Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪ್ರಧಾನಿ ಮೋದಿ ಸಮ್ಮುಖದಲ್ಲಿ ಸಪ್ತಪದಿ ತುಳಿದ ಅದೃಷ್ಟವಂತ ಜೋಡಿ ಯಾರು? ವಿವಾಹ ನಡೆದಿದ್ದೆಲ್ಲಿ?

January 18, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗುರುವಾಯೂರು  |

ಕೇರಳದ ತ್ರಿಶೂರ್ ಬಳಿಯಿರುವ ಗುರುವಾಯೂರು ಶ್ರೀ ಕೃಷ್ಣಸ್ವಾಮಿ ದೇವಾಲಯ Kerala Trishur Shri Krishnaswamy Temple ಅಪರೂಪದ ಗಳಿಗೆಯೊಂದಕ್ಕೆ ಸಾಕ್ಷಿಯಾಯಿತು.

ಹೌದು… ಶ್ರೀಕೃಷ್ಣನ ಸನ್ನಿಧಿಯಲ್ಲಿ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ PM Narendra modi ಅವರ ಸಮ್ಮುಖದಲ್ಲಿ ನವಜೋಡಿಯೊಂದು ವಿವಾಹವಾಗಿದ್ದು, ವಿಶೇಷ ಗಳಿಗೆಗೆ ಸಾಕ್ಷಿಯಾಯಿತು.

ನಟ ಕಮ್ ರಾಜಕಾರಣಿ ಸುರೇಶ್ ಗೋಪಿ ಅವರ ಪುತ್ರಿ ಭಾಗ್ಯ ಸುರೇಶ್ ಅವರ ವಿವಾಹ ನಡೆಯಿತು.
ಗುರುವಾಯೂರು ದೇವಸ್ಥಾನದ ಪೂರ್ವ ಪ್ರವೇಶ ದ್ವಾರದಲ್ಲಿರುವ ಮೊದಲ ಮಂಟಪದಲ್ಲಿ ಭಾಗ್ಯ ಸುರೇಶ್ ಅವರ ವಿವಾಹವು ಬೆಳಿಗ್ಗೆ 8.45 ಕ್ಕೆ ನಡೆದಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ವಧು-ವರರಿಗೆ ಹೂವಿನ ಹಾರಗಳನ್ನು ನೀಡಿದರು. ಬಳಿಕ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಲಾವಿದೊಂದಿಗೆ ಸಂವಾದ ನಡೆಸಿ ಆಶೀರ್ವದಿಸಿದರು.

Also read: ಮೋದಿಯವರ ಎಸ್’ಪಿಜಿ ಕಮಾಂಡೋ ಸಮವಸ್ತ್ರ ಬದಲು ಪಂಚೆ, ಶಲ್ಯ ಧರಿಸಿದ್ದು ಯಾಕೆ?

ಮಲಯಾಳಂನ ಖ್ಯಾತ ನಟರಾದ ಮಮ್ಮುಟ್ಟಿ, ಮೋಹನ್ ಲಾಲ್ ಮತ್ತು ದಿಲೀಪ್ ಸೇರಿದಂತೆ ಹಲವು ಸೂಪರ್ ಸ್ಟಾರ್’ಗಳು ಹಾಜರಿದ್ದರು. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
Kalahamsa Infotech private limitedಗುರುವಾಯೂರಿಗೆ ಆಗಮಿಸಿದ ಪ್ರಧಾನಿಯವರು ಗುರುವಾಯೂರು ದೇವಸ್ವಂ ಮಂಡಳಿಯ ಶ್ರೀವಲ್ಸಂ ಅತಿಥಿಗೃಹದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದು ನಂತರ ದೇವಸ್ಥಾನಕ್ಕೆ ತೆರಳಿದರು. ಬಳಿಕ ಶ್ರೀಗುರುವಾಯೂರಪ್ಪನ ದೇವರಿಗೆ ಕಮಲದ ಹೂಗಳಿಂದ ತುಲಾಭಾರ ಅರ್ಪಿಸಿದರು. ಬೆಳಗ್ಗೆ 8.30ರ ಸುಮಾರಿಗೆ ದರ್ಶನ ಮುಗಿಸಿದ ಮೋದಿ ಅವರು ಗುರುವಾಯೂರಿನಲ್ಲಿ ವಿವಾಹವಾದ ಸುಮಾರು 20 ಜೋಡಿಗಳಿಗೆ ತಮ್ಮ ಆಗಮನ ಸಂದರ್ಭದಲ್ಲಿ ಶುಭ ಹಾರೈಸಿದರು.

ಪ್ರಧಾನಿ ಮೋದಿ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುವಾಗ ಸಾಂಪ್ರದಾಯಿಕ ‘ಮುಂಡು’ (ಧೋತಿ) ಮತ್ತು ‘ವೇಷ್ಟಿ’ (ಮೇಲ್ಭಾಗವನ್ನು ಮುಚ್ಚುವ ಶಾಲು) ಧರಿಸಿದ್ದರು. ದೇವಸ್ವಂ ಪದಾಧಿಕಾರಿಗಳು ಅವರನ್ನು ಸ್ವಾಗತಿಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಶ್ರೀಕೃಷ್ಣ ದೇಗುಲದ ದೈವಿಕ ಶಕ್ತಿಯನ್ನು ಅಪಾರವಾಗಿದೆ. ಪವಿತ್ರವಾದ ಗುರುವಾಯೂರ್ ದೇವಾಲಯದಲ್ಲಿ ಪ್ರಾರ್ಥಿಸಿದ್ದೇನೆ. ಈ ದೇವಾಲಯದ ದೈವಿಕ ಶಕ್ತಿಯು ಅಗಾಧವಾಗಿದ್ದು, ಪ್ರತಿಯೊಬ್ಬ ಭಾರತೀಯರು ಸಂತೋಷದಿAದ ಮತ್ತು ಸಮೃದ್ಧವಾಗಿರಲು ನಾನು ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GuruvayurKannada NewsKannada News LiveKannada News OnlineKannada News WebsiteKannada WebsiteKerala Trishur Shri Krishnaswamy TempleLatest News KannadaNews in KannadaNews KannadaPM Narendra Modiಗುರುವಾಯೂರುಪ್ರಧಾನಿ ನರೇಂದ್ರ ಮೋದಿಶ್ರೀ ಕೃಷ್ಣಸ್ವಾಮಿ ದೇವಾಲಯ
Previous Post

ಮೋದಿಯವರ ಎಸ್’ಪಿಜಿ ಕಮಾಂಡೋ ಸಮವಸ್ತ್ರ ಬದಲು ಪಂಚೆ, ಶಲ್ಯ ಧರಿಸಿದ್ದು ಯಾಕೆ?

Next Post

ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ. ದಂಡ ವಿಧಿಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ. ದಂಡ ವಿಧಿಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!