Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಮೋಸ ಮಾಡಿಲ್ಲ ಎಂದು ರಾಘವೇಂದ್ರ ಅಯೋಧ್ಯೆಯಲ್ಲಿ ಗಂಟೆ ಹೊಡೆಯಲಿ: ಈಶ್ವರಪ್ಪ ಸವಾಲ್

ಸಲಹೆ ತಿರಸ್ಕರಿಸಿ ಕೆಜೆಪಿ ಕಟ್ಟಿ ಬಿಎಸ್'ವೈ ಎಷ್ಟು ಸೀಟು ಗೆದ್ದಿದ್ದರು? ಕೆಎಸ್'ಈ ಪ್ರಶ್ನೆ

April 10, 2024
in ಉಡುಪಿ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹೆಮ್ಮಾಡಿ  |

ಯಡಿಯೂರಪ್ಪ #Yadiyurappa ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿಲ್ಲ ಎಂದು ರಾಘವೇಂದ್ರ ಅಯೋಧ್ಯೆಯಲ್ಲಿ ಬಂದು ಗಂಟೆ ಹೊಡೆಯಲಿ ನೋಡೋಣ ಎಂದು ಮಾಜಿ ಡಿಸಿಎಂ, ಶಿವಮೊಗ್ಗ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಸವಾಲು ಹಾಕಿದರು.

ಹೆಮ್ಮಾಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ ಎಂದು ಚಂದ್ರಗುತ್ತಿಯಲ್ಲಿ ಅಲ್ಲ, ಅಯೋಧ್ಯೆ ಹೋಗಿ ಘಂಟೆ ಹೊಡೆಯಲು ಸಿದ್ಧನಿದ್ದೇನೆ. ಆದರೆ, ಯಡಿಯೂರಪ್ಪ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿಲ್ಲ ಎಂದು ರಾಘವೇಂದ್ರ ಬಂದು ಗಂಟೆ ಹೊಡೆಯಲಿ ಎಂದರು.
ಗೆದ್ದು ಮೋದಿ ಕೈ ಬಲಪಡಿಸುತ್ತೇನೆ

ಬಿಜೆಪಿ ಪಕ್ಷದಲ್ಲಿ ನೊಂದ ಕಾರ್ಯಕರ್ತರ ಧ್ವನಿಯಾಗಿ ಕುಟುಂಬ ರಾಜಕಾರಣ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಬ್ರಹ್ಮ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ಸ್ಪರ್ಧೆ ಮಾಡಿ ಗೆದ್ದು ಮೋದಿ #Modi ಕೈ ಬಲ ಪಡಿಸುತ್ತೇನೆ ಎಂದರು.

Also read: ಪಿಯುಸಿ ಫಲಿತಾಂಶ | ಶಿವಮೊಗ್ಗ ಪೇಸ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್’ಗೆ 4ನೇ ರ‍್ಯಾಂಕ್

ಯಡಿಯೂರಪ್ಪ ಕೇಂದ್ರದವರಿಗೆ ಮಂಕು ಬೂದಿ ಎರಚಿದ್ದಾರೆ. ಸುಳ್ಳು ಹೇಳಿ ಮೋಸ ಮಾಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಹಿಂದುತ್ವದ ಹೋರಾಟಗಾರರಾದ ಸಿ.ಟಿ.ರವಿ, ಪ್ರತಾಪ್ ಸಿಂಹ, ಬಸವನ ಗೌಡ ಪಾಟೀಲ್ ಯತ್ನಾಳ್ ರನ್ನು ಮೂಲೆಗೆ ಸೇರಿಸಲಾಗಿದೆ. ಇದರ ಜೊತೆಗೆ ಕಾರ್ಯಕರ್ತರು ನೊಂದಿದ್ದಾರೆ. ಹಿಂದುತ್ವದ ಹೋರಾಟಗಾರರು ಎಲ್ಲಿದ್ದಾರೋ ಅದೆಲ್ಲಾ ನನ್ನ ಕರ್ಮಭೂಮಿ. ಹಿಂದುತ್ವ ಉಳಿವಿಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದು, ಇದರಲ್ಲಿ ಗೆದ್ದೇ, ಗೆಲ್ಲುತ್ತೇನೆ ಎಂಬ ವಿಶ್ವಾಸ ಹೆಚ್ಚಿದೆ ಎಂದು ತಿಳಿಸಿದರು.

ಸಿದ್ದಾಂತ ಇದ್ದ ಪಕ್ಷ ಒಂದು ಕುಟುಂಬದ ಹಿಡಿತಕ್ಕೆ ಹೋಗುತ್ತಿದೆ. ಸಿದ್ದಾಂತದ ಉಳಿವಿಗಾಗಿ ಕುಟುಂಬದ ಕೈಯಲ್ಲಿ ಇರುವ ಪಕ್ಷ ಶುದ್ಧ ಮಾಡಲು ಸ್ಪರ್ಧೆ ಮಾಡುತ್ತಿದ್ದೇನೆ. ಕೆಜೆಪಿ ಪಕ್ಷ ಕಟ್ಟಿದಾಗ ನಾನು ಯಡಿಯೂರಪ್ಪ ರವರಿಗೆ ಸಲಹೆ ನೀಡಿದೆ ಬೇರೆ ಪಕ್ಷ ಕಟ್ಟಬೇಡಿ ಎಂದು ನನಗೆ ಯಾರ ಸಲಹೆ ಬೇಡ ಎಂದು ಕೆಜೆಪಿ ಕಟ್ಟಿದರು ಎಷ್ಟು ಸೀಟು ಗೆದ್ದರು? ಚುನಾವಣೆ ಬಳಿಕ ಕೈ ಕಾಲು ಹಿಡಿದು ಮತ್ತೆ ನಮ್ಮ ಪಕ್ಷಕ್ಕೆ ಬಂದರು. ಮುಂದೆ ಹೊಸ ಯಡಿಯೂರಪ್ಪ ನೋಡುತ್ತೀರಿ ಎಂದು ಹೇಳಿದ್ದರು. ಇವರೆನಾ ಹೊಸ ಯಡಿಯೂರಪ್ಪ ಎಂದು ಪ್ರಶ್ನಿಸಿದರು.

ಕ್ಷೇತ್ರದ ಎಲ್ಲಾ ಕಡೆ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದೇನೆ. ಶ್ರೀ ಸಾಮಾನ್ಯ ನನಗೆ ಬೆಂಬಲವಾಗಿ ನಿಂತಿರುವುದು ಸ್ಪಷ್ಟವಾಗಿದೆ. ಬಿಜೆಪಿ ಕಾರ್ಯಕರ್ತರ ಅಷ್ಟೇ ಅಲ್ಲ. ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರೂ ನನಗೆ ಬೆಂಬಲ ಕೊಡುವುದಾಗಿ ತೀರ್ಮಾನಿಸಿದ್ದಾರೆ. ಇದಕ್ಕೆ ಅವರ ಪಕ್ಷದವರು ಪ್ರಶ್ನೆ ಮಾಡಿದ್ದಾರೆ. ಇದೊಂದು ಚುನಾವಣೆ ನಮ್ಮನ್ನು ಬಿಡಿ ನಾವು ಈಶ್ವರಪ್ಪ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯದ ಹಿಂದುತ್ವದ ಹೋರಾಟಗಾರರು ಹಿರಿಯರು ನನ್ನ ಜೊತೆ ಇರುವುದಾಗಿ ಹೇಳಿ ಆಶೀರ್ವಾದ ಮಾಡಿದ್ದಾರೆ. ಇಷ್ಟೆಲ್ಲಾ ಬೆಂಬಲ ಪಡೆದಿರುವ ನಾನು ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ಅಂಶಗಳನ್ನು ಅಮಿತ್ ಶಾ ಅವರಿಗೆ ಫೋನ್ ಮೂಲಕ ತಿಳಿಸಿದೆ. ಅವರು ದೆಹಲಿಗೆ ಮಾತನಾಡಲು ಕರೆದರು ನಾನು ಹಿರಿಯರ ಮಾತಿಗೆ ಗೌರವ ಕೊಟ್ಟು ಹೋದೆ. ಭೇಟಿಯಾಗದೆ ಇರವುದಕ್ಕೆ ಕಾರಣ ನನ್ನ ಮೇಲಿನ ಅಸಮಾಧಾನವಲ್ಲ. ಬಹುಶಃ ಮೋದಿ ಅಮಿತ್ ಶಾ ಚರ್ಚಿಸಿ ಈಶ್ವರಪ್ಪ ಚುನಾವಣೆಯಲ್ಲಿ ನಿಂತು ಗೆದ್ದು ಬರಲಿ ಎಂದು ತೀರ್ಮಾನಿಸಿರಬಹುದು ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4
Tags: coastal newsDakshina KannadaHemmadiK S EshwarappaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreModiNews in KannadaNews KannadaUdupiYadiyurappaಉಡುಪಿಕರಾವಳಿ_ಸುದ್ಧಿಕೆ.ಎಸ್. ಈಶ್ವರಪ್ಪದಕ್ಷಿಣ_ಕನ್ನಡಮಂಗಳೂರುಮೋದಿಯಡಿಯೂರಪ್ಪಹೆಮ್ಮಾಡಿ
Previous Post

ಪಿಯುಸಿ ಫಲಿತಾಂಶ | ಶಿವಮೊಗ್ಗ ಪೇಸ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್’ಗೆ 4ನೇ ರ‍್ಯಾಂಕ್

Next Post

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದು ಯಾಕೆ? ಈಶ್ವರಪ್ಪ ತಿಳಿಸಿದ ಕಾರಣ ಇಲ್ಲಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದು ಯಾಕೆ? ಈಶ್ವರಪ್ಪ ತಿಳಿಸಿದ ಕಾರಣ ಇಲ್ಲಿದೆ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!