Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾವೇರಿ

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

October 30, 2024
in ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹಾವೇರಿ(ಶಿಗ್ಗಾವಿ)  |

ರಾಜ್ಯ ಕಾಂಗ್ರೆಸ್ ಸರ್ಕಾರ ಶಿಗ್ಗಾವಿಗೆ ನೂರು ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದೆ. ನೂರು ಕೋಟಿ ರೂ. ಬಿಡುಗಡೆ ಮಾಡಿರುವ ದಾಖಲೆ ಇದ್ದರೆ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆಗ್ರಹಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ #Bhart Bommai ಪರ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ, ಚಂದಾಪುರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಸಣ್ಣ ಪುಟ್ಟ ವಿಷಯಗಳಿಗೂ ಜನರ ಮೇಲೆ ಕೇಸ್ ಹಾಕಿ ಪೊಲಿಸ್ ಸ್ಟೇಷನ್ ಗೆ ಅಲೆದಾಡುವಂತೆ ಮಾಡುತ್ತಿದ್ದಾರೆ. ಪಿಎಸ್ ಐ ಗಳು ಕೊಬ್ಬಿದ್ದಾರೆ. ದಬ್ಬಾಳಿಕೆ ಮಾಡುವ ಸರ್ಕಾರದ ವಿರುದ್ದ ಎಲ್ಲರೂ ನಿಲ್ಲಬೇಕು. ನಾನು ಸದಾ ನಿಮ್ಮ ಜೊತೆಗೆ ಇರುತ್ತೇನೆ. ನಿಮ್ಮ ಕೂದಲಿಗೆ ಕೊಂಕಾಗದ ಹಾಗೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಶಿಗ್ಗಾವಿ ಕ್ಷೇತ್ರದಲ್ಲಿ ಯಾವುದೇ ರೀತಿಯ ಗಲಭೆಗಳು ಆಗಿರಲಿಲ್ಲ. ನಮ್ಮ ನಮ್ಮ ನಡುವೆಯೇ ಮಾತುಕತೆ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡು ಬರುತ್ತಿದ್ದೇವು. ಈಗ ಪ್ರತಿಯೊಂದಕ್ಕೂ ಪೊಲಿಸ್ ಸ್ಟೇಷನ್ ಗೆ ಹೋಗಬೇಕು. ಅಲ್ಲಿ ಇಬ್ಬರೂ ದುಡ್ಡು ಕಳೆದುಕೊಳ್ಳುವಂತಾಗಿದೆ‌. ಈ ಕ್ಷೇತ್ರದಲ್ಲಿ ಗುಂಡಾ ಸಂಸ್ಕೃತಿ ಪೊಲಿಸ್ ಸ್ಟೇಷನ್ ರಾಜಕೀಯಕ್ಕೆ ಅವಕಾಶ ನೀಡದೇ ಭರತ್ ಬೊಮ್ಮಾಯಿಯನ್ನು ಗೆಲ್ಲಿಸಿಕೊಂಡು ಬರಬೇಕು ಎಂದರು.

Also read: ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

ಅಭಿವೃದ್ದಿ ನಿರಂತರ

ಕಳೆದ ಹದಿನೈದು ವರ್ಷದಲ್ಲಿ ಅತಿ ಹಿಂದುಳಿದ ತಾಲೂಕು ಆಗಿದ್ದ ಶಿಗ್ಗಾವಿಯನ್ನು ಒಂದು ಹಳಿಗೆ ತಂದಿದ್ದೇವೆ. ಅಭಿವೃದ್ಧಿ ಪಥ ನಿರಂತರವಾಗಿ ಮುಂದುವರೆಯಬೇಕು. ಇಲ್ಲದಿದ್ದರೆ ಮತ್ತೆ ಹಿಂದುಳಿಯುತ್ತೇವೆ. ಅಭಿವೃದ್ಧಿ ನಿರಂತರವಾಗಬೇಕೆಂದರೆ ಅಭಿವೃದ್ಧಿ ಮಾಡುವ ಪಕ್ಷಕ್ಕೆ ಬೆಂಬಲ ಕೊಡಬೇಕು. ನಾನು ಏನಾದರೂ ಅಭಿವೃದ್ಧಿ ಮಾಡಿದರೆ ಅದರ ಶ್ರೆಯಸ್ಸು ನಿಮಗೆ ಸಲ್ಲುತ್ತದೆ. ನಾನು ಸಿಎಂ ಆಗಿದ್ದಾಗ ನಿಮ್ಮ ಮತಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ ಎಂದರು.
ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳು ವಿದ್ಯಾವಂತರಾಗಲಿ ಎಂದು ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೆ ಈ ಸರ್ಕಾರ ಅದನ್ನು ನಿಲ್ಲಿಸಿದೆ‌. ಬರ ಪ್ರವಾಹ ಬಂದಾಗ ನೆರವಿಗೆ ಸರ್ಕಾರ ಬರಬೇಕು. ಮಳೆ ಹೆಚ್ಚಾಗಿ ಮುಂಗಾರು ಹಿಂಗಾರು ಎರಡೂ ಹಾನಿಯಾಗಿದೆ. ಆದರೆ ಈ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬಾರದ ಸರ್ಕಾರ ಇದ್ದೂ ಸತ್ತಂತೆ ಎಂದು ಹೇಳಿದರು.

ನಾನು ಸಿಎಂ ಆಗಿದ್ದಾಗ ಪ್ರವಾಹ ಬಂದಾಗ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇನೆ. ಸಂಪೂರ್ಣ ಮನೆಗಳು ಬಿದ್ದರೆ ಐದು ಲಕ್ಷ ಪರಿಹಾರ ಕೊಟ್ಟಿದ್ದೆ, ಇವರು ತೊಂಭತ್ತಾರು ಸಾವಿರ ಕೊಡುವುದಾಗಿ ಹೇಳುತ್ತಿದ್ದಾರೆ‌ ಅದನ್ನೂ ಇನ್ನೂ ಕೊಡುತ್ತಿಲ್ಲ. ನನಗೆ ನಿಮ್ಮೊಡನೆಯ ಒಡನಾಟದಿಂದ ನಿಮ್ಮ ಕಷ್ಟ ಅರಿವಿದೆ. ದೇಶಕ್ಕೆ ರಾಜ್ಯಕ್ಕೆ ಅಂತಕರಣ ಇರುವ ನಾಯಕ ಬೇಕಾಗಿದೆ. ಕೇಂದ್ರ ಸರ್ಕಾರ ಕಳೆದ ಏಳೆಂಟು ವರ್ಷದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ನನ್ನ ಕೆಲಸಗಳ ಬಗ್ಗೆ ನಾನೇ ಹೇಳುವುದಿಲ್ಲ. ಅವುಗಳನ್ನು ನೀವು ಅನುಭವಿಸಿ ಹೇಳಬೇಕು. ನಾನು ಎಂಪಿ ಆದ ಮೇಲೆ ಈ ಕ್ಷೇತ್ರವನ್ನು ಕಳೆದುಕೊಳ್ಳುತ್ತೇನಾ ಎಂಬ ಆತಂಕ ಇತ್ತು. ಪಕ್ಷದ ಮುಖಂಡರು ಭರತ್ ಬೊಮ್ಮಾಯಿಗೆ ಅವಕಾಶ ಕೊಟ್ಟಿದ್ದಾರೆ. ನಿಮ್ಮ ಆಸೆಯಂತೆ ಭರತ್ ಬೊಮ್ಮಾಯಿ ಅಭ್ಯರ್ಥಿಯಾಗಿದ್ದಾರೆ. ಅವರು ಅಭಿವೃದ್ಧಿಯ ಗಾಡಿ ಮುಂಡುವರೆಸಿಕೊಂಡು ಹೋಗಬೇಕು. ನಾನು ಈ ಕ್ಷೇತ್ರದ ಶಾಸಕನಾಗಲಿ ಆಗದಿರಲಿ ಸದಾ ನಿಮ್ಮ ಸೇವೆ ಮಾಡಲು ನಿಮ್ಮ ಜೊತೆಗೆ ಇರುತ್ತೆನೆ. ಬಹುತೇಕ ಗ್ರಾಮಗಳಲ್ಲಿ ಮನೆಗಳ ಬೇಡಿಕೆ ಇದೆ‌. ನಾವಿದ್ದಾಗ ಮನೆ ನಿರ್ನಾಣಕ್ಕೆ ಐದು ಲಕ್ಷ ರೂ. ನೀಡುತ್ತಿದ್ದೇವು. ಈಗ ಈ ಸರ್ಕಾರ ಕಡಿಮೆ ಕೊಡುತ್ತಿದೆ ಎಂದರು.

ನಾನು ಎಂಪಿ ಆದ ಮೇಲೆ ಚಂದಾಪುರಕ್ಕೆ ಬ್ಯಾಂಕ್ ಮಾಡಲು ಸೂಚನೆ ನೀಡಿದ್ದೇನೆ. ಅವರು ಈಗಾಗಲೇ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ‌. ಎರಡು ಮೂರು ತಿಂಗಳಲ್ಲಿ ಚಂದಾಪುರಕ್ಕೆ ಬ್ಯಾಂಕ್ ಆರಂಭಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Basavaraja BommaiBhart BommaiHaveri (Shiggavi)Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಸವರಾಜ ಬೊಮ್ಮಾಯಿಭರತ್ ಬೊಮ್ಮಾಯಿಹಾವೇರಿ(ಶಿಗ್ಗಾವಿ)
Previous Post

ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

Next Post

900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!