ಕಲ್ಪ ಮೀಡಿಯಾ ಹೌಸ್ | ಗುಂಡ್ಲುಪೇಟೆ |
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅವರುಗಳ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಗಳನ್ನು ಮನೆಮನೆಗೂ ಕಾರ್ಯಕರ್ತರು ತಲುಪಿಸಬೇಕು ಎಂದು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಕರೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದ ವಿಜಯ ಸಂಕಲ್ಪ ಅಭಿಯಾನದಲ್ಲಿ ಅವರು ಮಾತನಾಡಿದರು.

ವಾರ್ಡ್’ನ ಮನೆಮನೆಗೆ ತೆರಳಿ ಕರಪತ್ರಗಳನ್ನ ಹಂಚಿ ಕಾರ್ಯಕರ್ತರ ಮನೆಯ ಮೇಲೆ ಪಕ್ಷದ ಧ್ವಜಗಳನ್ನು ಹಾಕಲಾಯಿತು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post