Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾನು ಬಂದಿದ್ದಕ್ಕೆ ಗೆದ್ದು ಬಿಡ್ತಾರೆ ಎಂಬ ಭ್ರಮೆ ಇಲ್ಲ: ನಟ ಶಿವರಾಜಕುಮಾರ್

ಗ್ರಾಮಾಂತರ ಭಾಗದಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ

March 28, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹಾರನಹಳ್ಳಿ(ಶಿವಮೊಗ್ಗ)  |

ನಾನು ಬಂದ ಮಾತ್ರಕ್ಕೆ ಗೀತಾ ಗೆದ್ದು ಬಿಡ್ತಾರೆ ಎಂಬ ಭ್ರಮ ನನಗಿಲ್ಲ. ಬದಲಾಗಿ ನೀವುಗಳು ಮತ ಚಲಾಯಿಸಿ ಬೆಂಬಲಿಸಿದರೆ ಮಾತ್ರ ಆಕೆ ಗೆದ್ದು ನಿಮ್ಮ ಸೇವೆ ಮಾಡಲು ಸಾಧ್ಯ ಎಂದು ನಟ ಶಿವರಾಜಕುಮಾರ್ Shivarajkumar ಹೇಳಿದರು.

ಹಾರನಹಳ್ಳಿಯಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಬೇಡ ಎಂದು ದೂರ ಇದ್ದೇನೆ. ಕೇವಲ ಗೀತಾಳ ಗಂಡನಾಗಿ ಇಲ್ಲಿ ಬಂದಿದ್ದೇನೆ. ಆಕೆಗೆ ರಾಜಕೀಯ ಅವರ ರಕ್ತದಲ್ಲಿಯೇ ಇದೆ. 38 ವರ್ಷ ನನ್ನ ಜೊತೆ ಸಂಸಾರ ಮಾಡಿ, ಈಗ ರಾಜಕೀಯಕ್ಕೆ ಧುಮುಕಿದ್ದಾರೆ. ಮತದ ಮೂಲಕ ಸಹಾಯ ಮಾಡಿ ಎಂದು ಕೋರಿದರು.
ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗ ಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ ಎಂದು ನಾನು ಬಯಸುತ್ತೇನೆ ಎಂದು ಹೇಳಿದರು.

Also read: ಯೂಟ್ಯೂಬ್ ಜ್ಯೋತಿಷ್ಯ ಜಾಹಿರಾತು | ನಂಬಿ ಕರೆ ಮಾಡಿದ್ದ ಶಿವಮೊಗ್ಗದ ಮಹಿಳೆಗೆ ಲಕ್ಷ ಲಕ್ಷ ರೂ. ದೋಖಾ

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Madhu Bangarappa ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾಕ್ಕಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್. ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು ಎಂದರು.

ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ Geetha Shivrajkumar ಮಾತನಾಡಿ, ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, ಏತ ನೀರಾವರಿ ಯೋಜನೆಗೆ ಬೀಜ ಬಿತ್ತಿದವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಎನ್ನುವುದು ಹೆಮ್ಮೆಯ ಸಂಗತಿ. ಜಿಲ್ಲೆಯಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆ ನುಂಗಲಾಗದ ತುತ್ತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗೀತಾ ಅವರು ಶಾಸ್ವತ ಪರಿಹಾರ ಸೂಚಿಸುವರು ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಶಕ್ತರಿಗೆ ನೆರವಾಗಿದ್ದಾರೆ. ಇದರ ಋಣ ತೀರಿಸುವ ಸಕಾಲ ಈಗ ಬಂದಿದೆ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇಲ್ಲಿ ಬಿಜೆಪಿ ಪಕ್ಷವನ್ನು ಕಿತ್ತು ಎಸೆಯಬೇಕಿದೆ. ಅದೇ ಕಾರಣಕ್ಕೆ ಗೀತಾ ಅವರಿಗೆ ಬೆಂಬಲಿಸೋಣ ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನಪರವಾಗಿವೆ. ಅದೇ ಕಾರಣಕ್ಕೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಯ್ಕೆ ಮಾಡೋಣ ಎಂದು ಕರೆ ನೀಡಿದರು.

ವಿಧಾನ ಪರಿಷತ್ ಮಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಎಸ್. ರವಿಕುಮಾರ್, ಜಿ.ಡಿ. ಮಂಜುನಾಥ್, ಎನ್. ರಮೇಶ್, ಜಿ. ಪಲ್ಲವಿ, ಕಲಗೋಡು ರತ್ನಾಕರ್, ಎಂ. ಶ್ರೀಕಾಂತ್, ವೈ.ಎಚ್. ನಾಗರಾಜ್, ಚಂದ್ರಭೂಪಾಲ್, ರವಿಕುಮಾರ್, ಮಲೆಶಂಕರ ರಮೇಶ, ಸಿ. ಹನುಮಂತ್, ಇಕ್ಕೇರಿ ರಮೇಶ್, ಅನಿತಾ ಕುಮಾರಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Geetha ShivrajkumarHaranahalli (Shivamogga)Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga NewsShivarajkumarಗೀತಾ ಶಿವರಾಜಕುಮಾರ್ಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್ಹಾರನಹಳ್ಳಿ(ಶಿವಮೊಗ್ಗ)
Previous Post

ಯೂಟ್ಯೂಬ್ ಜ್ಯೋತಿಷ್ಯ ಜಾಹಿರಾತು | ನಂಬಿ ಕರೆ ಮಾಡಿದ್ದ ಶಿವಮೊಗ್ಗದ ಮಹಿಳೆಗೆ ಲಕ್ಷ ಲಕ್ಷ ರೂ. ದೋಖಾ

Next Post

BREAKING | ಕೇಜ್ರಿವಾಲ್’ಗೆ ಸದ್ಯ ಬಿಡುಗಡೆ ಭಾಗ್ಯವಿಲ್ಲ | ಏಪ್ರಿಲ್ 1ರವರೆಗೂ ಕಸ್ಟಡಿ ವಿಸ್ತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

BREAKING | ಕೇಜ್ರಿವಾಲ್'ಗೆ ಸದ್ಯ ಬಿಡುಗಡೆ ಭಾಗ್ಯವಿಲ್ಲ | ಏಪ್ರಿಲ್ 1ರವರೆಗೂ ಕಸ್ಟಡಿ ವಿಸ್ತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನ.24 | ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ

November 21, 2025

ಕನ್ನಡ ನಾಡ ಹಬ್ಬ | ನಟ ಪ್ರೇಮ್‌ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ

November 21, 2025

ಬಾಳೆಗೊನೆ, ಒಳ ಉಡುಪಿನಲ್ಲಿ ಜೈಲಿಗೆ ಗಾಂಜಾ ಪೂರೈಕೆ | ಒಂದೇ ದಿನ ಎರಡು ಪ್ರಕರಣ ಪತ್ತೆ

November 21, 2025

ಸಿಎಸ್-ಇಇಟಿ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

November 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನ.24 | ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ

November 21, 2025

ಕನ್ನಡ ನಾಡ ಹಬ್ಬ | ನಟ ಪ್ರೇಮ್‌ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ

November 21, 2025

ಬಾಳೆಗೊನೆ, ಒಳ ಉಡುಪಿನಲ್ಲಿ ಜೈಲಿಗೆ ಗಾಂಜಾ ಪೂರೈಕೆ | ಒಂದೇ ದಿನ ಎರಡು ಪ್ರಕರಣ ಪತ್ತೆ

November 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!