Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಈ ಪುಟಾಣಿ ಸಾಧಕಿಗೆ ಆಕೆಯ ಸಾಧನಾ ಹಠವಾದಿತನವೇ ಉತ್ತುಂಗಕ್ಕೇರಿಸಿದೆ

August 18, 2019
in Special Articles
0 0
0
Share on facebookShare on TwitterWhatsapp
Read - 2 minutes

ಫಲ್ಘುಣಿ ನದಿ ಪ್ರಶಾಂತವಾಗಿ ಝುಳು ಝುಳು ಹರಿಯುವ ತಾಯಿ ರಾಜರಾಜೇಶ್ವರಿ ದೇವಿ ಬೇಡಿ ಬಂದ ಭಕ್ತ ಸಾಗರದ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಪ್ರಸನ್ನಳಾಗಿ ನೆಲೆಸಿರುವ ಪುಣ್ಯಕ್ಷೇತ್ರವೇ ಪೊಳಲಿ.

ಈ ತಾಯಿಯ ಕೃಪೆಯಿಂದ ಜನಿಸಿದ ಒಬ್ಬ ಹಠವಾದಿ ಪುಟಾಣಿ ಸಾಧಕಿಯ ಸಾಧನೆಯ ಹಾದಿಯನ್ನು ನಿಮ್ಮೆದುರಿಗೆ ಇಡಲು ಬಯಸುತ್ತೇನೆ.

ವಿಜೆ ಎಂಬುದರ ಅರ್ಥವೇ ತಿಳಿಯದಿದ್ದರೂ ತನ್ನ ಹೆಸರಿನ ಪಕ್ಕ ವಿಜೆ ಎಂಬುದನ್ನು ಹಾಕಿಸಿಕೊಳ್ಳಬಯಸಿದ ಈಕೆ ಕೊನೆಗೂ ತಾನಂದುಕೊಂಡಂತೆ ಛಲ ಬಿಡದೇ ವಿಜೆ ಆಗಿದ್ದಾಳೆ. ಆಕೆಯೇ ಶ್ರೀಮತಿ ಪ್ರೇಮ ಮತ್ತು ಶ್ರೀಕೃಷ್ಣ ದಂಪತಿಗಳ ಮುದ್ದಿನ ಪುತ್ರಿ ತೀರ್ಥ ಪೊಳಲಿ.

ಈಕೆಯ ವಯಸ್ಸು ಕೇವಲ 9 ವರ್ಷ. ಕಲಿಯುತ್ತಿರುವುದು 5ನೆಯ ತರಗತಿ.(ರಾಜ್ ಆಕಾಡೆಮಿ ಗಂಜಿಮಠ ಶಾಲೆಯಲ್ಲಿ) ಆದರೂ ಈಕೆಯ ಮುಗ್ಧ ಮಾತಿನ ಮೋಡಿಗೆ ಮರುಳಾಗದ ಜನರೇ ಇಲ್ಲ ಎನ್ನಬಹುದು. ಒಮ್ಮೆ ಕೇಳಿದರೆ ಮತ್ತೊಮ್ಮೆ ಮಗದೊಮ್ಮೆ ಕೇಳಬೇಕೆಂಬ ಹಂಬಲ ಹುಟ್ಟಿಸುವ ಈಕೆಯ ಕಂಠಸಿರಿ ಕೇಳುಗರನ್ನು ಹೊಸದೊಂದು ಲೋಕಕ್ಕೆ ಕರೆದೊಯ್ಯುತ್ತದೆ.

ತೀರ್ಥ ಪೊಳಲಿ ಎಂಬ ಪುಟಾಣಿ ಹಠವಾದಿ ಸಾಧಕಿಯ ಮಾತು ಕೇಳಿ

ತೀರ್ಥ ಪೊಳಲಿ ಎಂಬ ಪುಟಾಣಿ ಹಠವಾದಿ ಸಾಧಕಿಯ ಮಾತು ಕೇಳಿ

Posted by Namo Devendra Yogi on Friday, 16 August 2019

ಈಕೆ ಬಹುಮುಖ ಪ್ರತಿಭೆ. ನಿರೂಪಣೆ ಜೊತೆಗೆ ನಟನೆ ಮತ್ತು ಯಕ್ಷಗಾನ ರಂಗದಲ್ಲಿ ಆಸಕ್ತಿ ಹೊಂದಿರುವ ಇವಳು ರಕ್ಷಿತ್ ಪಡ್ರೆಯವರ ಮಾರ್ಗದರ್ಶನ ದಲ್ಲಿ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾಳೆ. ಖಾಸಗಿ ವಾಹಿನಿಯೊಂದರಲ್ಲಿ ಡ್ರಾಮಾದ ಮೂಲಕ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದು ಇದರ ಜೊತೆ ಬಾಲನಟಿಯಾಗಿಯೂ ಮಿಂಚು ಹರಿಸಿದ್ದಾಳೆ.

ಪನೊಡ ಬೊಡ್ಚ ಎಂಬ ತುಳು ಸಿನಿಮಾದ ಮೂಲಕ ತನ್ನ ನಟನಾ ಸಾಮರ್ಥ್ಯ ತೋರಿಸುವ ತೀರ್ಥ ಪೊಳಲಿ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಂಬಾರ್ ಚಿತ್ರದಲ್ಲಿ ಕೂಡಾ ನಟಿಸಿದ್ದು ಅದು ಇನ್ನೂ ಶೂಟಿಂಗ್ ಹಂತದಲ್ಲಿದೆ. ಮತ್ತು ಓ ಸ್ಟಾರ್ ವಾಹಿನಿಯ ಜ್ಯೂನಿಯರ್ ಡ್ರಾಮ ಪಂಟರ್ಸ್ ನಲ್ಲಿ ಭಾಗವಹಿಸಿದ್ದಾಳೆ.

ಇನ್ನೂ ಈಕೆಯ ನಿರೂಪಣೆ ಕುರಿತು ತಿಳಿದರೆ ನೀವು ಆಶ್ಚರ್ಯಪಡುತ್ತೀರಿ. ಏಕೆಂದರೆ ಈ ಪುಟಾಣಿ ಅಭಿಮತ ವಾಹಿನಿಯಲ್ಲಿ ವಿಕೆಂಡ್ ವಿಥ್ ಮಿ ಎನ್ನುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಳೆ. ಜೊತೆಗೆ ತುಳು ಕಾರ್ಯಕ್ರಮದ ನಿರೂಪಣೆ ಸಲುವಾಗಿ ಮಾಯಾ ನಗರಿ ಮುಂಬೈ ನಗರಕ್ಕೆ ಹೋಗಿ ಅಲ್ಲಿನ ಜನರಿಂದ ಕೂಡಾ ಮೆಚ್ಚುಗೆ ಪಡೆದಿದ್ದಾಳೆ. ಇದುವರೆಗೂ ಸುಮಾರು ಇನ್ನೂರಕ್ಕೂ ಮಿಕ್ಕಿ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿ ನಿರೂಪಣೆ ಮಾಡಿದ ಕೀರ್ತಿ ಇವಳದು.

ಈಕೆಯ ಸಾಧನೆ ಗುರುತಿಸಿ ಹಲವು ಸಂಘ ಸಂಸ್ಥೆಗಳು ಈಕೆಗೆ ಸನ್ಮಾನ ಮಾಡಿವೆ. ಮಡಿಲು ಸನ್ಮಾನ ಪ್ರಶಸ್ತಿ 2018 ಪ್ರಶಸ್ತಿ, ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ ಈಕೆಯ ಮುಡಿಗೇರಿವೆ. ಜೊತೆಗೆ ಈಕೆ ತುಳುವ ಕುವರಿ ಬಿರುದಾಂಕಿತೆಯೂ ಹೌದು.

ಈಕೆಯ ಸಾಧನೆಯ ಹಾದಿ ಇನ್ನಷ್ಟು ಎತ್ತರಕ್ಕೆ ಏರಲಿ ದೇಶದ ಕೀರ್ತಿಯನ್ನ ವಿದೇಶದಲ್ಲಿಯೂ ಈಕೆ ಬೆಳಗುವಂತೆ ಮಾಡಲಿ ಎಂಬ ಆಶಯ ಪ್ರತಿಭಾ ಪೋಷಕರಾದ ನಮ್ಮೆಲ್ಲರದು.

ನಮಸ್ಕಾರ
ಲೇಖನ, ಚಿತ್ರಕೃಪೆ: ವೀಡಿಯೋ ರೋಹನ್ ಪಿಂಟೋ ಗೇರುಸೊಪ್ಪ

Tags: Kannada ArticlePhalguni RiverSouth KendraSpecial ArticleThirtha Polaliತೀರ್ಥ ಪೊಳಲಿಫಲ್ಘುಣಿ ನದಿರೋಹನ್ ಪಿಂಟೋ ಗೇರುಸೊಪ್ಪ
Previous Post

ಪಾಕ್ ಮೇಲೆ ಅಣುಬಾಂಬ್ ದಾಳಿ? ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತಿನ ಮರ್ಮವೇನು?

Next Post

ನೆರೆ ಇಳಿದ ನಂತರ: ಕಲ್ಪ ನ್ಯೂಸ್ ರಿಯಾಲಿಟಿ ಚೆಕ್, ನೆರೆಗೆ ಬಲಿಯಾದ ಗೋವುಗಳ ಸಂಖ್ಯೆ ಎಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೆರೆ ಇಳಿದ ನಂತರ: ಕಲ್ಪ ನ್ಯೂಸ್ ರಿಯಾಲಿಟಿ ಚೆಕ್, ನೆರೆಗೆ ಬಲಿಯಾದ ಗೋವುಗಳ ಸಂಖ್ಯೆ ಎಷ್ಟು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!