Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ರಾಮನಗರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ದುರ್ಬಳಕೆ : ಹೆಚ್‌ಡಿಕೆ ಗಂಭೀರ ಆರೋಪ

February 14, 2022
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹಾಸನ |

ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಹೋದಾಗ ಈ ಹಗರಣದ ಮಾಹಿತಿ ಸಿಕ್ಕಿತು. ರಾಮನಗರ ಮತ್ತು ಮಂಡ್ಯ ಪ್ರಾಧಿಕಾರದಲ್ಲಿ ಇಷ್ಟು ಪ್ರಮಾಣಾ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತು ಎಂದರು.

ಬ್ಯಾಂಕ್ʼನಲ್ಲಿ ಠೇವಣಿ ಮಾಡಿದ್ದೇವೆ ಎಂದು ಹೇಳಿಕೊಂಡು ಹಣ ಹೊಡೆದಿದ್ದಾರೆ. ಇದು ಯಾರಿಂದ ಆಗಿದೆ? ಈ ಹಣ ಎಲ್ಲಿ ಹೋಗಿದೆ? ಯಾರು ಬಳಕೆ ಮಾಡಿದ್ದಾರೆ? ಎನ್ನುವುದು ತನಿಖೆ ನಡೆದರೆ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ನಾಯಕರು ಈಗಿನ ಈಗಿನ ಬಿಜೆಪಿ ಸರಕಾರವನ್ನು ಲೂಟಿ ಸರಕಾರ ಎಂದು ಕರೆಯುತ್ತಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರೂ ಈವರೆಗೆ ಒಂದೇ ಒಂದು ರೂಪಾಯಿ ಹಣ ವಾಪಸ್ ಬಂದಿಲ್ಲ. ಈ ವಿಷಯವನ್ನು ನಾನು ಸಿದ್ದರಾಮಯ್ಯ ಅವರ ಸರಕಾರವಿದ್ದಾಗಲೂ ಗಮನಕ್ಕೆ ತಂದಿದ್ದೆ. ರಾಜ್ಯದ ವಿವಿಧ ಇಲಾಖೆಗಳ ಹಣವನ್ನು ಖಾಸಗಿ ಬ್ಯಾಂಕ್ʼಗಳಲ್ಲಿ ಠೇವಣಿ ಇಡಲಾಗಿದ್ದು, ಆ ಹಣವನ್ನು ಖಜಾನೆಗೆ ವಾಪಸ್ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಆದರೆ ಅವರು ಏನನ್ನು ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ದೂರಿದರು.

ಅಂದು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರಾಗಿದ್ದವರಿಗೆ, ಆರೋಪಕ್ಕೆ ಗುರಿಯಾದವಿಗೆ ಮತ್ತೆ ಉತ್ತಮ ಇಲಾಖೆಯಲ್ಲಿ ದೊಡ್ಡ ದೊಡ್ಡ ಹುದ್ದೆ ನೀಡಲಾಯಿತು. ರಾಜ್ಯದಲ್ಲಿ ಸರಕಾರದ ಹಣ ಯಾವ ರೀತಿಯಲ್ಲಿ ಲೂಟಿ ಆಗುತ್ತಿದೆ ಎನ್ನುವುದಕ್ಕೆ ಇದೊಂದು ಸಾಕ್ಷಿ ಎಂದು ಅವರು ಹೇಳಿದರು.

ಇನ್ನು ರಾಜ್ಯದ ಬಿಜೆಪಿ ಸರಕಾರದ ಬಗ್ಗೆ ಚರ್ಚೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಈ ಸರಕಾರ ಯಾವ ರೀತಿ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನರೇಂದ್ರ ಮೋದಿ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ, ಎಲ್ಲವನ್ನೂ ನಿಲ್ಲಿಸಿದ್ದೇವೆ ಎನ್ನುತ್ತಾರೆ. ಆದರೆ ಎಲ್ಲವೂ ಹೇಗೆ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ವರ್ಷ ಐವತ್ತು ಸಾವಿರ ಕೋಟಿ ರೂ. ಸಾಲಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಜಿಎಸ್ʼಟಿಯಲ್ಲಿ ನಮ್ಮ ಪಾಲನ್ನು ಕೊಡದ ಕೇಂದ್ರ ಸರಕಾರ ಸಾಲ ಮಾಡಿ ಎಂದು ರಾಜ್ಯಕ್ಕೆ ಹೇಳುತ್ತಿದೆ. ರಾಜ್ಯದಲ್ಲಿ ಕೇಂದ್ರದಲ್ಲಿ ಅರ್ಥಿಕ ಶಿಸ್ತು ಕಾಣುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former CM HD KumaraswamyHasanaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಹಾಸನ
Previous Post

2022ರ ಮೊದಲ ಉಪಗ್ರಹ PSLV-C52 ಉಡಾವಣೆ ಯಶಸ್ವಿ : ಇಸ್ರೋ

Next Post

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಜಾಬ್ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

October 15, 2025

ಎನ್‌ಇಎಸ್‌ಐಎಎಸ್ ಕಾಲೇಜಿಗೆ ಕುವೆಂಪು ವಿವಿಮಟ್ಟದ ‘ಅತ್ಯುತ್ತಮ ರೋವರ್ಸ್ – ರೇಂಜರ್ಸ್ ಘಟಕ ಪ್ರಶಸ್ತಿ’ 

October 15, 2025

ಹಾಸನ | ಅ.19ರಂದು ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ

October 15, 2025

SSLC, PUC ಪಾಸ್ ಮಾರ್ಕ್ಸ್ ಶೇಕಡಾವಾರು ಅಂಕ ಇಳಿಕೆ! ಎಷ್ಟು? ಸಚಿವರು ಹೇಳಿದ್ದೇನು?

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

October 15, 2025

ಎನ್‌ಇಎಸ್‌ಐಎಎಸ್ ಕಾಲೇಜಿಗೆ ಕುವೆಂಪು ವಿವಿಮಟ್ಟದ ‘ಅತ್ಯುತ್ತಮ ರೋವರ್ಸ್ – ರೇಂಜರ್ಸ್ ಘಟಕ ಪ್ರಶಸ್ತಿ’ 

October 15, 2025

ಹಾಸನ | ಅ.19ರಂದು ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!