Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾವೇರಿ

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

December 12, 2022
in ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹಾವೇರಿ  |

ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನಕದಾಸ, ಸಂತ ಶಿಶುನಾಳ ಶರೀಫ ಮತ್ತು ಕ್ರಾಂತಿಕವಿ ಸರ್ವಜ್ಞರ ಕೀರ್ತನೆ, ತತ್ವಪದ, ತ್ರಿಪದಿಗಳ ಗಾಯನ ಹಾಗೂ ನೃತ್ಯದ ವಿಶೇಷ ಕಾರ್ಯಕ್ರಮ ಸಾಮರಸ್ಯದ ಭಾವ ಕನ್ನಡದ ಜೀವ ಎನ್ನುವ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಡಿ.17 ಮತ್ತು 18ರಂದು ಧ್ವನಿ ಪರೀಕ್ಷೆ ಮತ್ತು ನೃತ್ಯ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ Nadoja Dr. Mahesh Joshi ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿಸುವ ಮಹತ್ವಾಕಾಂಕ್ಷೆಯಲ್ಲಿ ಬೆಳಕಿಗೆ ಬಾರದ, ಕ್ಯಾಮರಾವನ್ನೇ ಎಂದೂ ಎದುರಿಸಿದ, ಅವಕಾಶವಂಚಿತರಾದ ಪ್ರತಿಭಾವಂತ ಗಾಯಕ ಮತ್ತು ನೃತ್ಯ ತಂಡಗಳಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಹಾವೇರಿಯ ಹೈಟೆಕ್ ಕಲಾಭವನ, ಗೂಗಿಕಟ್ಟಿ ನಗರಸಭೆ ಮಳಿಗೆ, ಜೆ.ಪಿ. ಸರ್ಕಲ್ ಹತ್ತಿರ, ವಿನಾಯಕ ಹೊಟೇಲ್ ಹಿಂಭಾಗ, ಇಲ್ಲಿ ಧ್ವನಿ ಪರೀಕ್ಷೆಗೆ ಡಿ.17ರ ಶನಿವಾರ ಮತ್ತು ನೃತ್ಯ ಪರೀಕ್ಷೆಗೆ ಡಿ.18ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ನೊಂದಣಿ ಪ್ರಾರಂಭವಾಗಲಿದೆ. ನೊಂದಾಯಿತ ತಂಡಗಳಿಗೆ ಮತ್ತು ವ್ಯಕ್ತಿಗಳಿಗೆ ನೊಂದಣಿ ಸಂಖ್ಯೆಗೆ ಅನುಗುಣವಾಗಿ ಧ್ವನಿ ಮತ್ತು ನೃತ್ಯ ಪರೀಕ್ಷೆಯಲ್ಲಿ ಭಾಗವಹಿಸುವ ಅವಕಾಶ ದೊರಕಲಿದೆ.
ಸೂಚನೆಗಳು :

  • ನೊಂದಣಿಯು ಡಿ.17 ಮತ್ತು 18ರಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಲಿದ್ದು, ನೊಂದಣಿ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಪ್ರತಿಯೊಬ್ಬರಿಗೂ ನೋಂದಣಿ ಕ್ರಮಸಂಖ್ಯೆ ನೀಡಲಾಗುವುದು.
  • ಹಾಡು ಮತ್ತು ನೃತ್ಯದ ಆಯ್ಕೆಯನ್ನು ಹಾಡುಗಾರರು ಮತ್ತು ತಂಡಗಳೇ ಮಾಡಿ ಕೊಳ್ಳಬೇಕು. ಇವು ಕನಕದಾಸ, ಶರೀಫ ಮತ್ತು ಸರ್ವಜ್ಞರ ರಚನೆಗಳೇ ಆಗಿರಬೇಕು. ಬೇರೆ ಯಾರದೇ, ಯಾವುದೇ ರಚನೆಗಳಿಗೆ ಅವಕಾಶ ಇರುವುದಿಲ್ಲ.
  • ತಮ್ಮ ಸರದಿ ಬಂದ ಕೂಡಲೇ ಪ್ರದರ್ಶನ ನೀಡಲು ಸಿದ್ಧರಿರಬೇಕು, ಯಾವುದೇ ಪೂರ್ವ ತರಬೇತಿಗೆ ಅವಕಾಶ ಇಲ್ಲ.
  • ಹಾಡುಗಾರರು ಸಂಗೀತ ವಾದ್ಯಗಳನ್ನು ತರುವ ಅವಶ್ಯಕತೆ ಇರುವುದಿಲ್ಲ. ವಾದ್ಯಗಳನ್ನು ಸಂಘಟಕರೇ ವ್ಯವಸ್ಥೆ ಮಾಡುತ್ತಾರೆ. ಜನಪದ ಗಾಯಕರು ಯಾವುದಾದರೂ ವಿಶಿಷ್ಟ ವಾದ್ಯಗಳನ್ನು ಬಳಸುವುದಾದರೆ, ಅವನ್ನು ಮಾತ್ರ ತರಬೇಕು.
  • ನೃತ್ಯ ತಂಡದವರು ಅಗತ್ಯವಾದ ಹಾಡುಗಳನ್ನು ಸಿಡಿ ಅಥವಾ ಪೆನ್ ಡ್ರೈವ್ ಮೂಲಕ ತರಬೇಕು.
  • ತೀರ್ಪುಗಾರರ ತೀರ್ಮಾನಗಳೇ ಅಂತಿಮವಾಗಿದ್ದು ಈ ಕುರಿತು ಯಾವುದೇ ಚರ್ಚೆಗೆ ಅವಕಾಶವಿರುವುದಿಲ್ಲ.
  • ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲಿದ್ದು ಹೊಸ ಪ್ರತಿಭಾವಂತರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು.
  • ಆಯ್ಕೆ ಪ್ರಕ್ರಿಯೆಗೆ ಬಂದು ಹೋಗಲು ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ
  • ಊಟ, ವಸತಿ ಇನ್ನಿತರ ಯಾವುದೇ ಸೌಲಭ್ಯವನ್ನು ಕಲ್ಪಿಸಲಾಗುವುದಿಲ್ಲ.
  • ಸಮ್ಮೇಳನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಯ್ಕೆಯಾದವರಿಗೆ ಸಮ್ಮೇಳನದ ವೇದಿಕೆಯಲ್ಲಿ ಪ್ರದರ್ಶನ ನೀಡುವ ಸುವರ್ಣ ಅವಕಾಶ ದೊರಕಲಿದ್ದು, ಸಮ್ಮೇಳನದ ನಿಯಮಗಳಿಗೆ ಅನುಗುಣವಾಗಿ ಭತ್ಯೆ, ವಸತಿ, ಇತರ ಸೌಲಭ್ಯಗಳು ದೊರಕಲಿವೆ.

ಹೆಚ್ಚಿನ ವಿವರಗಳಿಗೆ ಈ ಕೆಳಗಿನವರನ್ನು ಸಂಪರ್ಕಿಸಿ:
ಲಿಂಗಯ್ಯ ಹಿರೇಮಠ, ಜಿಲ್ಲಾ ಕಸಾಪ ಅಧ್ಯಕ್ಷರು – 9902768704, ಮುಚ್ಚಂಡಿ ಕೆ.ಎಸ್. – 9448873992, ಗೂಳಪ್ಪ ಅರಳಿಕಟ್ಟಿ, ಹಾವೇರಿ – 9341443662, ಪರಮೇಶ್, ಬೆಂಗಳೂರು – 9845701411
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HaveriKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNadoja Dr. Mahesh JoshiNewsinKannadaNewsKannadaನಾಡೋಜ ಡಾ. ಮಹೇಶ ಜೋಶಿಹಾವೇರಿ
Previous Post

ಎನ್ ಡಿಎ ಮಾದರಿ ತರಬೇತಿ ಮಧ್ಯಮ ಹಂತದ ಪೊಲೀಸರಿಗೆ ಸಹಾಯಕ: ಸಿಎಂ ಬೊಮ್ಮಾಯಿ

Next Post

ಮಧ್ಯಾಹ್ನದ ವರದಿ – ಡಿ.16ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಮಧ್ಯಾಹ್ನದ ವರದಿ - ಡಿ.16ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!