No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಗಣಿತ ಸಾಧನೆಯ ಗಣಿ ಉಡುಪಿ ಪಿತ್ರೋಡಿಯ ತನುಶ್ರೀಗೊಂದು ಸಲಾಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2019
in Special Articles
0
ಅಗಣಿತ ಸಾಧನೆಯ ಗಣಿ ಉಡುಪಿ ಪಿತ್ರೋಡಿಯ ತನುಶ್ರೀಗೊಂದು ಸಲಾಂ
Share on FacebookShare on TwitterShare on WhatsApp

ಭಾರತ ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ದೇಶ. ವಿಶ್ವಕ್ಕೆ ಭಾರತ ನೀಡಿದ ಕೊಡುಗೆ ಅಪಾರ. ವಿಜ್ಞಾನ(ದ್ವಿತಿ ಸಂಶ್ಲೇಷಣೆ) ಗಣಿತ(0) ವೈದ್ಯಕೀಯ ಶಾಸ್ತ್ರ(ಆಯುರ್ವೇದ) ಸೇರಿದಂತೆ ಎಲ್ಲಾ ರಂಗಗಳಲ್ಲಿ ಭಾರತ ವಿಶ್ವ ಮಟ್ಟಕ್ಕೆ ಅಗಣಿತ ಕೊಡುಗೆ ನೀಡಿದೆ. ಅದರಲ್ಲಿ ಯೋಗ ಕೂಡ ಪ್ರಮುಖ.

ಋಷಿಮುನಿಗಳಿಂದ ಅನ್ವೇಷಣೆ ಮಾಡಲ್ಪಟ್ಟ ಯೋಗ ಮಾನವನ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ಮತ್ತು ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಲು ಸಹಾಯಕ.

ಆದರೆ ಆಧುನಿಕ ದಿನಮಾನಗಳಲ್ಲಿ ಯೋಗದ ಮಹತ್ವ ಕಳೆದುಕೊಳ್ಳುತ್ತದೆ ಎನ್ನಿಸುತ್ತದೆ. ಮತ್ತು ಯೋಗಕ್ಕೆ ಒಂದು ಧರ್ಮದ ಚೌಕಟ್ಟು ನಿರ್ಮಿಸುವ ಯತ್ನ ಸಹ ನಡೆಯುತ್ತಿದೆ. ಇಂತಹ ಸಾಧನೆ ಮಾಡಲು ಅವಿರತ ಪ್ರಯತ್ನ, ಅಗಾಧವಾದ ತಾಳ್ಮೆ ಬೇಕು ಎನ್ನುವುದು ಇತಿಹಾಸದ ನಿದರ್ಶನಗಳಿಂದ ಸಾಬೀತಾಗಿದೆ.

ಆದರೆ ನಮ್ಮ ದೇಶದ ಬಾಲಕಿಯೊಬ್ಬಳು ಯೋಗದ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿ ಯೋಗವನ್ನು ಇನ್ನೊಂದು ಸ್ಥರಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾಳೆ. ಆ ಪ್ರತಿಭೆಯ ಪರಿಚಯ ಹೊಸದಾಗಿ ಮಾಡಬೇಕಿಲ್ಲ ಎಂದು ಭಾವಿಸುತ್ತೇನೆ. ಇಂದು ಇಡೀ ಕರಾವಳಿ ಭಾಗದಲ್ಲಿ ಜನರ ಮನೆ ಮಗಳಾಗಿ ಜನರ ಮನಸ್ಸನಲ್ಲಿ ನೆಲೆ ನಿಂತಿರುವ ತನುಶ್ರೀ ಪಿತ್ರೋಡಿ.


ಈಕೆಯ ವಯಸ್ಸು ಕೇವಲ 10 ಆಗಿದ್ದರೂ ಈಕೆ ಸಾಧನೆಯಲ್ಲಿ ತುಂಬಾ ದೊಡ್ಡವಳಂತೆ ಕಾಣುತ್ತಾಳೆ. ಈಗಾಗಲೇ ಒಂದು ಗಿನ್ನಿಸ್ ವಲ್ಡರ್ ರೆಕಾರ್ಡ್ ಮತ್ತು ಮೂರು ಗೋಲ್ಡನ್ ಬುಕ್ ಆಫ್ ರೆಕಾರ್ಡ್’ಗಳನ್ನು ಯೋಗದ ಮೂಲಕ ಮಾಡಿದ್ದಾಳೆ. ಇದರಲ್ಲಿ ವಿಶೇಷ ಏನೆಂದರೆ ಈಕೆ ಯೋಗ ಆರಂಭಿಸಿದ್ದೇ ಕೇವಲ ಮೂರು ವರ್ಷಗಳ ಹಿಂದೆ..! ಯೋಗ ಪ್ರದರ್ಶನ ನೀಡಲು ಈಕೆ ಇಟಲಿಗೆ ಸಹ ಹೋಗಿದ್ದು ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾನೆತ್ತರಕ್ಕೆ ಹಾರಿಸಿದ್ದಾಳೆ.


ಈಕೆಯ ಸಾಧನೆ ಇಷ್ಟಕ್ಕೆ ಸೀಮಿತವಾಗದೇ ನೃತ್ಯ ಯಕ್ಷಗಾನ ಮತ್ತು ಭರತನಾಟ್ಯ ಕ್ಷೇತ್ರದಲ್ಲಿ ತನುಶ್ರೀ ಪಿತ್ರೋಡಿ ಈಗಾಗಲೇ ಮುಂತಾದ ಕಲಾಕ್ಷೇತ್ರದಲ್ಲಿ ತನ್ನ ಪ್ರತಿಭೆಯನ್ನು ತೋರಿಸಿದ್ದಾಳೆ. ಒಟ್ಟಾರೆ ಈಕೆ 346 ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದಾಳೆ.

ಈಕೆಯ ಸಾಧನೆ ಗಮನಿಸಿ 108ಕ್ಕೂ ಹೆಚ್ಚಿನ ಸನ್ಮಾನಗಳನ್ನು ವಿವಿಧ ಸಂಘ ಸಂಸ್ಥೆಗಳು ಮಾಡಿವೆ. ಜೊತೆಗೆ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಮಜಾ ಟಾಕೀಸ್’ಗೂ ಈಕೆ ಅತಿಥಿಯಾಗಿ ಹೋಗಿದ್ದು ಸಹ ನಿಜಕ್ಕೂ ಈಕೆಯ ಸಾಧನೆಗೆ ಹಿಡಿದ ಸಣ್ಣ ಕೈಗನ್ನಡಿ ಎಂದರೂ ತಪ್ಪಾಗಲಾರದು.


ಇಷ್ಟೊಂದು ಸಾಧನೆ ಮಾಡಲು ಸ್ಪೂರ್ತಿ ಮತ್ತು ಬೆನ್ನೆಲುಬಾಗಿ ನಿಂತ ಪಾಲಕರ ಮತ್ತು ಎಲ್ಲ ಗುರುಗಳ ಪ್ರೋತ್ಸಾಹವನ್ನು ಈಕೆ ಸದಾ ನೆನೆಯುತ್ತಾಳೆ.


ಇಂದು ಈಕೆ ತನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಈಕೆಯ ಮುಂದಿನ ಶೈಕ್ಷಣಿಕ ಮತ್ತು ಕಲಾ ಜೀವನ ಯಶಸ್ಸು ಸಾಧಿಸಲಿ ಮತ್ತು ನಾಡಿಗೆ ಹಾಗೂ ದೇಶಕ್ಕೆ ಇನ್ನಷ್ಟು ಕೀರ್ತಿ ತರುವಂತಾಗಲಿ ಎಂದು ಹರಸೋಣ..


ಲೇಖನ: ರೋಹನ್ ಪಿಂಟೋ ಗೇರುಸೊಪ್ಪ
ಚಿತ್ರಕೃಪೆ ಮತ್ತು ವೀಡಿಯೊ ಕೃಪೆ/ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Costal NewsGuinness World RecordKannada ArticleMaja TalkisPitrodiSouth KendraTanushreeUdupiYakshaganaYogaಉಡುಪಿಪಿತ್ರೋಡಿಬಾಲ ಯೋಗಪಟು ತನುಶ್ರೀಭರತನಾಟ್ಯಯಕ್ಷಗಾನ
Share213Tweet123Send
Previous Post

Updates: ಮುಂಬೈ ಪಾದಚಾರಿ ಸೇತುವೆ ಕುಸಿತ ಪ್ರಕರಣ: 5 ಸಾವು, ಇಬ್ಬರ ಸ್ಥಿತಿ ಚಿಂತಾಜನಕ

Next Post

ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಕುಸಿತ: ವೀಡಿಯೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಕುಸಿತ: ವೀಡಿಯೋ ನೋಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಕುಸಿತ: ವೀಡಿಯೋ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL