Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಆಡಳಿತ ಶೈಲಿ ಬಗ್ಗೆ ಖರ್ಗೆಯವರು ಆತ್ಮಾಲೋಕನ ಮಾಡಿಕೊಳ್ಳಲಿ: ಸಚಿವ ಡಾ.ಕೆ. ಸುಧಾಕರ್‌

December 1, 2022
in ರಾಜಕೀಯ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹಾಸನ  |

ಕಾಂಗ್ರೆಸ್‌ನವರಿಗೆ ಗೊತ್ತಿರುವುದು ರಾವಣ ಮಾತ್ರ. ಆದರೆ ಬಿಜೆಪಿಗೆ ಶ್ರೀರಾಮಚಂದ್ರನ ಆಡಳಿತ ತಿಳಿದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಶತಮಾನದ ಮಹಾತ್ಮ ಎಂದು ಕರೆಯಲಾಗುತ್ತಿದೆ. ಶ್ರೀ ರಾಮಚಂದ್ರ ರಾಮರಾಜ್ಯವನ್ನು ಕಟ್ಟಿದಂತೆಯೇ ಮೋದಿಯವರು ಆಡಳಿತ ನಡೆಸುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರ ಹೇಗೆ ಆಡಳಿತ ನಡೆಸಿತ್ತು, ಈಗ ಹೇಗೆ ಆಡಳಿತ ನಡೆಯುತ್ತಿದೆ ಎಂಬುದನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೇ ತಿಳಿದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ Minister Ashwathnarayana ಅವರು ತಾತ್ವಿಕವಾಗಿ ಹಾಗೂ ಆಶಯದ ರೀತಿಯಲ್ಲಿ ಮಾತನಾಡಿದ್ದಾರೆಯೇ ಹೊರತು ನಿರ್ದಿಷ್ಟವಾಗಿ ಏನೂ ಹೇಳಿಲ್ಲ. ಹಾಗಾಗಿ ಅದರಲ್ಲಿ ಏನೂ ತಪ್ಪಿಲ್ಲ. ಬಿಜೆಪಿ ಪಕ್ಷ ರೌಡಿ ಶೀಟರ್‌ ಅಥವಾ ಕ್ರಿಮಿನಲ್‌ ಹಿನ್ನೆಲೆ ಇರುವವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ. ಇದನ್ನು ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಅವರೂ ಅದನ್ನು ಸ್ಪಷ್ಟಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರೆ ಅವರಿಗೆ ಮಾತ್ರ ಉಳಿಗಾಲವಾಗುತ್ತದೆ. ಆದರೆ ರಾಜ್ಯ ಸುಭಿಕ್ಷೆಯಿಂದಿದೆ. ನಾನು ಸೇರಿದಂತೆ ಯಾವುದೇ ವ್ಯಕ್ತಿ ವ್ಯವಸ್ಥೆಗೆ ಅನಿವಾರ್ಯವಲ್ಲ. ಯಾರೂ ಇಲ್ಲದಿದ್ದರೂ ವ್ಯವಸ್ಥೆ ಮುಂದುವರಿಯುತ್ತದೆ ಎಂದರು.
ಈ ದೇಶದಲ್ಲಿ ಬಹುಜನರು ಹಿಂದೂಗಳಾಗಿದ್ದಾರೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಹಿಂದೂಗಳಿಗೆ, ಹಿಂದೂ ಧರ್ಮಕ್ಕೆ ಅನ್ಯಾಯವಾಗಬಾರದು ಎಂಬ ಅರ್ಥದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಹೇಳಿಕೆ ನೀಡಿದ್ದಾರೆ. ಹಿರಿಯ ನಾಯಕರಾದ ರಮೇಶ್‌ ಜಾರಕಿಹೊಳಿಯವರಿಗೆ ಬಿಜೆಪಿ ಉತ್ತಮ ಅವಕಾಶಗಳನ್ನು ನೀಡಲಿದೆ. ಬೆಳಗಾವಿ ಭಾಗದಲ್ಲಿ ಅವರು ಶ್ರಮಿಸುತ್ತಿದ್ದಾರೆ ಎಂದರು.

ಚುನಾವಣೆ ವೇಳೆ ಎಲ್ಲಾ ಯಾತ್ರೆಗಳು ಆರಂಭವಾಗುತ್ತದೆ. ಭಾರತ್‌ ಜೋಡೋ, ಪಂಚರತ್ನ ಕೂಡ ನಡೆಯುತ್ತಿರುವುದು ಸಹಜ. ಬಿಜೆಪಿ ಆಡಳಿತ ಮಾಡುತ್ತಿರುವುದೇ ಅಭಿವೃದ್ಧಿ ಹೆಸರಿನಲ್ಲಿ. ಧರ್ಮ, ಜಾತಿಯ ಓಲೈಕೆ ಮಾಡುವುದು ಕಾಂಗ್ರೆಸ್‌ ಮಾತ್ರ. ಇದು ಇತಿಹಾಸದಲ್ಲೂ ಕಂಡುಬರುತ್ತದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HasanaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister AshwathnarayanaMinister SudhakarNewsinKannadaNewsKannadaಸಚಿವ ಡಾ. ಕೆ ಸುಧಾಕರ್ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣಹಾಸನ
Previous Post

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿ: ಸಿಎಂ ಮನವಿ

Next Post

ಡಿ.3ರಂದು ‘ವಚನ- ದಾಸ -ಸಂಭ್ರಮ’ ಪುಸ್ತಕ ಬಿಡುಗಡೆ, ದಾಸಸಾಹಿತ್ಯ ವಿಚಾರಗೋಷ್ಠಿ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.3ರಂದು 'ವಚನ- ದಾಸ -ಸಂಭ್ರಮ' ಪುಸ್ತಕ ಬಿಡುಗಡೆ, ದಾಸಸಾಹಿತ್ಯ ವಿಚಾರಗೋಷ್ಠಿ 

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!