No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಮಾರ್ಚ್ 30ರಂದು ಮಕರ ರಾಶಿಗೆ ಗುರು ಪ್ರವೇಶ: ಯಾರಿಗೆ ಲಾಭ, ಯಾರಿಗೆ ನಷ್ಟ? ಇಲ್ಲಿದೆ ಸಂಪೂರ್ಣ ಮಾಹಿತಿ

ನಿಖರ ಜ್ಯೋತಿಷಿ ಜ್ಯೋರ್ತಿವಿಜ್ಞಾನಂ ಪ್ರಕಾಶ್ ಅಮ್ಮಣ್ಣಾಯ ನುಡಿದ ಗೋಚಾರ ಫಲಗಳ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 3, 2020
in Army
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಾರ್ಚ್ 30 ನೆಯ ತಾರೀಕಿಗೆ ನೈಸರ್ಗಿಕ ಕುಂಡಲಿಯ ಭಾಗ್ಯ ಮತ್ತು ವ್ಯಯಾಧಿಪತಿ ಗುರುವು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಸುಮಾರು 3° ಸಂಚರಿಸಿದ ಮಕರ ಗುರುವು ಮತ್ತೆ ವಕ್ರನಾಗಿ ಜೂನ್ 30ಕ್ಕೆ ಧನುವಿಗೆ ಬರಲಿದ್ದಾನೆ. ಅಲ್ಲಿಂದ ಮತ್ತೆ ಮಕರಕ್ಕೆ ನವೆಂಬರ್ 20ಕ್ಕೆ ಬರಲಿದ್ದಾನೆ. ಮಕರದಲ್ಲಿ 2020 ಎಪ್ರಿಲ್ 4ರವರೆಗಿದ್ದು, ಐದನೆಯ ತಾರೀಕಿಗೆ ಕುಂಭ ರಾಶಿ ಪ್ರವೇಶಿಸುತ್ತಾನೆ.

ಇದೊಂದು ರೀತಿಯ football game ತರಹ ಆಕಾಶದ ಗುರುವಿನ ಅತಿಚಾರವಾಗಿದೆ. ಅತಿಚಾರವು ಅತಿಬುದ್ಧಿವಂತಿಕೆಯನ್ನು ತಂದು ಅನಾಹುತಗಳನ್ನೇ ತೋರಿಸುತ್ತದೆ. ಜಗತ್ತಿನ ಪ್ರಜೆಗಳಿಗೆ ಇದು ವಿಶೇಷವಾಗಿ ಪರಿಣಾಮ ಬೀರುತ್ತದೆ. ಯಾರ ಜನನ ಕಾಲದಲ್ಲಿ ಗುರುವು ಬಲಿಷ್ಟನೂ, ಇಷ್ಟಸ್ಥಿತಿಯಲ್ಲೂ ಇರುತ್ತದೋ ಅಂತವರಿಗೆ ದುಷ್ಪರಿಣಾಮಗಳ ಅನುಭವ ಆಗುವುದಿಲ್ಲ. ಯಾವಾಗಲೂ ಅನುಭವಕ್ಕೆ ಬಾರದಿದ್ದರೆ ಭಯ, ಉದ್ವೇಗಗಳು ಬರುವುದಿಲ್ಲ ಎಂಬುದು ಜಗದ ನಿಯಮ.

Image Courtesy: Internet

ಯಾರಿಗೆ ಗುರುವು ಅನಿಷ್ಟನಾಗಿರುತ್ತದೋ ಅಂತವರು ಅಧಿಕ ಪ್ರಸಂಗ ಮಾಡಿಕೊಂಡು ಅಪಾಯ ತಂದುಕೊಳ್ಳುತ್ತಾರೆ. ಉದಾ: ಒಬ್ಬನಿಗೆ ignoring ಸ್ವಭಾವ ಇದ್ದಾಗ, ಅನಿಷ್ಟಗಳು ಬಂದರೂ ಗೊತ್ತಾಗುವುದಿಲ್ಲ. ದುಷ್ಪರಿಣಾಮಗಳೂ ಆಗುವುದಿಲ್ಲ. ಯಾರಿಗೆ anxiety, aggressive ಇದೆಯೋ ಅಂತವರು ತಮ್ಮ ಅಸ್ಥಿತ್ವ ಕಳೆದುಕೊಂಡಾರು, ಅಪಾಯ ತಂದುಕೊಂಡಾರು.

(ಗುರುವು ಜನ್ಮ ಕುಂಡಲಿಯಲ್ಲಿ ದುಸ್ಥಾನ ಗತನೂ ಆಗಿ ಅನಿಷ್ಟನಾಗಿದ್ದರೆ ಲಾಭಗಳು ಮಾರಕವೇ ಆಗುತ್ತದೆ. ಸುಸ್ಥಾನ ಗತನೂ ಆಗಿ ಇಷ್ಟನಾಗಿದ್ದರೆ ನಷ್ಟಗಳೂ ಲಾಭ ತರಬಹುದು)

ಮೇಷ: ಇವರಿಗೆ ಕರ್ಮ ಪರಿವರ್ತನೆ, ಭಡ್ತಿ, ಹೊಸ ಉದ್ಯೋಗ, ಭೂ ವಾಹನ ಮಾರಾಟ-ಖರೀದಿ ಯೋಗ ಬರುತ್ತದೆ.

ವೃಷಭ: ಈಗ ಗುರುವು ಮೇವರೆಗೆ ನಿಮ್ಮ ಭಾಗ್ಯದಾಯಕನಾಗುತ್ತಾನೆ. ಆದರೂ ಆತಂಕ, ಸ್ಥಾನ ಭಯ ಕಾಡಲಿದೆ. ಸಂತತಿ ಹೀನರಿಗೆ ಪುತ್ರ ಲಾಭವೂ ಇದೆ.

ಮಿಥುನ: ಮೊದಲೇ ಅಷ್ಟಮ ಶನಿ. ಈಗ ಗುರುವೂ ಬರುವುದರಿಂದ ಇನ್ನಷ್ಟು ಪ್ರತಿಕೂಲಗಳೇ ಜಾಸ್ತಿ ಎಂದು ಹೇಳಬೇಕು. ವಾಕ್ ಸ್ಥಾನ ವೀಕ್ಷಣೆ ಮಾಡುವುದರಿಂದ ನಾಲಿಗೆ ಹಿಡಿತ ತಪ್ಪುವ ಸಾಧ್ಯತೆಗಳಿವೆ. ಅಂದರೆ ವಿವಾದಾತ್ಮಕ ಹೇಳಿಕೆಗಳು ಮಾರಕವಾದೀತು. ಇನ್ನೊಂದೆಡೆ ವ್ಯಯ ಸ್ಥಾನ ನೋಡುವುದರಿಂದ ಅಧಿಕ ವ್ಯಯ. ಒಟ್ಟಿನಲ್ಲಿ ಮೌನಸ್ಯ ಕಲಹಂ ನಾಸ್ತಿ ಎಂದು ಸುಮ್ಮನಿದ್ದರೆ ಕ್ಷೇಮ.

ಕರ್ಕ: ಅವಿವಾಹಿತರಿಗೆ ವಿವಾಹ ಯೋಗ. ಸ್ವಲ್ಪ ಭಯದ ವಾತಾವರಣವೂ ಇರುತ್ತದೆ. ಪಾರ್ಟ್ನರ್ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ ಸನ್ಮಾನಗಳು ಇತ್ಯಾದಿ ಶುಭ ಫಲಗಳು ಜಾಸ್ತಿ.

ಸಿಂಹ: ಋಣ ಬಾಧೆ, ಕೋರ್ಟು ಕಚೇರಿ ವ್ಯವಹಾರಗಳು ಸೃಷ್ಟಿಯಾದೀತು. ಉದ್ಯೋಗ ಪರಿವರ್ತನೆ, ಅಧಿಕ ಖರ್ಚು, ವರ್ಗಾವಣೆ, ಉತ್ತಮ ಮುಂದಾಳತ್ವಕ್ಕೆ ಅವಕಾಶಗಳು ದೊರೆಯಲಿದೆ.

ಕನ್ಯಾ: ಪಂಚಮ ಗುರು ಪುತ್ರಲಾಭವನ್ನು ಕೊಟ್ಟರೆ, ಅವನ ಜತೆಗಿರುವ ಪಂಚಮ ಶನಿಯು ಮಾನಸಿಕ ಆರೋಗ್ಯಕ್ಕೂ ಮಾರಕ. ಒಂದೆಡೆ ಸ್ವಜನ ಬಂಧು ಕಲಹವೂ, ಇನ್ನೊಂದೆಡೆ ಮಕ್ಕಳ ಚಿಂತೆಯೂ ಕಾಡಬಹುದು. ಈ ಮದ್ಯೆ ಸಮಾಜ, ಸಂಸಾರದಲ್ಲಿ ಗೌರವಾದರಗಳೂ ಸಿಗಲಿದೆ. ಒಟ್ಟಿನಲ್ಲಿ ಮಿಶ್ರಫಲ.

ತುಲಾ: ಭೂ, ವಾಹನ ಲಾಭಗಳಿವೆ. ಉದ್ಯೋಗದಲ್ಲಿ ಪರಿವರ್ತನೆ, ಅನಾರೋಗ್ಯದಲ್ಲಿರುವವರಿಗೆ ಮರಣ ಚಿಂತೆ, ಭಯ ಕಾಡಬಹುದು. ಆದರೆ ಯಾವುದಕ್ಕೂ ಹೆದರದೆ, ನಮ್ಮ ನಮ್ಮ ಕರ್ತವ್ಯಗಳನ್ನು ಪಾಲಿಸಿಕೊಂಡು ಬಂದರೆ ಯಾವ ಸಮಸ್ಯೆಗಳೂ ಹತ್ತಿರ ಸುಳಿಯದು.

Image Courtesy: Internet

ವೃಶ್ಚಿಕ: ಒಂದೆಡೆ ಶನಿಯು ಸೌಭಾಗ್ಯ ಕೊಟ್ಟರೂ ಅದನ್ನು ದುರುಪಯೋಗ ಮಾಡಿಕೊಂಡರೆ ನಿಶ್ಚಿತವಾಗಿಯೂ ಸ್ಥಾನ ನಾಶವಾದೀತು. ಶಾಂತ ರೀತಿಯಲ್ಲಿದ್ದರೆ, ಉದ್ವೇಗದಲ್ಲಿ ಇರದಿದ್ದರೆ ಭಯವಿಲ್ಲ. ನಮಗೆ ಉದಾಹರಣೆ ಮೋದಿಯ ನಡೆ. ಯಾವ ಕಾಲಕ್ಕೆ ಹೇಗಿರಬೇಕೋ ಹಾಗಿದ್ದಾರೆ. ಅದೇ ನೀತಿ ಪಾಲಿಸಿಕೊಂಡರೆ ಉತ್ತಮ.

ಧನು: ದ್ವಿತೀಯ ಗುರು ಉತ್ತಮ ನಾಯಕತ್ವ ಪಡೆಯಲು ಸಕಾಲ. ಧನಾಗಮನದ ದಾರಿಗಳು ತೋರಲಿದೆ. ಕರ್ಮ ಪರಿವರ್ತನೆಗಳಾಗಲಿದೆ. ಹೊಸ ಉದ್ದಿಮೆ ವ್ಯವಹಾರಗಳಿಗೆ ಪ್ರೇರಣೆಯೂ, ಶುರು ಮಾಡುವ ಯೋಗವೂ ಇದೆ.

ಮಕರ: ಜನ್ಮೇ ಗುರು, ಶನಿ. ದುಃಖದಾಯಕ. ಅಂದರೆ ಕಪೋಲ ಕಲ್ಪಿತ ಸಮಸ್ಯೆಗಳನ್ನು ಸೃಷ್ಟಿಸಿಕೊಂಡು ದುಃಖಿಸುವುದು. ಕೊನೆಗೆ ಅದೇ ದುಃಖ ಶಾಶ್ವತವೂ ಆಗಬಹುದು. ಶಾರೀಕ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಪುತ್ರಾರ್ಥಿಗಳಿಗೆ ಸಂತಾನ ಭಾಗ್ಯವಿದೆ. ದುಃಖ ತಂದುಕೊಂಡರೆ ಯೋಗ ನಷ್ಟವೂ ಆದೀತು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ.

ಕುಂಭ: ಅಧಿಕ ಖರ್ಚು ಸದ್ವಿನಿಯೋಗಿಸಿದರೆ (ಸರಿಯಾದ ದಾರಿಯ investment) ಮಾಡಿಕೊಂಡರೆ ಕ್ಷೇಮ. ವಾಹನ, ಭೂಮಿ ಖರೀದಿಸುವ, ಮಾರಾಟ ಮಾಡುವ ಯೋಗ ಪ್ರಾಪ್ತಿ ಇದೆ. ಅದೇ ರೀತಿ ನಷ್ಟ, ಮರಣ ಭಯಗಳೂ ಕಾಡಲಿದೆ. ನಾಳೆಯ ಭವಿಷ್ಯ ಚೆನ್ನಾಗಿರುತ್ತದೆ ಎಂಬ ನಂಬಿಕೆ ಇದ್ದವರಿಗೆ ಈ ಭಯಗಳಿರದು.

ಮೀನ: ಉದ್ಯೋಗ ಬಡ್ತಿ, ಮಿತ್ರತ್ವ ವೃದ್ಧಿ, ಲಾಭಗಳು, ಪ್ರಶಸ್ತಿ ಸನ್ಮಾನಗಳು ನಿಮ್ಮ ಉತ್ತಮ ಯೋಗಗಳ ಫಲ. ಆದರೂ ಮೀನ ರಾಶಿಯವರು ಖಿನ್ನತೆಗೆ ಹೋಗುವುದು ಬೇಗ. ಹೀಗೆ ಖಿನ್ನರಾದರೆ ಸತ್ಫಲ ನಷ್ಟವೂ ಆದೀತು ಅಥವಾ ಅನುಭವಕ್ಕೆ ಬಾರದೆ ದುಃಖಿತರೂ ಆಗಬಹುದು. ಒಟ್ಟಿನಲ್ಲಿ ಮೀನ ರಾಶಿಗೆ ಇದು ಅತ್ಯುತ್ತಮ ಫಲದ ಕಾಲ. ಯೋಗಸ್ಯ ಪರಿರಕ್ಷಣಂ ಎಂಬಂತೆ, ಯೋಗವನ್ನು ಕಾಪಾಡಿಕೊಳ್ಳಿ.


Get in Touch With Us info@kalpa.news Whatsapp: 9481252093

Tags: AstrologyBirth KundaliJupiter access to CapricornKannada News WebsiteLatestNewsKannadaPrakash Ammannayaಅಷ್ಟಮ ಶನಿಜನ್ಮ ಕುಂಡಲಿಜ್ಯೋತಿಷ್ಯಪ್ರಕಾಶ್ ಅಮ್ಮಣ್ಣಾಯಮಕರ ರಾಶಿಗೆ ಗುರು ಪ್ರವೇಶಮಿಥುನಮೇಷವೃಷಭ
Share261Tweet123Send
Previous Post

ಪಾಮರರನೂ ಉದ್ಧರಿಸಿದ ಮಂತ್ರಾಲಯದ ಸಂತ

Next Post

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL