No Result
View All Result
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ
English Articles

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

by ಕಲ್ಪ ನ್ಯೂಸ್
January 15, 2026
0

Kalpa Media House  |  Bangalore  | The bid to support the creation of the first world-class palliative care centre in...

Read moreDetails
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
  • Advertise With Us
  • Grievances
  • About Us
  • Contact Us
Thursday, January 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಗೋ ಹತ್ಯೆ ನಿಲ್ಲಿಸಲು ಶಾಶ್ವತ ಪರಿಹಾರ ಇಲ್ಲಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2018
in Army
0
ಗೋ ಹತ್ಯೆ ನಿಲ್ಲಿಸಲು ಶಾಶ್ವತ ಪರಿಹಾರ ಇಲ್ಲಿದೆ ನೋಡಿ
Share on FacebookShare on TwitterShare on WhatsApp

ದಿನ ಬೆಳಗಾದರೆ ಒಂದು ವರ್ಗ ಗೋವನ್ನು ವಧೆ ಮಾಡುವುದು, ಇನ್ನೊಂದು ವರ್ಗ ಪ್ರತಿಭಟಿಸುವುದು. ಇದು ನಿರಂತರ ನಿಲ್ಲದ ಹೋರಾಟ. ಗೋ ವಧೆಯನ್ನು ತಡೆಯುವುದಕ್ಕಾಗಿ ಅನೇಕ ಕೇಸರಿ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಅದರಲ್ಲಿ ಗೋವಿಗಾಗಿ ಹುತಾತ್ಮರಾದವರೂ ಅನೇಕರಿದ್ದಾರೆ. ಇದರಿಂದೇನಾದರೂ ಪರಿಣಾಮವಾಯಿತೇ?
ರೈತನು ಗೋವಿನ ಸಾಕಾಣಿಕೆಯಲ್ಲಿ, ಅನಾರೋಗ್ಯ ಪೀಡಿತ ಗೋವಿನ ಬಗ್ಗೆ ತನ್ನ ಅಳಲನ್ನು ಹೇಳುತ್ತನೇ ಇರುತ್ತಾನೆ. ಗರ್ಭಧಾರಣೆ ನಿಂತಂತಹ ಹಸುವಿನ ಪಾಲನೆ ಮಾಡಲು ಹಣಕಾಸು, ದೇಹಶ್ರಮ ಎಲ್ಲವೂ ಅಡ್ಡಿಯಾಗುತ್ತದೆ. ಹಾಲು ಬೇಕು ಆದರೆ ಹಾಲು ನೀಡಲು ನಿಲ್ಲಿಸಿದ ಗೋವು ಬೇಡ ಎಂಬಂತಾಗಿದೆ. ಅದಕ್ಕೆ ಕಾರಣವೂ ಇದೆ. ಆದರೆ ಮಾತೃ ಪ್ರೇಮ ಗೋವಿನಲ್ಲಿಟ್ಟವನಿಗೆ ನೋವಿನ ಅನುಭವವಿಲ್ಲ. ವ್ಯವಹಾರಿಕ ಪ್ರೇಮಿಗೆ ಗೊಡ್ಡು ಹಸು, ಹೋರಿಗಳು ಹಿಂಸೆಯೇ ಆಗುತ್ತದೆ.
ಅಲ್ಲಿ ಭಾವನಾತ್ಮಕತೆ ಇದೆ
ಇನ್ನೊಂದು ಗೋಭಕ್ಷಕ ವರ್ಗ ಗೋ ವಧೆಗೆ ಸಮರ್ಥನೆ ನೀಡುವುದನ್ನು ನೋಡಿದರೆ ನಗು ಬರುತ್ತದೆ. ನಮ್ಮ ಆಹಾರವೇ ಗೋವು ಎಂದು ಮಾಧ್ಯಮಗಳ ಮುಂದೆ ಕಿರುಚಾಡುವುದನ್ನು ನೋಡುತ್ತೇವೆ. ಅಂದರೆ ಗೋವು ಹಾಲು ನೀಡದಿದ್ದರೆ ಜೀವಿಸುವ ಹಕ್ಕನ್ನು ಕಳೆದುಕೊಳ್ಳುತ್ತದೆ ಎಂಬ ಅಭಿಪ್ರಾಯವಿದು. ನಾನು ಹೇಳುತ್ತೇನೆ, ‘ರಾಷ್ಟ್ರ ಪ್ರಾಣಿ ಹುಲಿಗೆ ಕಾಡಿನಲ್ಲಿ ಆಹಾರ ಕೊರತೆ ಇದೆ. ಅದಕ್ಕೆ ಮನುಷ್ಯನ ಆಹಾರವೂ ಆಗುತ್ತದೆ. ಕೆಲಸಕ್ಕೆ ಬಾರದ ಮನುಷ್ಯರನ್ನು, ಮನೆಯಲ್ಲಿ ಏಳಲಾಗದ(bed ridden) ಮನುಷ್ಯರನ್ನು ಅದಕ್ಕೆ ಆಹಾರವಾಗಿ ಕೊಡಿ. ಒಂದೆರಡು ದಿನ ದುಃಖ ತಡ್ಕೊಳ್ಳಿ. ಒಂದು ಸಂಕಟ ಹೋಗುತ್ತಲ್ವ. ಜತೆಗೆ Relaxation ಕೂಡಾ ಸಿಕ್ಕಂತಾಗುತ್ತದೆ.’

ಅಲ್ಲಿ ಭಾವನಾತ್ಮಕತೆ ಇದೆಯಂತೆ. ಆದರೆ ಕ್ಷೀರ ನೀಡಿ ಪೋಷಿಸುವ ಗೋಮಾತೆಯ ಮೇಲೆ ಕೇವಲ ಕ್ಷೀರ ವ್ಯಾಮೋಹ ಮಾತ್ರ. ಇದೆಂತಹ ನ್ಯಾಯ. ಈ ಭೂಮಿ ಯಾರ ಅಪ್ಪಂದೂ ಅಲ್ಲ. ಇದರಲ್ಲಿ ಕ್ರಿಮಿಯಿಂದ ಹಿಡಿದು ಪ್ರಾಣಿ ಪಕ್ಷಿ, ಸಸ್ಯಾದಿಗಳಿಗೆ, ಮನುಷ್ಯರಿಗೆ ಹಕ್ಕಿದೆ. ಆದರೆ ಸ್ವಾರ್ಥಿ ಮಾನವ ಮಾತ್ರ ನನಗೊಬ್ಬನಿಗೇ ಹಕ್ಕು ಎಂದು ಹೇಳುವಂತಹ ಪರಿಸ್ಥಿತಿ ಈಗ ಇದೆ.
ಗೋಗ್ರಾಸ ನೀಡದೆ ಊಟ ಇಲ್ಲ ಎಂದು ಮಹಾಭಾರತದ ಯುಧಿಷ್ಟಿರನ ತತ್ವ, ಗೋ ಪೂಜೆ ಸಲ್ಲಿಸದೆ ನಿತ್ಯ ಕರ್ಮವಿಲ್ಲ ಎಂಬ ರಘುವಂಶದ ರಾಮಾದಿ ಚಕ್ರವರ್ತಿಗಳು ಹೇಳಿದ್ದು ಮಾತ್ರ ಕಟ್ಟುಕಥೆ ಎಂದು ಹೇಳುವವರಿಗೇನೂ ಕಡಿಮೆ ಇಲ್ಲ. ಸನಾತನ ಪುರಾಣಗಳಲ್ಲಿ ಸಕಲ ಪ್ರಾಣಿ ಪಕ್ಷಿ ವೃಕ್ಷಗಳಿಗೆ ದೇವರ ಜತೆ ಸ್ಥಾನಮಾನ ನೀಡಿದ್ದು ಮೂರ್ಖತನ ಎಂದು ನಗುವವರೂ ಇದ್ದಾರೆ ಬಿಡಿ. ಅವರೇನು ಬೇಕಾದರೂ ಒದರಲಿ ಬಿಡಿ. ಈಗ ಗೋ ವಧೆಯನ್ನು ಶಾಶ್ವತವಾಗಿ ನಿಲ್ಲಿಸಲು ಮಾಡಬೇಕಾದದ್ದು ಏನು?

ಯಾವುದೋ ರಾಜ್ಯಗಳು ಅವರವರ ಸರಕಾರ ಇರುವಲ್ಲಿಯವರೆಗೆ ನಿಷೇಧಿಸಬಹುದು. ಅದೇ ರೀತಿ ಕೇಂದ್ರ ಸರಕಾರವೂ ಮಾಡಬಹುದು. ಆದರೆ ಸರಕಾರ ಬದಲಾಗಿ ಮತ್ತೆ ಇನ್ನೊಂದು ಪಕ್ಷವು ಆಡಳಿತಕ್ಕೆ ಬಂದರೆ ನಿಷೇಧ ತೆಗೆದು ಹಾಕಲೂಬಹುದು. ಹಾಗಾಗಿ ಇದೆಲ್ಲ ಕ್ಷಣಿಕ ನಿಷೇಧಗಳಾಗುತ್ತದೆಯೇ ಹೊರತು, ಶಾಶ್ವತ ಪರಿಹಾರವಲ್ಲ.
ಇದಕ್ಕೇನು ಮಾಡಬೇಕು?
ಮುಂದಿನ ಸರಕಾರವು ಗೋವಿನ ಮೇಲೆ ಕರುಣೆಯಿರುವ, ಭಕ್ತಿ ಇರುವ ಸರಕಾರವಾಗಬೇಕು. ಲೋಕಸಭೆ, ರಾಜ್ಯಸಭೆಯಲ್ಲಿ ಸಾಕಷ್ಟು ಸಂಖ್ಯಾಬಲ ಇರಬೇಕು. ಹೀಗೆ ಆದಾಗ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿದರಾಯ್ತು. ವ್ಯವಹಾರಿಕ ವಿನಿಮಯದ ನೋಟುಗಳಲ್ಲಿ ಗೋವಿನ ಚಿತ್ರ ಇರಬೇಕು. Stamp paperನಲ್ಲೂ ಗೋವಿನ ಚಿತ್ರದ ಲಾಂಛನ ಇರಲೇಬೇಕು.

ಹೀಗೆ ಯಾವತ್ತು ಆಗುತ್ತದೋ ಆಗ ಅನಧಿಕೃತ, ಅಕ್ರಮ ಗೋ ಹತ್ಯೆ ತಡೆಯಲು ಒಬ್ಬ ಸಾಮಾನ್ಯ ಓದು ಬರಹ ಜ್ಞಾನವಿಲ್ಲದ ಸಾಮಾನ್ಯ ಕೂಲಿ ವೃತ್ತಿ ಮಾಡುವ ಪ್ರಜೆಗೂ ಶಕ್ತಿ ಬರುತ್ತದೆ. ಹೇಗೆ ಹುಲಿ, ನವಿಲುಗಳನ್ನು ಕೊಂದರೆ ಶಿಕ್ಷೆಯಾಗುತ್ತೋ ಹಾಗೆಯೇ ಆಗಬೇಕು. ಈಗ ಇದರ ತದ್ವಿರುದ್ಧ. ನರಭಕ್ಷಕ ಹುಲಿಯ ಲಾಂಛನ ನೀಡಿ, ಕ್ಷೀರ ನೀಡುವ ಗೋ ಮಾತೆಯನ್ನು ವಧಿಸುವ ಕಾರ್ಯ ನಡೆಯುತ್ತದೆ. ಸರಕಾರವೇ ಜಿಲ್ಲೆಗೊಂದರಂತೆ ಅನಾಥ ಪಶುಗಳನ್ನು ಸಾಕುವ ಗೋಶಾಲೆಗಳನ್ನು ಮಾಡಲಿ. ಅದಕ್ಕಾಗಿ ಒಂದು ಸಣ್ಣ ಮೊತ್ತದ ತೆರಿಗೆಯನ್ನೂ ನಮ್ಮ ನಿತ್ಯ ದೈನಂದಿನ ವ್ಯವಹಾರದೊಳಗೆ ಅಳವಡಿಸಲಿ.
ಯಾವಾಗ ಗೋವಿನ ರಕ್ಷಣೆಯಾಗುತ್ತೋ ಆಗ ಭಾರತವೇ ಪ್ರಕಾಶಿಸುತ್ತದೆ. ಇದು ಇಹ ಪರಗಳ ಸುಖಕ್ಕೂ ಕಾರಣವಾಗುತ್ತದೆ.
-ಜೈ ಗೋ ಮಾತಾ
ಲೇಖನ: ಪ್ರಕಾಶ್ ಅಮ್ಮಣ್ಣಾಯ
             ಜ್ಯೋರ್ತಿವಿಜ್ಞಾನಂ

Tags: CowKannada ArticleKannada NewsPrakash AmmannayaProhibition of cow killingsTigerಗೋ ಹತ್ಯೆಗೋ ಹತ್ಯೆ ನಿಷೇಧಗೋಗ್ರಾಸಜ್ಯೋರ್ತಿವಿಜ್ಞಾನಂಪ್ರಕಾಶ್ ಅಮ್ಮಣ್ಣಾಯ
Share196Tweet123Send
Previous Post

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

Next Post

Highlights: 17.11.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 17.11.2018

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

January 15, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಟರ್ಮಿನಲ್ ಬದಲಾವಣೆ | ಎರ್ನಾಕುಲಂ – ಬೆಂಗಳೂರು ಎಕ್ಸ್‌ಪ್ರೆಸ್ – ಹರ್ಜೂ ಸಾಹಿಬ್ ನಾಂದೇಡ್ ರೈಲು ಸಂಚಾರ ಭಾಗಶಃ ರದ್ದು

January 15, 2026
ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈಹಿಂದ್ ಅಭಿಯಾನ ಮತ್ತು ವಿಶ್ವ ತರ್ಕ ದಿನ ಆಚರಣೆ

ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈಹಿಂದ್ ಅಭಿಯಾನ ಮತ್ತು ವಿಶ್ವ ತರ್ಕ ದಿನ ಆಚರಣೆ

January 15, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್‌ಗಾಗಿ ₹5 ಲಕ್ಷಕ್ಕೂ ಅಧಿಕ ನಿಧಿ ಸಂಗ್ರಹಿಸಿದ ಹಸೀನಾ ಥೆಮಾಲಿ!

January 15, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL