Read - < 1 minute
ಬೆಂಗಳೂರು: ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.08 ರಂದು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸಿಎಂ ಕಳುಹಿಸಿದ್ದ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅಧಿಕೃತ ಮುದ್ರೆ ಬಿದ್ದಿದೆ.
-
ಸಿಎಂ ಎಚ್ಡಿ ಕುಮಾರಸ್ವಾಮಿ – ಹಣಕಾಸು/ ಇಂಧನ / ಗುಪ್ತಚರ ಇಲಾಖೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ
-
ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ
-
ಎಚ್ಡಿ ರೇವಣ್ಣ – ಲೋಕೋಪಯೋಗಿ
-
ಆರ್ ವಿ ದೇಶಪಾಂಡೆ – ಕಂದಾಯ
-
ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ ಶಿಕ್ಷಣ
-
ಕೆಜೆ ಜಾರ್ಜ್ – ಬೃಹತ್ ಕೈಗಾರಿಕೆ
-
ಬಂಡೆಪ್ಪ ಕಾಶಂಪುರ್ – ಸಹಕಾರ
-
ಕೃಷ್ಣಬೈರೇಗೌಡ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ / ಕಾನೂನು ಮತ್ತು ಸಂಸದೀಯ ವ್ಯವಹಾರ
-
ಯುಟಿ ಖಾದರ್ – ನಗರಾಭಿವೃದ್ಧಿ / ವಸತಿ
-
ಸಿಎಸ್ ಪುಟ್ಟರಾಜು – ಸಣ್ಣ ನೀರಾವರಿ
-
ಶಿವಶಂಕರ್ ರೆಡ್ಡಿ – ಕೃಷಿ
-
ಪ್ರಿಯಾಂಕ್ ಖರ್ಗೆ – ಸಮಾಜ ಕಲ್ಯಾಣ
-
ಜಮೀರ್ ಅಹಮದ್ – ಆಹಾರ ಮತ್ತ ನಾಗರೀಕ ಪೂರೈಕೆ / ಅಲ್ಪಸಂಖ್ಯಾತ ಕಲ್ಯಾಣ
-
ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ
-
ಶಂಕರ್ – ಅರಣ್ಯ
-
ಜಯಮಾಲ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
-
ಶಿವಾನಂದ ಪಾಟೀಲ್ – ಆರೋಗ್ಯ
-
ವೆಂಕಟರಮಣಪ್ಪ – ಕಾರ್ಮಿಕ
-
ರಾಜಶೇಖರ್ ಪಾಟೀಲ್ – ಗಣಿ ಮತ್ತು ಭೂವಿಜ್ಞಾನ
-
ಎಂ.ಸಿ. ಮನಗೂಳಿ – ತೋಟಗಾರಿಕೆ
-
ವೆಂಕಟರಾವ್ ನಾಡಗೌಡ- ಪಶುಸಂಗೋಪನೆ
-
ಗುಬ್ಬಿ ಶ್ರೀನಿವಾಸ್ – ಸಣ್ಣ ಕೈಗಾರಿಕೆ
-
ರಮೇಶ್ ಜಾರಕಿಹೊಳಿ – ಪೌರಾಡಳಿತ ಮತ್ತು ಯುವಜನ ಮತ್ತು ಕ್ರೀಡೆ
-
ಜಿಟಿ ದೇವೇಗೌಡ – ಉನ್ನತ ಶಿಕ್ಷಣ
-
ಸಾರಾ ಮಹೇಶ್ – ಪ್ರವಾಸೋದ್ಯಮ
-
ಎನ್ ಮಹೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
-
ಡಿಸಿ ತಮ್ಮಣ್ಣ – ಸಾರಿಗೆ
Discussion about this post