No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಹಾಸನದಲ್ಲಿ ಜಯದೇವ ಆಸ್ಪತ್ರೆ ಘಟಕ ಸ್ಥಾಪನೆಗೆ ಶಾಸಕ ರೇವಣ್ಣ ಆಗ್ರಹ

ಹೃದಯಾಘಾತ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಕಳವಳ | ಜೆಡಿಎಸ್ ಮಹತ್ವದ ಸಭೆ

kalpa News by kalpa News
July 10, 2025
in ಹಾಸನ
0
ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಪ್ರಕರಣ #Heartattack Death Case ಹೆಚ್ಚಳ ಹಿನ್ನೆಲೆ ಸರ್ಕಾರ ಈ ಕೂಡಲೇ ಜಯದೇವ ವೈದ್ಯರ ತಂಡವನ್ನು ನಗರಕ್ಕೆ ಕಳುಹಿಸಿ ಬೃಹತ್ ಹೃದಯ ತಪಾಸಣಾ ಶಿಬಿರ ಆಯೋಜಿಸಬೇಕು. ಮೈಸೂರು ಮಾದರಿಯಲ್ಲಿ ಜಯದೇವ ಆಸ್ಪತ್ರೆಯ #Jayadeva Hospital ಘಟಕವನ್ನು ತೆರೆದುಬೇಕು ಎಂದು ಜೆಡಿಎಸ್ #JDS ಆಗ್ರಹಿಸಿದೆ.

ನಗರದ ಹಿಮ್ಸ್ ಆಸ್ಪತ್ರೆಯಲ್ಲಿ #HIMS Hospital ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ, #H D Revanna ಎ.ಮಂಜು, ಸ್ವರೂಪ್ ಪ್ರಕಾಶ್ ಹಾಗೂ ಸಿ.ಎನ್.ಬಾಲಕೃಷ್ಣ ಅವರ ತಂಡ ಹಿಮ್ಸ್ ನಿರ್ದೇಶಕರು, ವೈದ್ಯರೊಂದಿಗೆ ಸುದೀರ್ಘ ಸಭೆ ನಡೆಸಿ ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣ ಹಾಗೂ ಪರಿಹಾರ ಮಾರ್ಗಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.

ಜಿಲ್ಲೆ ಸಹಿತ ರಾಜ್ಯದಲ್ಲಿ ಹೃದಯಾಘಾತ ಸಾವಿನ ಪ್ರಕರಣ ಹೆಚ್ಚುತ್ತಿವೆ. ಇದರಿಂದ ಜನತೆ ಗಾಬರಿಯಾಗಿದ್ದು, ಆಸ್ಪತ್ರೆಗಳತ್ತ ದೌಡಾಯಿಸುತ್ತಿದ್ದಾರೆ. ಹೀಗಾಗಿ ಸರಕಾರ ಕೂಡಲೇ ಹಾಸನದಲ್ಲಿ ಹೃದದು ತಪಾಸಣೆ ಬೃಹತ್ ಶಿಬಿರ ಆಯೋಜಿಸಬೇಕು. ಇಲ್ಲವಾದರೆ ನಾವೇ ಹಣ ಹಾಕಿ ಶಿಬಿರ ಆಯೋಜಿಸುತ್ತೇವೆ’ ಎಂದು ಶಾಸಕ ರೇವಣ್ಣ ಎಚ್ಚರಿಸಿದರು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮೆಡಿಕಲ್ ಕಾಲೇಜಿನಲ್ಲಿ ಕ್ಯಾತ್ ಲ್ಯಾಬ್ ಪ್ರಾರಂಭಿಸಬೇಕು. ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಹಾಸನದ ಹಿಮ್ಸ್ ಆಸ್ಪತ್ರೆ ಸಭಾಂಗಣದಲ್ಲಿ ಶಾಸಕ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳ ಸಭೆ ನಡೆಯಿತು. ಶಾಸಕರಾದ ಎ.ಮಂಜು, ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಹಿಮ್ಸ್ ನಿರ್ದೇಶಕ ಡಾ.ರಾಜಣ್ಣ, ಡಿಎಚ್ ಒ ಡಾ.ಅನಿಲ್ ಇದ್ದರು.

ಹೃದಯ ಚಿಕಿತ್ಸಾ ಘಟಕಕ್ಕೆ ರೂ. 20 ಕೋಟಿ ಅಗತ್ಯ

ಹೃದಯಾಘಾತದಿಂದ ಮೇನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದದ್ದು ಮಾಧ್ಯಮಗಳಲ್ಲಿ ಬಂದ ವರದಿ. ಹೃದಯಾಘಾತ ಚಿಕಿತ್ಸಾ ವಿಭಾಗಕ್ಕೆ 20 ಕೋಟಿ ರೂ. ಅಗತ್ಯವಿದೆ. ವೈದ್ಯರ ನೇಮಕವಾಗಬೇಕಿದೆ ಎಂದು ಹಿಮ್ಸ್ ನಿರ್ದೇಶಕ ಡಾ.ರಾಜಣ್ಣ ತಿಳಿಸಿದರು.

ತಾಲೂಕು ಆಸ್ಪತ್ರೆಯಲ್ಲಿ ಇಸಿಜಿ, ಎಕೋ ಪರೀಕ್ಷೆ ಮಾಡಬೇಕು. ಹೃದಯಾಘಾತ ತಡೆಗೆ ಕೇವಲ ಸೌಲಭ್ಯವಷ್ಟೇ ಅಲ್ಲ, ತಜ್ಞವೈದ್ಯರು ಬೇಕಲ್ಲವೇ’ ಎಂದು ಪ್ರಶ್ನಿಸಿದ ಶಾಸಕ ಎ. ಮಂಜು, ಆಸ್ಪತ್ರೆಗೆ ಏನು ಸೌಲಭ್ಯಬೇಕು ಎಂಬ ಮಾಹಿತಿ ನೀಡಿದರೆ ಸರಕಾರದ ಮಟ್ಟದಲ್ಲಿ ಮಂಜೂರು ಮಾಡಿಸುತ್ತೇವೆ. ಎರಡು ಅಥವಾ ಮೂರು ಲಕ್ಷ ರೂ. ವೆಚ್ಚವಾದರೆ ಶಾಸಕರ ಅನುದಾನದಲ್ಲೇ ಕೊಡುತ್ತೇವೆ ಎಂದು ಹೇಳಿದರು.
ಬಳಕೆದಾರರ ಶುಲ್ಕದಿಂದ (ಯೂರ್ಸ ಫಂಡ್) ಸಂಗ್ರಹವಾದ 20 ಕೋಟಿ ರೂ. ಇದೆ. ಅದರಲ್ಲೇ ಕ್ಯಾತ್ ಲ್ಯಾಬ್’ಗೆ ಅಗತ್ಯವಾದ ಯಂತ್ರೋಪಕರಣ ತರಿಸಬಹುದು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಹೇಳಿದರು.

ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಆಯಾ ವಿಭಾಗದ ಎಚ್’ಒಡಿ ಕೆಲಸ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ದೊರೆಯಬೇಕು. ವೈದ್ಯರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ನಿಟ್ಟೂರು ಆರೋಗ್ಯ ಕೇಂದ್ರಕ್ಕೆ ವೈದ್ಯರು ಹಾಗೂ ನರ್ಸ್’ಗಳ ನೇಮಕ ಮಾಡಬೇಕು. ಈ ಸಂಬಂಧ ಡಿಎಚ್ ಒ ಕ್ರಮಕೈಗೊಂಡು ರೋಗಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಮಾಡುತ್ತಾರೋ ಅಥವಾ ಇಲ್ಲವೋ ಎಂಬು ದನ್ನು ಸಿಸಿ ಕ್ಯಾಮೆರಾ ಅಳವಡಿಸಿ ಪರಿಶೀಲಿಸ ಬೇಕು. ಆಸ್ಪತ್ರೆ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು. ನಿಮಗೆ ಸಮಯಾವಕಾಶ ನೀಡುತ್ತೇವೆ. ಆಸ್ಪತ್ರೆಯ ಸಮಸ್ಯೆ ಸರಿಪಡಿಸ ಬೇಕು ಎಂದು ತಾಕೀತು ಮಾಡಿದರು.
ವಾರದಲ್ಲಿ ಒಂದು ದಿನ ಆಸ್ಪತ್ರೆಗೆ ಭೇಟಿ ನೀಡಿ ಕುಂದು ಕೊರತೆ ಪರಿಶೀಲಿಸಬೇಕು. ನಿಮ್ಮ ಕ್ಷೇತ್ರದ ಜನರ ಆರೋಗ್ಯ ಕಾಪಾಡುವುದು ನಿಮ್ಮ ಜವಾಬ್ದಾರಿ ಎಂದು ಶಾಸಕ ಸ್ವರೂಪ್’ಗೆ ರೇವಣ್ಣ ಸಲಹೆ ನೀಡಿದರು.

ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಮೈಸೂರು ಮಾದರಿಯ ಜಯದೇವ ಘಟಕವನ್ನು ಹಾಸನದಲ್ಲಿ ತೆರೆಯಲು ಸಿಎಂಗೆ ಮನವಿ ಸಲ್ಲಿಸೋಣ ಎಂದು ಸಲಹೆ ನೀಡಿದರು.

ಡಿಎಚ್’ಒ ಡಾ.ಅನಿಲ್, ಹಿಮ್ಸ್’ನ ಆರ್ ಡಾ.ರಾಘವೇಂದ್ರ ಪ್ರಸಾದ್, ಡಾ.ಮನುಪ್ರಕಾಶ್, ಡಾ.ಪ್ರವೀಣ್ ಸೇರಿ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: H D RevannaHassanHeartattack Death CaseHIMS HospitalJayadeva HospitalJDSKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಜಯದೇವ ಆಸ್ಪತ್ರೆಜೆಡಿಎಸ್ಶಾಸಕ ಎಚ್.ಡಿ.ರೇವಣ್ಣಹಾಸನಹಿಮ್ಸ್ ಆಸ್ಪತ್ರೆಹೃದಯಾಘಾತ ಸಾವಿನ ಪ್ರಕರಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ | ಬಿಪಿನ್‌ಚಂದ್ರ ಪಾಲ್ ನಕ್ರೆ

Next Post

ಚಿಕ್ಕಮಗಳೂರು-ತಿರುಪತಿಗೆ ನಾಳೆಯಿಂದ ನೇರ ರೈಲು | ಎಲ್ಲೆಲ್ಲಿ ನಿಲುಗಡೆ?

kalpa News

kalpa News

Next Post
ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

ಚಿಕ್ಕಮಗಳೂರು-ತಿರುಪತಿಗೆ ನಾಳೆಯಿಂದ ನೇರ ರೈಲು | ಎಲ್ಲೆಲ್ಲಿ ನಿಲುಗಡೆ?

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL