No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕುಮಾರಸ್ವಾಮಿ ಕಣ್ಣೀರು ಹಾಕಿದ್ದೇಕೆ? ಸಾಂದರ್ಭಿಕ ಶಿಶು ಆಯಸ್ಸು ಕ್ಷೀಣ?

kalpa News by kalpa News
July 15, 2018
in ರಾಜಕೀಯ
0
Share on FacebookShare on TwitterShare on WhatsApp

ಬೆಂಗಳೂರು: ಹಿಂದೆ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರ ಮುಖದಲ್ಲಿದ್ದ ಸಂತೋಷ, ನೆಮ್ಮದಿ ಹಾಗೂ ಉತ್ಸಾಹ ಅದೇಕೋ ಈಗ ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿಯೂ ಸಿಎಂ ಆಗಿರುವ ಕುಮಾರಸ್ವಾಮಿ ಅವರ ಮುಖದಲ್ಲಿಲ್ಲ ಎನ್ನುವುದು ಸತ್ಯ.

ಅತಂತ್ರ ವಿಧಾನಸಭಾ ಫಲಿತಾಂಶದಲ್ಲಿ ನಡೆದ ರಾಜಕೀಯ ದೊಂಬರಾಟದಲ್ಲಿ ಅಕ್ರಮವಾಗಿ ಸೃಷ್ಠಿಯಾದ ಸಾಂದರ್ಭಿಕ ಶಿಶು ಎಂಬ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರ ಮಾತುಗಳು, ವರ್ತನೆಗಳು ಹಾಗೂ ಭಾವನೆಗಳನ್ನು ಹೊರ ಹಾಕುತ್ತಿರುವ ರೀತಿ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಹಾಗೂ ಸಾಂದರ್ಭಿಕ ಶಿಶುವಿನ ಆಯಸ್ಸು ಕ್ಷೀಣಿಸುತ್ತಿದೆಯೇ ಎಂಬ ಅನುಮಾನಗಳನ್ನು ಹುಟ್ಟು ಹಾಕಿದೆ.

ನಿನ್ನೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.

#WATCH: Karnataka CM HD Kumaraswamy breaks down at an event in Bengaluru; says 'You are standing with bouquets to wish me, as one of your brother became CM & you all are happy, but I'm not. I know the pain of coalition govt. I became Vishkanth&swallowed pain of this govt' (14.07) pic.twitter.com/cQ8f90KkFT

— ANI (@ANI) July 15, 2018


ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿರುವ ಅವರು, ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ, ನಾನು ಹೋದಕಡೆ ಜನ ಸೇರುತ್ತಾರೆ, ಸಂತೋಷ ಪಡ್ತಾರೆ, ಆದರೆ ದೌರ್ಭಾಗ್ಯವೆಂದರೆ ಅವರು ನಮ್ಮ ಪಕ್ಷಕ್ಕೆ ಮತ ನೀಡುವುದಿಲ್ಲ ಈ ಬಗ್ಗೆ ನನಗೆ ನೋವಿದೆ ಎಂದು ಭಾವುಕರಾಗಿ ನುಡಿದಿರುವುದು ಸಮ್ಮಿಶ್ರ ಸರ್ಕಾರದಲ್ಲಿರುವ ವೈಮನಸ್ಯ ಹಾಗೂ ಅದರಿಂದ ಕುಮಾರಸ್ವಾಮಿ ನೊಂದಿದ್ದಾರೆ ಎನ್ನುವುದನ್ನು ತೋರಿಸಿದೆ.

Tags: congressCongress-JDS GovernmentH D KumaraswamyJDSKarnataka politics
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಣಹೇಡಿ ಕಾಂಗ್ರೆಸ್ ಪರಿಸ್ಥಿತಿ 2019ರಲ್ಲಿ ಏನಾಗಲಿದೆ? ಅಮ್ಮಣ್ಣಾಯ ಬರೆದಿದ್ದಾರೆ

Next Post

ಮಳೆಗಾಲದಲ್ಲೂ ಕಾಂಗ್ರೆಸ್ ಮುಖದಲ್ಲಿ ಬೆವರಿಳಿಸಿದ ಪ್ರಧಾನಿ ಮೋದಿ

kalpa News

kalpa News

Next Post

ಮಳೆಗಾಲದಲ್ಲೂ ಕಾಂಗ್ರೆಸ್ ಮುಖದಲ್ಲಿ ಬೆವರಿಳಿಸಿದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL