No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಆದಾಯದ 1/3 ಭಾಗ ನೀಡಿ: ಕ್ರೀಡಾಳುಗಳಿಗೆ ಹರಿಯಾಣ ಸರ್ಕಾರ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2018
in ಕ್ರೀಡೆ
0
Share on FacebookShare on TwitterShare on WhatsApp

ಹರಿಯಾಣ: ಮಹತ್ವದ ಬೆಳವಣಿಗೆಯೊಂದರಲ್ಲಿ, ಹರಿಯಾಣದ ಕ್ರೀಡಾಪಟುಗಳು ತಮ್ಮ ಆದಾಯದ 1/3ನೆಯ ಭಾಗವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಈ ಕುರಿತಂತೆ ಆದೇಶ ಪತ್ರ ಬಿಡುಗಡೆ ಮಾಡಿರುವ ಸರ್ಕಾರ, ಕ್ರೀಡೆಯನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಕ್ರೀಡಾಪಟುಗಳು ತಮ್ಮ ವೃತ್ತಿ ಹಾಗೂ ಒಪ್ಪಂದದಿಂದ ಗಳಿಸಿದ ಆದಾಯದಲ್ಲಿ 1/3 ಭಾಗವನ್ನು ನೀಡಿ. ಇದನ್ನು ರಾಜ್ಯದಲ್ಲಿನ ಕ್ರೀಡೆಗಳ ಅಭಿವೃದ್ದಿಗಾಗಿ ಬಳಸಿಕೊಳ್ಳುತ್ತೇವೆ ಎಂದಿದೆ.

ಹರಿಯಾಣ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಅಥವಾ ವೃತ್ತಿಪರ ಕ್ರೀಡೆ, ಒಡಂಬಡಿಕೆಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ವೇತನವಿಲ್ಲದೆ ಅಸಾಧಾರಣ ರಜೆ ನೀಡಲಾಗುವುದು ಎಂದಿದೆ.

ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಕ್ರೀಡಾಪಟುಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಕುಸ್ತಿಪಟು ಬಬಿತಾ ಪೊಗಾಟ್, ಕ್ರೀಡಾಪಟುಗಳು ಎಷ್ಟು ಶ್ರಮ ಪಡುತ್ತಾರೆ ಎನ್ನುವುದನ್ನು ಸರ್ಕಾರ ಅರಿಯಲಿ. ಹೇಗೆ ಆದಾಯ ಕಡಿತ ಮಾಡಿಕೊಳ್ಳುತ್ತಾರೆ. ಇದಕ್ಕೆ ನನ್ನದಂತೂ ಬೆಂಬಲವಿಲ್ಲ. ಈ ನಿರ್ಧಾರ ಕೈಗೊಳ್ಳುವ ಮುನ್ನ ಸರ್ಕಾರ ನಮ್ಮೊಂದಿಗೆ ಚರ್ಚೆ ನಡೆಸಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Does the government even realize how much of hard work a sportsperson puts in? How can they ask for one-third of the income? I do not support this at all. Govt should've at least discussed it with us: Wrestler Babita Phogat to ANI on Haryana govt's notification (File Pic) pic.twitter.com/s1UTKJ03TP

— ANI (@ANI) June 8, 2018


ಇನ್ನು ಈ ಕುರಿತಂತೆ ಮಾತನಾಡಿರುವ ಸುಶೀಲ್ ಕುಮಾರ್, ಈ ನೀತಿಯನ್ನು ಸರ್ಕಾರ ಬದಲಿಸಬೇಕು. ಹಿರಿಯ ಕ್ರೀಡಾಪಟುಗಳ ನೇತೃತ್ವದಲ್ಲಿ ಸರ್ಕಾರ ಸಮಿತಿಯೊಂದನ್ನು ರಚಿಸಲಿ. ಆ ಸಮಿತಿ ಮೂಲಕ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಕೈಗೊಳ್ಳಬೇಕು. ಆದರೆ, ಸರ್ಕಾರದ ಇಂತಹ ನಿರ್ಧಾರಗಳು ಕ್ರೀಡಾಪಟುಗಳ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದಿದ್ದಾರೆ.

This policy should be reviewed. Govt should establish a committee of senior sportspersons & take their input before forming a policy of this type. This will affect the morale of sportspersons & might affect their performance as well: Sushil Kumar, on Haryana Govt's notification pic.twitter.com/NXcZ9WZsWC

— ANI (@ANI) June 8, 2018

Tags: Babita PoghatHaryana governmentHaryana SportsHaryana sportspersonSushil Kumar
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಪತಿ ಭವನದ ವಸತಿಗೃಹದಲ್ಲಿ ಕೊಳೆತ ಶವ ಪತ್ತೆ

Next Post

ಮೋದಿ ಇಚ್ಛಾ ಮರಣಿ: ಅವರನ್ನು ಕೊಲ್ಲುವುದು ವಿಫಲ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಇಚ್ಛಾ ಮರಣಿ: ಅವರನ್ನು ಕೊಲ್ಲುವುದು ವಿಫಲ ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
NES renovated building Inauguration

ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಅತ್ಯಗತ್ಯ: ನಾರಾಯಣ ರಾವ್

June 17, 2026
ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

June 17, 2026
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

June 17, 2026
Maharajas Trophy T20 cricket tournament - Shivamogga Yodhas Jersey

ಶಿವಮೊಗ್ಗ ಯೋಧಾಸ್ ಜರ್ಸಿ ಅನಾವರಣ | ಜೂನ್ 20ರಿಂದ ಮಹಾರಾಜ ಟ್ರೋಫಿ ಟಿ20 ಆರಂಭ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL