Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಸಮಿತಿಯಿಂದ ಅರ್ಜುನನ ಸಾವಿನ ತನಿಖೆ: ಈಶ್ವರ ಖಂಡ್ರೆ

December 11, 2023
in ಹಾಸನ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಹಾಸನ |

ಯಸಳೂರು ಅರಣ್ಯ ವಲಯದಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದರೂ, ಅರಣ್ಯ ಸಿಬ್ಬಂದಿಯನ್ನು ರಕ್ಷಿಸಲು ಏಕಾಂಗಿಯಾಗಿ ಹೋರಾಡಿ ಹುತಾತ್ಮನಾದ ಕ್ಯಾಪ್ಟನ್ ಅರ್ಜುನನ ಸಾವಿನ ಕುರಿತಂತೆ ಕೆಲವರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಉನ್ನತ ತನಿಖಾ ಸಮಿತಿ ರಚಿಸಲಾಗಿದ್ದು, 15 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Minister Eshwarkhandre ತಿಳಿಸಿದ್ದಾರೆ.

ಹಾಸನ ಜಿಲ್ಲೆ ಯಸಳೂರು ಅರಣ್ಯದ ನೆಡುತೋಪಿಗೆ ಭೇಟಿ ನೀಡಿ, ಅರ್ಜುನ ಆನೆಯ ಸಮಾಧಿಗೆ ಪುಷ್ಪ ನಮನ ಹಾಗೂ ಶ್ರದ್ಧಾಂಜಲಿ ಸಲ್ಲಿಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಅರ್ಜುನನ ಸಾವು ನಮಗೆಲ್ಲರಿಗೂ ಅತ್ಯಂತ ದುಃಖದ ವಿಷಯವಾಗಿದೆ. ಅರ್ಜುನ ಅರಣ್ಯ ಇಲಾಖೆಯ ಅಚ್ಚುಮೆಚ್ಚಿನ ಆನೆಯಾಗಿತ್ತು. ಎಲ್ಲ ಕಾರ್ಯಾಚರಣೆಗೂ ಮೊದಲ ಆದ್ಯತೆಯಾಗಿತ್ತು ಎಂದರು.
ಕಾಡಾನೆ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಿಸಿದ್ದಾರೆ. ಆದರೂ ಕೆಲವರು ಕಾರ್ಯಾಚರಣೆ ವೇಳೆ ಲೋಪವಾಗಿದೆ, ಸಾಕಾನೆಗೆ ಅರವಳಿಕೆ ಚುಚ್ಚುಮದ್ದು ತಾಕಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಈ ಕಾರ್ಯಾಚರಣೆಯಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.)ದಲ್ಲಿ ಲೋಪವಾಗಿದೆಯೇ, ಅರ್ಜುನನಿಗೆ ಆಕಸ್ಮಿಕವಾಗಿ ತೋಟ ತಾಗಿದೆಯೇ ಎಂಬ ನಿಟ್ಟಿನಲ್ಲೂ ಪಾರದರ್ಶಕವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಯಸಳೂರು, ಬಳ್ಳೆಯಲ್ಲಿ ಸ್ಮಾರಕ:
ಅರ್ಜುನನ ಅಂತ್ಯ ಸಂಸ್ಕಾರ ನಡೆದ ಸಕಲೇಶಪುರ ತಾಲೂಕಿನ ಯಸಳೂರಿನಲ್ಲಿ ಮತ್ತು ಅರ್ಜುನ ಇಷ್ಟು ದಿನಗಳ ಕಾಲ ವಾಸವಾಗಿದ್ದ, ನಾಗರಹೊಳೆಯ ಬಳ್ಳೆಯಲ್ಲಿ ಎರಡು ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು.

Also read: ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

ಈ ಸ್ಮಾರಕಗಳಲ್ಲಿ ಅರ್ಜುನ ಚಿನ್ನದ ಅಂಬಾರಿ ಹೊತ್ತ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಚಿತ್ರಗಳನ್ನು ಹಾಕುವ ಮೂಲಕ ಜನರ ಮನದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು ಎಂದು ಹೇಳಿದರು.
ಹಾಸನ ಜಿಲ್ಲೆಗೆ ಕಾಡಾನೆಗಳ ಹಿಂದು ಬಂದಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದು, ಕಳೆದ ನ.24 ರಿಂದಲೇ ಆನೆ ಹಿಮ್ಮೆಟ್ಟಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ, ಈವರೆಗೆ 5 ಆನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಲಾಗಿದೆ. ಈ ದುರ್ಘಟನೆ ಅನಿರೀಕ್ಷಿತ. ಇಡೀ ನಾಡಿಗೆ ಆಘಾತ ತಂದಿದೆ ಎಂದರು.

ವನ್ಯಜೀವಿಗಳ ಸೆರೆ ಕಾರ್ಯಾಚರಣೆ ಅತ್ಯಂತ ಅಪಾಯಕಾರಿ ಹಾಗೂ ಕಷ್ಟಕರವಾದದು, ಅರಣ್ಯ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾಗ್ಯೂ ದುರ್ಘಟನೆ ಸಂಭವಿಸಿದೆ, ಇನ್ನು ಮುಂದೆ ಈ ರೀತಿ ಅವಘಡಗಳು ಸಂಭವಿಸದಂತೆ ಕಟ್ಟು ನಿಟ್ಟಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅನುಸರಿಸಲು, ಜಾಗರೂಕತೆ ವಹಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳು ಕರ್ನಾಟಕದಲ್ಲಿವೆ. ಸುಮಾರು 6395 ಕಾಡಾನೆಗಳು ನಮ್ಮ ರಾಜ್ಯದಲ್ಲಿವೆ. ವನ್ಯ ಮೃಗಗಳು ಕಾಡಿನಿಂದ ಆಚೆ ಬರುತ್ತಿರುವುದಕ್ಕೆ ಕಾಡು ನಾಡಾಗುತ್ತಿರುವುದೂ ಒಂದು ಕಾರಣ. ನಾಗರೀಕರಣ ಹೆಚ್ಚಾದಂತೆ ಇಂತಹ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾಡಾನೆ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ಹಾಗೂ ವನ್ಯಜೀವಿಗಳ ಉಪಟಳ ನಿಯಂತ್ರಿಸಲು ಹಂತ ಹಂತವಾಗಿ ಇಲಾಖೆ ಕ್ರಮ ಕೈಗೊಳ್ಳಲಿದೆ.ಈಗಾಗಲೇ ಕಾಡಾನೆ ನಾಡಿಗೆ ಬಾರದಂತೆ ತಡೆಯಲು ಕಂದಕ ನಿರ್ಮಾಣ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ ಎಂದರು.
ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ:
ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ತಿಂಗಳೂ ನಿಗದಿತ ದಿನಾಂಕದೊಳಗೆ ಸಂಬಳ ಪಾವತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಸಿಬ್ಬಂದಿಗಳಿಗೆ ಸಮವಸ್ತ್ರ ಹಾಗೂ ರಕ್ಷಣಾ ಸಲಕರಣೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯವನ್ನು ಒದಗಿಸಲೂ ತಿಳಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಿರಿಯ ಐ.ಪಿ.ಎಸ್. ಅಧಿಕಾರಿ ಸುಭಾಷ್ ಮಾಲ್ಕಡೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂರಕ್ಷಣಾಧಿಕಾರಿ ಆರ್.ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: HassanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister EshwarkhandreNewsinKannadaNewsKannadaಸಚಿವ ಈಶ್ವರ ಖಂಡ್ರೆಹಾಸನ
Previous Post

ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

Next Post

ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!