No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಹರಿಹರದ ವೀರಶೈವ ಪಂಚಮಸಾಲಿ ಪೀಠಕ್ಕೆ ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ ಭೇಟಿ

ಕರ್ನಾಟಕ ಚುನಾವಣಾ ಪ್ರಯುಕ್ತ ರಾಜ್ಯದ ಉದ್ದಗಲಗಳನ್ನು ಸುತ್ತುತ್ತಿರುವ ಕೇಂದ್ರ ಗೃಹ ಸಚಿವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2023
in ದಾವಣಗೆರೆ
0
ಹರಿಹರದ ವೀರಶೈವ ಪಂಚಮಸಾಲಿ ಪೀಠಕ್ಕೆ ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹರಿಹರ |

ಶ್ವಾಸ ಗುರೂಜಿ, ಹರಿಹರ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿಯವರ ಜೊತೆ ಕೆಲ ಕಾಲ ಕಳೆದ ಅಮಿತ್ ಶಾ, Amith Shah ಹಲವು ವಿಷಯಗಳ ಕುರಿತು ಜಿಜ್ಞಾಸೆ ನಡೆಸಿದರು. ಈ ಭೇಟಿಯ ಕುರಿತು ತಮಗಾದ ಅನುಭವವನ್ನು ಹಂಚಿಕೊಂಡ ವಚನಾನಂದ ಸ್ವಾಮೀಜಿಯವರು, ಅಖಂಡ ಭಾರತದ ನಿರ್ಮಾಣದಲ್ಲಿ ನಿರತವಾಗಿರುವ ಅಮಿತ್ ಶಾ., ಕೇವಲ ಚುನಾವಣಾ ಚಾಣುಕ್ಯ ಮಾತ್ರವಲ್ಲದೇ, ಭಾರತದ ಮಾಣಿಕ್ಯವೆಂದು ಬಣ್ಣಿಸಿದರು. ಶಾ ಕೇವಲ ಒಬ್ಬ ರಾಜಕಾರಣಿಯಿಲ್ಲದೆ, ಒಬ್ಬ ಅದ್ಭುತ ಜಿಜ್ಞಾಸು ಮತ್ತು ಆಳವಾದ ಆಧ್ಯಾತ್ಮಿಕ ತಳಹದಿ ಹೊಂದಿರುವ ವ್ಯಕ್ತಿ ಎಂದು ಹೊಗಳಿದರು.

ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ
ಹರಿಹರ ಪೀಠಕ್ಕೆ ಭೇಟಿ ನೀಡಿ, ಔಪಚಾರಿಕ ಗೌರವಗಳನ್ನು ಸ್ವೀಕರಿಸಿ, ಸ್ವಾಮೀಜಿಗಳಿಗೆ ವಂದನೆ ಸಲ್ಲಿಸಿದ ಅಮಿತ್ ಶಾ ಒಂದು ಕ್ಷಣ ಮೌನವಾಗಿ, ಅಲ್ಲಿದ್ದ ಶ್ರೀಚಕ್ರದ ಕಲಾಕೃತಿಯನ್ನು ಗಮನವಿಟ್ಟು ನೋಡಿ, ಅದು ಅದ್ಭುತವಾಗಿದೆ ಎಂದು ಬಣ್ಣಿಸುತ್ತಾ ಲಿಂಗಾಯತ ಧರ್ಮದಲ್ಲಿ ಕುಂಡಲನಿ ಯೋಗದ ಕುರಿತಾದ ಮಾಹಿತಿಯ ಬಗ್ಗೆ ವಿಚಾರಿಸಿದರು. ಇದಕ್ಕೆ ವಚನಾನಂದ ಸ್ವಾಮೀಜಿಯವರ ಸಮರ್ಪಕ ಉತ್ತರಗಳನ್ನು ಗಮನವಿಟ್ಟು ಕೇಳುತ್ತಾ, ಹಾಗೇ ಸ್ವಾಮೀಜಿ ಹೃಷಿಕೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದನ್ನು ತಿಳಿದು, ಅಲ್ಲಿನ ಸ್ವಾಮಿ ರಾಮರ ಬಗ್ಗೆ ಕೂಡ ಮಾತನಾಡಿದರು. ಹಾಗೆ ತಾವು ಮೂರು ದಿನಗಳ ಕಾಲ ಜೋಷಿ ಮಠದಲ್ಲಿ ತಂಗಿದ್ದು, ಕೇದಾರನಾಥಕ್ಕೆ ಹೋಗಿ ಶಂಕರರ ಪ್ರತಿಮೆ ಸ್ಥಾಪನೆ ಮಾಡಿದ ಬಗ್ಗೆ ಹೇಳುತ್ತಾ ಶಂಕರಾಚಾರ್ಯರ ಸಾಧನೆಗಳನ್ನು ಕೊಂಡಾಡಿದರು. ಸುಮಾರು 800 ವರ್ಷಗಳ ಹಿಂದೆ ಶಂಕರರು ಅಲ್ಲಿನ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದನ್ನು ತಿಳಿದುಕೊಂಡು, ತಾವು ಕೂಡ ಹರಿಹರೇಶ್ವರನ ದರ್ಶನ ಪಡೆದರು.
ಅಖಂಡ ಭಾರತ ನಿರ್ಮಾಣ ಏಕಮೇವ ಧ್ಯೇಯ
ವಚನಾನಂದ ಸ್ವಾಮೀಜಿಯವರು ಭಾರತದ ಭೂಪಟದ ಮುಂದೆ ನಿಂತ ಭಾವಚಿತ್ರವನ್ನು ನೋಡಿ, ಶಾ ಭಾವುಕರಾಗಿ ಅಶ್ರುಪೂರ್ಣರಾದರು. ಈ ಕುರಿತು ಸ್ವಾಮೀಜಿ ವಿಚಾರಿಸಲು, ‘ಭಾರತ ವಿಶ್ವಗುರುವಾಗಬೇಕು, ಅಖಂಡ ಭಾರತ ನಿರ್ಮಾಣಕ್ಕೆ ನಿಮ್ಮಂತಹ ಸಂತ-ಮಹಂತರ ಆಶೀರ್ವಾದಗಳು ಬೇಕು’ ಎಂದು ಭಾವೋದ್ರೇಕಕ್ಕೆ ಒಳಗಾದರು. ಹಾಗೇ ಸ್ವಾಮೀಜಿಯವರಿಂದ ಅಖಂಡ ಭಾರತದ ರಕ್ಷಣೆಗಾಗಿ ಹೋರಾಡಿದ್ದ ಕರ್ನಾಟಕದ ವೀರ ವನಿತೆಯರಾದ ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಮುಂತಾದವರ ಬಗ್ಗೆ ಕುತೂಹಲದಿಂದ ತಿಳಿದುಕೊಂಡರು. ಹರಿಹರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರೂ, ಸ್ವಾಮೀಜಿಯವರ ಹತ್ತಿರ ಯಾವುದೇ ರಾಜಕಾರಣ ಬಗ್ಗೆ ಮಾತನಾಡದೇ, ಯೋಗ, ಆಧ್ಯಾತ್ಮ ಸಾಧನೆ, ಸಿದ್ದಿಗಳ ಕುರಿತಷ್ಟೇ ಮಾತನಾಡಿ, ಧರ್ಮದಲ್ಲಿ ರಾಜಕಾರಣ ಬೆರಸದೇ ಮಾದರಿ ಪ್ರವರ್ತನೆಯನ್ನು ಪ್ರದರ್ಶಿಸಿದರು. ಹಾಗೇ ಕಾಶ್ಮೀರದ ವಿಷಯ ಮಾತನಾಡುವಾಗಲೂ ಯಾವುದೇ ಧಾರ್ಮಿಕತೆ ಮತ್ತು ರಾಜಕಾರಣ ಲೇಪವಿಲ್ಲದೆ, ಅದು ನಮ್ಮದು ಎಂಬ ದೇಶಭಕ್ತಿಯ ಭಾವದಿಂದ ಮಾತನಾಡುತ್ತಾ, ಅಲ್ಲಿ ಕಲಂ 370 ತೆಗೆದುಹಾಕವುದು ಅಲ್ಲಿನ ಶಾಂತಿಗೆ ಅನಿವಾರ್ಯವಾಗಿತ್ತು ಎಂದು ಪ್ರತಿಕ್ರಿಯಿಸಿದರು.
ಶಾರ ಈ ಭೇಟಿಯ ಬಗ್ಗೆ ಮಾತನಾಡುತ್ತಾ, ವಚನಾನಂದ ಸ್ವಾಮೀಜಿಯವರು ಅಮಿತ್ ಶಾ ಕೇವಲ ಒಬ್ಬ ರಾಜಕಾರಣಿಯಾಗಿರದೇ, ಒಂದು ಸಮ್ಮೋಹಕ ಶಕ್ತಿಯನ್ನು ಹೊಂದಿರುವ, ದೈವಿಕ ಚೈತನ್ಯವಿರುವ ವ್ಯಕ್ತಿಯೆಂದು ಹೊಗಳಿದರು. ಮಗಧರ ಕಾಲದಲ್ಲಿ ದುಷ್ಟ ನಂದರನ್ನು ಸಂಹರಿಸಿ, ಇಡೀ ಸಾಮ್ರಾಜ್ಯವನ್ನು ಒಂದುಗೂಡಿಸಿ ದೇಶ ಕಟ್ಟಿದ ಚಾಣಕ್ಯನಂತೆ ಅಮಿತ್ ಶಾ ದೇಶ ವಿರೋಧಿ ಶಕ್ತಿಗಳನ್ನು ಹೆಡೆಮುರಿಕಟ್ಟುತ್ತಾ ಅಖಂಡ ಭಾರತ ನಿರ್ಮಾಣಕ್ಕೆ ತೊಡಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಒತ್ತಾಸೆಯಂತೆ, ಗೃಹ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡ ಅಮಿತ್ ಶಾ ನಂತರ ಕಾಶ್ಮೀರದಲ್ಲಿ ವಿಧಿ 370 ತೆಗೆದು ಹಾಕಿ, ಅದನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದರು. ಈಶಾನ್ಯ ಭಾರತದ ಹಲವು ದಶಕಗಳ ಗಡಿ ವಿವಾದಗಳಿಗೆ ತೆರೆ ಎಳೆಯುತ್ತಾ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ತೀವ್ರವಾದಿಗಳು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ. ಹೀಗೆ ತಮ್ಮ ದೃಢ ನಿರ್ಧಾರಗಳಿಗೆ ಹೆಸರಾಗಿರುವ ಅಮಿತ್ ಶಾ ದೇಶದ ಭದ್ರತೆ ಮತ್ತು ಅಖಂಡತೆಗೆ ಬಹುಮೌಲಿಕ ಕೊಡುಗೆ ನೀಡುತ್ತಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Amith ShahDavanagereHariharaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಅಮಿತ್ ಶಾಹರಿಹರ
Share199Tweet123Send
Previous Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಹಿನ್ನೆಲೆ: ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

Next Post

ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

May 10, 2026
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

May 10, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL