾಯಿತು. ನಮ್ಮ ವಿರುದ್ಧ ಮಾತನಾಡುವ ಕಾಂಗ್ರೆಸ್‍ನ ರಾಷ್ಟ್ರ-ರಾಜ್ಯ ನಾಯಕರಿಗೆ ನೈತಿಕತೆ ಇದೆಯಾ? ಭ್ರಷ್ಟಾಚಾರಿ ಸಚಿವನ ಕೈಯಲ್ಲಿ ಕೀಲಿ ಕೈ ಕೊಡುತ್ತಿದೆಯಾ ಎಂದು ಕಟುವಾಗಿ ಪ್ರಶ್ನಿಸಿದರು.

ಕಳೆದ ಮೂರು ವರ್ಷಗಳಲ್ಲಿ ನಾವು ಕೇಳಿದ ಶೇ.50ರಷ್ಟು ಮಾತ್ರ ಸರ್ಕಾರ ಉತ್ತರ ಕೊಡುತ್ತಿದೆ. ಶಾಸಕರು ಕೇಳುವ ಸರಳ ಪ್ರಶ್ನೆಗೂ ಉತ್ತರ ಕೊಡಲು ಸರ್ಕಾರಕ್ಕೆ ತಾಕತ್ತಿಲ್ಲ. 400 ಪ್ರಶ್ನೆ ಕೇಳಿದರೆ 125 ಕ್ಕೆ ಮಾತ್ರ ಸರ್ಕಾರ ಉತ್ತರಿಸುತ್ತಿದೆ. ಶಾಲೆಗಳು ಆರಂಭವಾಗಿ 3 ತಿಂಗಳು ಕಳೆದರೂ ಮಕ್ಕಳಿಗೆ ಇನ್ನೂ ಶೂ, ಸಾಕ್ಸ್ ಸರಬರಾಜಾಗಿಲ್ಲ. ಸಿ., ಡಿ.ವರ್ಗದ ದೇವಾಲಯಗಳ ವಿದ್ಯುತ್ ಬಿಲ್ಲನ್ನು ಅರ್ಚಕರು ತುಂಬುತ್ತಿದ್ದಾರೆ. ಅವುಗಳನ್ನು ಗೃಹ ಜ್ಯೋತಿಗೆ ಸೇರಿಸಿ ಎಂದರೂ ಸರ್ಕಾರ ಉತ್ತರಿಸುತ್ತಿಲ್ಲ. ಕುವೆಂಪು ವಿವಿಯ ಹಗರಣದ ತನಿಖೆಯೆ ಬಗ್ಗೆಯೂ ಉತ್ತರವಿಲ್ಲ. ರಾಜ್ಯದಲ್ಲಿ 23.24ಲಕ್ಷ ಜನರಿಗೆ ಪಿಂಚಣಿ ಸಮಸ್ಯೆ ಆಗಿದೆ. 6 ತಿಂಗಳಲ್ಲಿ ಕೇವಲ ಒಂದು ತಿಂಗಳ ಪಿಂಚಣಿ ಬಿಡುಗಡೆ ಮಾಡಿದೆ. ಬಾಕಿ 5 ತಿಂಗಳ ಪಿಂಚಣಿಯನ್ನು ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ನಗರಾಧ್ಯಕ್ಷ ಮೋಹನ ರೆಡ್ಡಿ, ಪ್ರಮುಖರಾದ ಎಸ್.ಜ್ಞಾನೇಶ್ವರ, ದೀನದಯಾಳ್,ಮಂಜುನಾಥ ನವುಲೆ ಶ್ರೀನಾಗ, ಶಿವಕುಮಾರ್ ಡಿ.ಎಸ್., ಯೋಶೋಧಾ, ಲತಾ ಶ್ರೀನಿವಾಸ್, ಪ್ರಕಾಶ್ ವಡ್ಡಿನಕೊಪ್ಪ, ಸೋಮೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College ShikariuraKalpa News Advertising DisclaimerKalahamsa Infotech private limited 

Tags: ChandrashekarDCM DK ShivakumarMinister B NagendraMLA ChannabasappaSiddaramaiahValmiki Corporation Scamಶಿವಮೊಗ್ಗ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ  RSS ವಿರುದ್ಧದ ಗಲಭೆ ಪ್ರಕರಣಗಳು ಎಷ್ಟಿವೆ? ಗೃಹ ಸಚಿವ ಖರ್ಗೆ ಲಿಖಿತ ಉತ್ತರ ಏನು?

Next Post

Kriti Sanon’s Raksha Bandhan Ad Faces Backlash; GIVA Withdraws Campaign

kalpa News

kalpa News

Next Post
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL