No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇಲ್ಲಿ ಕೇರಳ ಮುಷ್ಕರ, ಅಲ್ಲಿ ಪೂನಾದಲ್ಲಿ ತೃಪ್ತಿಗೆ ಘೆರಾವ್

kalpa News by kalpa News
November 17, 2018
in ರಾಷ್ಟ್ರೀಯ
0
ಇಲ್ಲಿ ಕೇರಳ ಮುಷ್ಕರ, ಅಲ್ಲಿ ಪೂನಾದಲ್ಲಿ ತೃಪ್ತಿಗೆ ಘೆರಾವ್
Share on FacebookShare on TwitterShare on WhatsApp

ನವದೆಹಲಿ: ಶಬರಿಮಲೆಯಲ್ಲಿ ಸಂಘ ಪರಿವಾರ ಹಾಗೂ ಹಿಂದೂ ಮುಖಂಡರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಇಂದು ಕೇರಳ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಕುರಿತಂತೆ ವಿಎಚ್‌ಪಿ ರಾಜ್ಯಾಧ್ಯಕ್ಷ ಎಸ್.ಆರ್.ಆರ್. ಕುಮಾರ್ ಮಾತನಾಡಿದ್ದು, ಹಿಂದೂ ಐಕ್ಯವೇದಿ ರಾಜ್ಯ ಅಧ್ಯಕ್ಷ ಕೆ.ಪಿ. ಶಶಿಕಾಳ ಅವರನ್ನು ಶಬರಿಮಲೆ ಬಳಿ ಮರವಕ್ಕಂನ ಬಳಿ ಶನಿವಾರ ಮಧ್ಯಾಹ್ನ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

Kerala: Lord Ayyappa devotees begin the trek from Pampa to #SabarimalaTemple. The temple opened yesterday for 62-day long Mandala Pooja-Magaravilaku annual pilgrimage season. pic.twitter.com/CKW3KX5f30

— ANI (@ANI) November 17, 2018


ಈ ಹಿನ್ನೆಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ನಿನ್ನೆಯಿಂದ ದೇವಾಲಯ ತೆರೆದಿದ್ದು, ಎರಡು ತಿಂಗಳುಗಳ ಕಾಲ ತೆರೆದಿರಲಿದೆ.
ಇನ್ನೊಂದೆಡೆ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತೃಪ್ತಿ ದೇಸಾಯಿ ಹಾಗೂ ತಂಡಕ್ಕೆ ನಿಲ್ದಾಣದಲ್ಲೇ ತಡೆ ಹಿಡಿಯಲಾಗಿತ್ತು. ಸುಮಾರು 14 ಗಂಟೆಗಳ ಕಾಲ ಅಲ್ಲೇ ತಂಗಿದ್ದು, ಕೊನೆಗೆ ಯಾವುದೇ ರೀತಿಯಿಂದಲೂ ಮುಂದಕ್ಕೆ ತೆರಳಲಾಗದ ಹಿನ್ನೆಲೆಯಲ್ಲಿ ವಿಧಿಯಿಲ್ಲದೇ ಪೂನಾಗೆ ಹಿಂತಿರುಗಿದರು.
ಅನಿವಾರ್ಯವಾಗಿ ಪೂನಾಗೆ ಹಿಂತಿರುಗಿದ ತೃಪ್ತಿ ದೇಸಾಯಿ ಹಾಗೂ ತಂಡಕ್ಕೆ ಪೂನಾ ವಿಮಾನ ನಿಲ್ದಾಣದಲ್ಲೂ ಸಹ ಘೆರಾವ್ ಹಾಕಲಾಯಿತು. ಮಹಾರಾಷ್ಟ್ರದ ಅಯ್ಯಪ್ಪ ಭಕ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೂನಾ ವಿಮಾನ ನಿಲ್ದಾಣದಲ್ಲಿ ಘೆರಾವ್ ಹಾಕಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Maharashtra: Protesters gather outside Mumbai airport where Trupti Desai, the founder of Bhumata Brigade, has arrived. She was at the Cochin International airport, Kerala for the entire day yesterday as protesters did not allow her to proceed to #SabarimalaTemple. pic.twitter.com/JNMQUtzJMk

— ANI (@ANI) November 16, 2018


ತೃಪ್ತಿಗೆ ಹಾಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲೇ ಬೇಕು ಎಂಬ ಇಚ್ಛೆ ಇದ್ದರೆ ಆಕೆಗೆ 50 ವರ್ಷ ತುಂಬಿದ ಮೇಲೆ ನಿಯಮದಂತೆ ಶಬರಿಮಲೆಗೆ ತೆರೆಳಿ ದರ್ಶನ ಪಡೆಯಲಿ ಎಂದು ಕಿಡಿ ಕಾರಿದರು.

We've come here to protest. Trupti Desai should try going there after attaining 50 yrs of age&not before that. She won't be allowed to step inside the temple before that. There are so many devotees working towards this & stopping other women too: Protesters outside Mumbai airport pic.twitter.com/50FHd7BYP4

— ANI (@ANI) November 16, 2018

Tags: Kannada NewsKeralaPune AirportShabarimaleShabarimale IssueTrupti Desai
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Highlights: 17.11.2018

Next Post

ಕಾರ್ಕಳ: ನಮೋ ಬಳಗ ಬಹರೈನ್‌ನಿಂದ ವಿಜೇತ ಶಾಲೆಗೆ ಕೊಡುಗೆ

kalpa News

kalpa News

Next Post
ಕಾರ್ಕಳ: ನಮೋ ಬಳಗ ಬಹರೈನ್‌ನಿಂದ ವಿಜೇತ ಶಾಲೆಗೆ ಕೊಡುಗೆ

ಕಾರ್ಕಳ: ನಮೋ ಬಳಗ ಬಹರೈನ್‌ನಿಂದ ವಿಜೇತ ಶಾಲೆಗೆ ಕೊಡುಗೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL