No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಹಾಸನದಲ್ಲಿ ಸೂತಕ | ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಸಾವು | 5 ಲಕ್ಷ ಪರಿಹಾರ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2025
in ಹಾಸನ
0
ಹಾಸನದಲ್ಲಿ ಸೂತಕ | ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು 9 ಸಾವು | 5 ಲಕ್ಷ ಪರಿಹಾರ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಮೇಲೆ ಟ್ರಕ್ ಹರಿದು ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಡೀ ಹಾಸನೇ ಸೂತಕ ಛಾಯೆಯಲ್ಲಿ ಮುಳುಗಿದೆ.

ಜಿಲ್ಲೆಯ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದ್ದು, 9 ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಹೇಗಾಯ್ತು ಘಟನೆ?
ಮೊಸಳೆಹೊಸಳ್ಳಿ NH 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್’ವೊಂದಕ್ಕೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಇವರು ವಿದ್ಯಾಭ್ಯಾಸ ಮಾಡುತ್ತಿದ್ದರು.

ಚಾಲಕ ಭುವನೇಶ್’ಗೂ ಗಂಭೀರ ಗಾಯಗಳಾಗಿದ್ದು, ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಂತಾಪ, ಪರಿಹಾರ ಘೋಷಣೆ
ಇನ್ನು, ಘಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಅವರು ಮೃತರ ಕಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಏನಿದೆ ಸಿಎಂ ಪೋಸ್ಟ್’ನಲ್ಲಿ?
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HassanHassan TragedyKannada News WebsiteLatest News Kannadaಗಣೇಶ ಮೂರ್ತಿಟ್ರಕ್ಭೀಕರ ಅಪಘಾತಹಾಸನ
Share196Tweet123Send
Previous Post

ನಾಳೆ ಮಿರೋರಾಂಗೆ ಐತಿಹಾಸಿಕ ದಿನ | ಸೈರಾಂಗ್-ಬೈರಾಬಿ ಮಾರ್ಗ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

Next Post

Welcome Aizawl to the Railway map of India | ನೂತನ ರೈಲು ಮಾರ್ಗ ಉದ್ಘಾಟಿಸಿ, ಅಭಿನಂದಿಸಿದ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Welcome Aizawl to the Railway map of India | ನೂತನ ರೈಲು ಮಾರ್ಗ ಉದ್ಘಾಟಿಸಿ, ಅಭಿನಂದಿಸಿದ ಮೋದಿ

Welcome Aizawl to the Railway map of India | ನೂತನ ರೈಲು ಮಾರ್ಗ ಉದ್ಘಾಟಿಸಿ, ಅಭಿನಂದಿಸಿದ ಮೋದಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL