No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

‘ವಿಕಾಸ’ ಸಮಾನ ಮನಸ್ಕ ಮಾಧ್ಯಮ ಸಂಘಟನೆಯಿಂದ ‘ಬೇಲೂರ ಹಬ್ಬ-2025’

ಬ್ರಾಹ್ಮಣ ಸಮಾಜದ ಸಮಗ್ರ ಸುದ್ದಿಗಾಗಿ ಹೊಸ ಡಿಜಿಟಲ್ ಮಾಧ್ಯಮ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 17, 2025
in ಹಾಸನ
0
‘ವಿಕಾಸ’ ಸಮಾನ ಮನಸ್ಕ ಮಾಧ್ಯಮ ಸಂಘಟನೆಯಿಂದ ‘ಬೇಲೂರ ಹಬ್ಬ-2025’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೇಲೂರು  |

ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ, ‘ವಿಕಾಸ’ ಸಂಘಟನೆಯಿಂದ ಅದ್ದೂರಿ ‘ ಬೇಲೂರು ಹಬ್ಬ ‘ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಸ್ಕಾರ, ಸಂಸ್ಕೃತಿ, ಸಂಘಟನೆಯ ಆಶಯಗಳೊಂದಿಗೆ ಯಶಸ್ವಿಯಾಗಿ ಎಂಟು ವರ್ಷಗಳಿಂದ ಕಾರ್ಯರೂಪಿಸುತ್ತಿರವ ವಿಕಾಸ ಸಂಘಟನೆ, ಬ್ರಾಹ್ಮಣ ಪತ್ರಕರ್ತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಉದಯೋನ್ಮುಖ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ,ಪುಸ್ತಕ ಬಿಡುಗಡೆ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ, ಕುಟುಂಬ ಮಿಲನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ‘ಬೇಲೂರ ಹಬ್ಬ-2025’ ರಲ್ಲಿ ಮೆಳೈಸಲಾಗಿದೆ.

ಸಮಾರಂಭವು 20 ರಂದು ಹಾಸನ ಜಿಲ್ಲೆಯ ಬೇಲೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಜರುಗಲಿದೆ ಎಂದು ವಿಕಾಸ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಹನುಮೇಶ ಕೆ. ಯಾವಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಘಾಟನೆ ಸಮಾರಂಭವು 9-30 ಕ್ಕೆ ನಡೆಯಲಿದ್ದು, ವಿಕಾಸ ಸಂಸ್ಥೆ ಯಿಂದ ಬ್ರಾಹ್ಮಣ ಪತ್ರಕರ್ತ ಮಕ್ಕಳಿಗೆ ನಗದು ಪ್ರತಿಭಾ ಪುರಸ್ಕಾರ ಹಾಗೂ ಅಗಲಿದ ಹಿರಿಯ ಪತ್ರಕರ್ತರ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟ.ಎಸ್. ಶ್ರೀವತ್ಸ ನಡೆಸಿಕೊಡಲಿದ್ದು, ಮುಖ್ಯ ಅತಿಥಿಗಳಾಗಿ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಅಸಗೋಡು ಜಯಸಿಂಹ ಅವರು ಭಾಗವಹಿಸಲಿದ್ದಾರೆ.ಮಂಜುನಾಥ ಸೀತಾರಾಮ ಶಾಸ್ತ್ರಿ ಅವರು ರಚಿಸಿದ, ಪ್ಲಗ್, ಸ್ಕೂಪ್, ಆಂಡ್ ಬಿಯಾಂಡ್’ ಎಂಬ ಆಂಗ್ಲ ಪುಸ್ತಕ ಬಿಡುಗಡೆಯನ್ನು ಜನಮಿತ್ರ ಪತ್ರಿಕೆಯ ಸಂಪಾದಕ ಎಸ್. ಗಿರಿಜಾಶಂಕರ್ ಅವರು ಮಾಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ‘ಮಾರ್ಗ ಪ್ರಭ’ ಸಂಸ್ಥಾಪಕ ಸಂಪಾದಕರು ಹಾಗೂ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಪ್ರಥಮ ಅಧ್ಯಕ್ಷರಾದ ತೊ.ಚ.ಅನಂತಸುಬ್ಬರಾಯ ಅವರು ವಹಿಸಲಿದ್ದಾರೆ.

ವಿಪ್ರರಿಗಾಗಿ ನೂತನ ಡಿಜಿಟಲ್ ಮೀಡಿಯಾ ಉದ್ಗಾಟನೆಯು ಇದೇ ಸಂದರ್ಭದಲ್ಲಿ ಜರುಗಲಿದ್ದು, ಅಖಿಲ ಕರ್ನಾಟಕ ಬ್ರಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಖ್ಯಾತ ವೈದಿಕ ಜ್ಯೋತಿಷಿಗಳಾದ ಡಾ. ಪಂ.ಪ್ರಸನ್ನಾಚಾರ್ಯ ಎಸ್. ಕಟ್ಟಿ ಅವರು ಉದ್ಘಾಟಿಸಲಿದ್ದು, ನೊಬ್ಲಿಕ್ರೀಂ ಸಿ.ಇ.ಓ ಪ್ರಶಾಂತ ಹೆಬ್ಬಾರ ಉಪಸ್ಥಿತಿಯಲ್ಲಿ ಈ ಡಿಜಿಟಲ್ ಮೀಡಿಯಾ ಅನಾವರಣವಾಗಲಿದೆ. ವಿಶೇಷ ಅತಿಥಿಗಳಾಗಿ ಕನ್ನಡ ಪ್ರಭದ ಪ್ರಸರಣ ವಿಭಾಗದ ಮುಖ್ಯಸ್ಥ ಎಂ.ಎನ್.ಅನಂತಮೂರ್ತಿ, ಪ್ರತಿಬಿಂಬ ಟ್ರಸ್ಟ ನಾ ಅಧ್ಯಕ್ಷ ಮುರಳಿ ವಿ ರಾವ್ ಹಾಗೂ ಉದ್ಯಮಿ ಶ್ರೀಧರ ಅಯ್ಯಂಗಾರ್ ಭಾಗವಹಿಸಲಿದ್ದಾರೆ ಎಂದು ಹನುಮೇಶ್ ಕೆ ಯಾವಗಲ್ ತಿಳಿಸಿದ್ದಾರೆ.

ಹಾಸನ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಎಚ್.ಎಸ್.ಮಂಜುನಾಥ್ ಮೂರ್ತಿ, ಬೇಲೂರ ತಾಲೂಕಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಸಿ.ಆರ್.ವಿಜಯಕೇಶವ, ಬೇಲೂರು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಘುನಾಥ್ ಹಾಗೂ ಬೇಲೂರು ಶಂಕರ ಮಠದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯ ಅವರಿಗೆ ಗೌರವ ಸನ್ಮಾನ ನಡೆಯಲಿದೆ.
ವಿಪ್ರ ವಿಕಾಸ ಪ್ರಶಸ್ತಿ ಪ್ರಧಾನವು ಜರುಗಲಿದ್ದು, ದಿ. ಕೃ.ನ.ಮೂರ್ತಿ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಅರಸೀಕೆರೆಯ ಸೇತುರಾಮ್ ಅವರಿಗೆ, ದಿ. ಎಸ್.ಎಸ್.ಅಯ್ಯಂಗಾರ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಚೆನ್ನಪಟ್ಟಣದ ಜಯರಾಮ್ ಅವರಿಗೆ, ದಿ. ತೊ.ಚ.ನಾಗರಾಜ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಹಾಸನದ ಶ್ರೀಮತಿ ಲೀಲಾವತಿ ಅವರಿಗೆ, ದಿ. ಗರುಡನಗಿರಿ ನಾಗರಾಜ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಚಾಮರಾಜನಗರದ ಸುರೇಶ ಎನ್. ರಿಗ್ವೇದಿ ಅವರಿಗೆ, ದಿ. ರಾಜಾರಾಯರ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಚೆನ್ನೈ ಅಮೇರಿಕಾ ದೂತಾವಾಸದ ಮಾಧ್ಯಮ ಸಲಹೆಗಾರ ವಿಕ್ರಮ್ ಜೋಶಿ ಅವರಿಗೆ, ದಿ. ಪ್ರಕಾಶ ಜೋಶಿ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಶಿವಮೊಗ್ಗದ ವೆಂಕಟೇಶ್ ಸಂಪ ಅವರಿಗೆ, ದಿ. ಸಿನಿಮಾ ರಾಮಸ್ವಾಮಿ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಬೇಲೂರಿನ ವಾಸುದೇವ ಧನ್ಯ ಅವರಿಗೆ, ದಿ. ಶೆಟ್ಟಿಗೆರೆ ಶಂಕರನಾರಾಯಣ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಹೊಳೆನರಸೀಪುರದ ಬಾ.ರ.ಸುಬ್ಬರಾಯ ಅವರಿಗೆ, ದಿ. ಎಚ್. ಜಿ. ಅನಂತರಾಮ್ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಅರಕಲಗೂಡುದ ಜಿ.ಚಂದ್ರಶೇಖರ ಅವರಿಗೆ ಹಾಗೂ ದಿ. ಕೆ.ಪ್ರಹ್ಲಾದರಾವ್ ಸ್ಮರಣಾರ್ಥವಾಗಿ ನೀಡುವ ಪ್ರಶಸ್ತಿಯನ್ನು ಮಂಡ್ಯದ ಕೆ.ಎನ್.ರವಿ ಅವರಿಗೆ ಪ್ರಧಾನ ಮಾಡಲಾಗುತ್ತಿದೆ.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪತ್ರಕರ್ತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವು ನಡೆಯಲಿದ್ದು, ಸುಮೇಧ ದೇಶಪಾಂಡೆ, ರಘುಸಮರ್ಥ ರಾಮಚಂದ್ರ ನಾಡಿಗ್, ಮಾನ್ವಿ ಬಾಳಗಾರ, ಸುಧನ್ವ ಆನಂದ ಗೋರ್ಕಲ್, ಶ್ರೀರಾಮ ಎಸ್ ಭಟ್, ಯುಕ್ತಶ್ರೀ ಶ್ರಿನಿವಾಸ ಗೋಟೂರ, ಕುಮಾರಿ ಅನಘ ಗೊಕುಲ ಸುಸ್ವರಂ, ಸ್ಪೂರ್ತಿ ಎಚ್ ಯಾವಗಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಹಿರಿಯರು – ನಮ್ಮ ಹೆಮ್ಮೆ ಮಾಲಿಕೆಯಲ್ಲಿ ಹಿರಿಯ ಮಾದ್ಯಮ ಸಾಧಕರಾದ ಹಿರಿಯೂರು ರಾಘವೇಂದ್ರ, ಎನ್.ವಿ.ರಮೇಶ, ಎಸ್.ಕೆ.ದತ್ತಾತ್ರಿ, ಟಿ.ಎಸ್.ಇಂದಿರಾ, ಹರೀಶ್, ಹಳೇಬೀಡು ರಾಮಪ್ರಸಾದ್, ಬಾಬು ಜಿ.ಎಸ್, ರಾಘವೇಂದ್ರ ಹೊಳ್ಳ ಹಾಗೂ ಬೇಲೂರು ಕೃಷ್ಣಮೂರ್ತಿ ಅವರುಗಳಿಗೆ ಸನ್ಮಾನಿಸಲಾಗುವದು ಎಂದು ಹನುಮೇಶ್ ಕೆ ಯಾವಗಲ್ ವಿವರಿಸಿದ್ದಾರೆ.

ಕಾರ್ಯಕ್ರಮ ಆರಂಭ ಪೂರ್ವ ಸ್ಪೂರ್ತಿ ಎಚ್. ಯಾವಗಲ್ ಕಥಕ್ ಪ್ರಾರ್ಥನಾ ನೃತ್ಯ ನಡೆಸಿಕೊಡಲಿದ್ದಾರೆ.

19 ರಂದು ವಿಕಾಸ ಸಂಘದಿಂದ ಬೆಂಗಳೂರಿನಿಂದ ಬಸ್ ಮೂಲಕ ವಿವಿಧ ಐತಿಹಾಸಿಕ ಕ್ಷೇತ್ರ ದರ್ಶನ ಮಾಡುತ್ತ ಬೇಲೂರಿಗೆ ತಲುಪಿ , ಅಲ್ಲಿ ವಿಕಾಸ ತಂಡ ವಾಸ್ತವ್ಯ ಮಾಡಲಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BelurHassanKannada News WebsiteLatest News KannadaVikasaಪ್ರತಿಭಾ ಪುರಸ್ಕಾರಬೇಲೂರುಬ್ರಾಹ್ಮಣ ಅಭಿವೃದ್ದಿ ಮಂಡಳಿಬ್ರಾಹ್ಮಣ ಪತ್ರಕರ್ತವಿಕಾಸಶಾರದಾ ಪೀಠಶೃಂಗೇರಿಹಾಸನ
Share197Tweet123Send
Previous Post

ಗಮನಿಸಿ! ಈ ದಿನ ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ವ್ಯತ್ಯಯ

Next Post

SWR Central Hospital Hubballi Unveils State-of-the-Art Digital Radiography System

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
SWR Central Hospital Hubballi Unveils State-of-the-Art Digital Radiography System

SWR Central Hospital Hubballi Unveils State-of-the-Art Digital Radiography System

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

May 15, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

4 ವರ್ಷದ ಬಳಿಕ ತೈಲ ಕಂಪನಿಗಳಿಂದ ದರ ಪರಿಷ್ಕರಣೆ | ಪೆಟ್ರೋಲ್, ಡೀಸೆಲ್ ಬೆಲೆ 3 ರೂ. ಏರಿಕೆ

May 15, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL