Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ

May 12, 2020
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಿಗೆ ಪ್ರವೇಶ ಪಡೆಯಲು ಸರ್ವ ಸಮಾಜದ ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನ ಇದಾಗಿದ್ದು, ನಾಲ್ಕನೇ ತರಗತಿಯಿಂದ ಪಿಯುಸಿ ವರೆಗಿನ ಔಪಚಾರಿಕ ಶಿಕ್ಷಣದ ಜತೆಗೆ ವೇದಮೂಲವಾದ ಸಮಗ್ರ ಭಾರತೀಯ ವಿದ್ಯೆ ಕಲೆಗಳ ಪರಿಚಯ, ಸಂಸ್ಕೃತ, ಭಗವದ್ಗೀತೆ, ಯೋಗ, ವ್ಯಾಯಾಮಕೀ, ಆಯುರ್ವೇದ, ಸದಾಚಾರ, ಮಹಾಪುರುಷರ ಚರಿತ್ರೆ, ಗಾಯನ, ವಾದನ, ನೃತ್ಯ, ಯಕ್ಷಗಾನ, ಚಿತ್ರಕಲೆ, ಗೃಹವಿಜ್ಞಾನ ಹಾಗೂ ಆತ್ಮರಕ್ಷಣೆಯಂಥ ವಿಷಯಗಳನ್ನು ಬೋಧಿಸಿ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುವುದು ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.

ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಲಭಿಸಲಿರುವ ಉಚ್ಚ ಶಿಕ್ಷಣದ ಪೀಠಿಕೆಯಾಗಿ ತತ್ಪೂರ್ವ ಶಿಕ್ಷಣ ನೀಡುವುದು ಹಾಗೂ ಸನಾತನ ಭಾರತೀಯ ಸಂಸ್ಕಾರದೊಂದಿಗೆ ಸಮಕಾಲೀನ ಶಿಕ್ಷಣ ಒದಗಿಸುವುದು ಈ ಗುರುಕುಲದ ವೈಶಿಷ್ಟ್ಯ.

ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಶ್ರೇಷ್ಠ ಶಿಕ್ಷಣ ತಜ್ಞರಿಂದ ಆನ್‍ಲೈನ್ ಪಾಠ, ನುರಿತ ಮೆಂಟರ್‍ಗಳು, ವಿಷಯತಜ್ಞರ ಜತೆ ಮಕ್ಕಳ ಸಂವಾದ ಸಂವಾದ, ಭಾರತ ಸರ್ಕಾರದ ಎನ್‍ಐಓಎಸ್ ಪಠ್ಯಕ್ರಮದಂತೆ ಪಾಠ, ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಬೇಕಾದ ಅರಿವು- ಸಾಮಥ್ರ್ಯ ವೃದ್ಧಿ, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಸೌಲಭ್ಯ, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯ, ಭವ್ಯ ಪರಂಪರೆಯ ಬಗ್ಗೆ ಸಮಗ್ರ ಅರಿವು, ಭಾರತೀಯ ವಿದ್ಯೆ, ಕಲೆಗಳ ಸಮಗ್ರ ಪರಿಚಯ, ಸಂಸ್ಕಾರ ಮತ್ತು ಸಂಸ್ಕøತಿ ಅಳವಡಿಕೆ, ಪ್ರಕೃತಿಗೆ ತೆರೆದುಕೊಂಡ ಮುಕ್ತ ಕುಟೀರಗಳಲ್ಲಿ ಕಲಿಕೆಗೆ ಅವಕಾಶವಿದೆ.

ರಾಮಾಯಣ, ಮಹಾಭಾರತ, ಪುರಾಣ, ಇತಿಹಾಸದ ಮಹಾಪುರುಷರ ಚರಿತ್ರೆ ಮೂಲಕ ಭವ್ಯ ವ್ಯಕ್ತಿತ್ವ ನಿರ್ಮಿಸುವ ಜೀವನಪಾಠವನ್ನು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳೇ ಸ್ವತಃ ನೆರವೇರಿಸುವರು.

ಸ್ವಾದಿಷ್ಟ, ಆರೋಗ್ಯಕರ, ದೇಹ- ಮನಸ್ಸುಗಳ ವಿಕಾಸಕ್ಕೆ ಪೂರಕವಾದ ಆಹಾರ, ಸರಳ- ಸುವ್ಯವಸ್ಥಿತ ವಸತಿ ಇರುತ್ತದೆ ಹಾಗೂ ಗೋಸಂಸ್ಕøತಿಯ ಪರಿಜ್ಞಾನಕ್ಕಾಗಿ, ಬೆಳೆಯುವ ಮಕ್ಕಳಿಗೆ ಅಮೃತ ಸಮಾನ ದೇಸಿ ಗೋವಿನ ಹಾಲು ಮತ್ತು ಉತ್ಪನ್ನಗಳನ್ನು ಒದಗಿಸಲು ಪುಟ್ಟ ಗೋಸ್ವರ್ಗವೂ ಗುರುಕುಲದ ಅಂಗವಾಗಿರುತ್ತದೆ ಎಂದು ಪ್ರಕಟಣೆ ವಿವರಿಸಿದೆ.

ಕೈಗೆಟುಕುವ ಶಿಕ್ಷಣ ಹಾಗೂ ಭೋಜನ ಶುಲ್ಕ ನಿಗದಿಪಡಿಸಲಾಗಿದ್ದು, ಶುಲ್ಕ ಪಾವತಿಸಲಾಗದವರಿಗೆ ವಿದ್ಯಾರ್ಥಿ ವೇತನದ ವ್ಯವಸ್ಥೆ ಇದೆ. ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿವರಗಳಿಗೆ ಸಾರ್ವಭೌಮ/ ರಾಜರಾಜೇಶ್ವರಿ ಗುರುಕುಲಮ್, ಆಂಜನೇಯ ಜನ್ಮಭೂಮಿ, ಕುಟ್ಲೆ, ಅಂಚೆ: ಗೋಕರ್ಣ, ಕುಮಟಾ ತಾಲೂಕು, ಉ.ಕ- 581326  ಇ-ಮೇಲ್:gurukulam@srisamsthana.orgದೂರವಾಣಿ: +91 9449595247 ಸಂಪರ್ಕಿಸಬಹುದು.

Get in Touch With Us info@kalpa.news Whatsapp: 9481252093

Tags: GurukulaKannadaNewsWebsiteKumataLatestNewsKannadaSri Ramachandrapura MuttUttar Kannadaಕುಮಟಾಗುರುಕುಲರಾಮಚಂದ್ರಾಪುರ ಮಠ
Previous Post

ವೀಡಿಯೋದಲ್ಲಿ ಸೆರೆಯಾಯ್ತು ತೀರ್ಥಹಳ್ಳಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತ

Next Post

ತುಮಕೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ ‘ಪಾದರಾಯನಪುರ ಮಾದರಿ’ ಘಟನೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತುಮಕೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ 'ಪಾದರಾಯನಪುರ ಮಾದರಿ' ಘಟನೆ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!