ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಇಂದು ದಿನಸಿ ವಿತರಿಸಿದರು.
ಸಂಕಷ್ಟದಲ್ಲಿ ಸಿಲುಕಿರುವ ಈ ಮಂದಿ ಹಸಿವಿನಿಂದ ಬಳಲಬಾರದು ಹಾಗೂ ದಿನಸಿ ಕೊಳ್ಳಲೂ ಕಷ್ಟಪಡುತ್ತಿರುವವರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಹರಿಕೃಷ್ಣ ಅವರು ಈ ಕಾರ್ಯ ಮಾಡಿದ್ದು, ಇಂದು ದಿನ ಬಳಕೆಯ ವಸ್ತುಗಳನ್ನು ವಿತರಣೆ ಮಾಡಿದರು.
ಹಾರನಹಳ್ಳಿಯ ಕಾರ್ಯಕರ್ತರು ಹಾಗೂ ಪ್ರಮುಖರು ಇದ್ದರು.
Get in Touch With Us info@kalpa.news Whatsapp: 9481252093
Discussion about this post