Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸೋಷಿಯಲ್ ಮೀಡಿಯಾ ಇಲ್ಲದ ಕಾಲದಲ್ಲಿ ಅನ್ಯಾಯದ ವಿರುದ್ಧ ಮಾತಿನ ಚಾಟಿ ಬೀಸಿದ್ದ ಹಿರಣ್ಣಯ್ಯ

May 2, 2019
in Special Articles
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಈಗಿನ ಕಾಲದಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಮಾಜಿಕ ಜಾಲತಾಣಗಳು ಪ್ರಮುಖ ಮಾಧ್ಯಮವಾಗಿ ಪರಿವರ್ತಿತವಾಗಿವೆ. ಆದರೆ, ಅದು ಸಾಮಾಜಿಕ ಜಾಲತಾಣಗಳ ಕಲ್ಪನೆಯೇ ಇಲ್ಲದ ಕಾಲ. ಅಂತಹ ಕಾಲದಲ್ಲಿ ತಮ್ಮ ಮಾತಿನ ಮೂಲಕವೇ ಅನ್ಯಾಯದ ವಿರುದ್ಧ ಧ್ವನಿಯಾಗಿದ್ದ ಏಕೈಕ ವ್ಯಕ್ತಿ ಮಾಸ್ಟರ್ ಹಿರಣ್ಣಯ್ಯ.

ಹೌದು… ಇಂಟರ್’ನೆಟ್, ಸಾಮಾಜಿಕ ಜಾಲತಾಣಗಳ ಕಲ್ಪನೆಯೇ ಇಲ್ಲದ ಕಾಲವದು. ಮುದ್ರಣ ಮಾಧ್ಯಮ ಹಾಗೂ ಸರ್ಕಾರಿ ಚಾನೆಲ್ ಮಾತ್ರ ಇದ್ದ ಕಾಲ.. ಆ ವೇಳೆ ಜನ ಸಾಮಾನ್ಯರು ತಮ್ಮ ಮೇಲಾಗುವ ಅನ್ಯಾಯ, ಅಕ್ರಮ ಹಾಗೂ ದಬ್ಬಾಳಿಕೆಗಳ ವಿರುದ್ಧ ದನಿ ಎತ್ತಲು ವೇದಿಕೆಗಳೇ ಇರಲಿಲ್ಲ. ಅಲ್ಲದೇ. ಈ ರೀತಿ ಎದುರಿಸಲು ಬಹಳಷ್ಟು ಮಂದಿ ಹಿಂಜರೆಯುತ್ತಿದ್ದರೂ ಸಹ. ಆದರೆ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಮಾತಿನ ಚಾಟಿಯ ಮೂಲಕ ಹೊಡೆದು ಸಮಾಜವನ್ನು ತಿದ್ದುತ್ತಿದ್ದ ರಾಜ್ಯದ ಏಕೈಕ ಶಕ್ತಿ ಇಂದು ನಮ್ಮೊಂದಿಗಿಲ್ಲ.

ತಮ್ಮ ನಾಟಕಗಳ ಮೂಲಕ ಸಾರ್ವಜನಿಕ ವಲಯದಲ್ಲಿ, ಸಮಾಜದ ರಾಜಕೀಯದ ಅಂಕು ಡೊಂಕುಗಳ ಬಗ್ಗೆ ವಿಚಾರ ಕ್ರಾಂತಿ ಮೂಡಿಸಿದವರು. ಅದಕ್ಕೂ ಮಿಗಿಲಾಗಿ ಅವರ ವಿರುದ್ಧ ಕಿರುಕುಳ ನೀಡಲು ನಿಂತವರ ಮುಂದೆ ಸೊಪ್ಪು ಹಾಕದೆ ತಮ್ಮ ಕೆಲಸವನ್ನು ನಿರಂತರವಾಗಿ ಮುಂದುವರೆಸಿದವರು ಹಿರಣ್ಣಯ್ಯನವರು.

ಅಂದಿನ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ, ಪ್ರಧಾನಿ ಇಂದಿರಾ ಗಾಂಧೀ ಜೊತೆಗೆ ಅನೇಕ ರಾಜಕೀಯ ನಾಯಕರು, ವಿವಿಧ ಹಂತಗಳ ಪುಡಾರಿಗಳು ಇವರ ಟೀಕಾ ಪ್ರಹಾರವನ್ನು ತಡೆದುಕೊಳ್ಳಲಾರದೆ ಅವರ ಚಟುವಟಿಕೆಗಳನ್ನು ಮಟ್ಟ ಹಾಕಲು ನಡೆಸಿದ ಪ್ರಯತ್ನಗಳನ್ನೆಲ್ಲಾ ಧೈರ್ಯವಾಗಿ ಮೆಟ್ಟು ನಿಂತ ಧೀರರಾಗಿ ಅವರು ತಮ್ಮ ಕಲೆಯನ್ನು ಬೆಳಗಿದ ರೀತಿ ಅನನ್ಯ. ಅದೆಷ್ಟು ಬಾರಿ ಕೋರ್ಟ್ ಹತ್ತಿದರೋ ಈ ಪುಣ್ಯಾತ್ಮ ಇವರು. ಸುಪ್ರೀಂ ಕೋರ್ಟಿಗೆ ಹೋಗಿ ನ್ಯಾಯ ಪಡೆದರು.

ಆದರೆ ಅನ್ಯಾಯವಂತರೆದುರು ಎಂದೂ ತಲೆತಗ್ಗಿಸಲಿಲ್ಲ. ಅವರ ಸಾಮಾಜಿಕ ಕಾಳಜಿ, ಅನ್ಯಾಯದ ವಿರುದ್ಧ ನಿರ್ದಾಕ್ಷಿಣ್ಯ ಮಾತು, ಅಂತೆಯೇ ಕನ್ನಡದ ಬಗ್ಗೆ, ಕನ್ನಡದ ಸಾಮಾನ್ಯ ಜನತೆಗೆ ಅವರು ತೋರುತ್ತ ಬಂದಿರುವ ಪ್ರೀತಿ, ಸರಳ ಸಜ್ಜನಿಕೆ, ಇವೆಲ್ಲಾ ಅನುಪಮವಾದದ್ದು.

ಮಾಸ್ಟರ್ ಹಿರಣ್ಣಯ್ಯನವರು ಕನ್ನಡ ನಾಡಿಗೆ ನೀಡಿದ ನಿರ್ಭೀತ ಶಕ್ತಿ ಈಗ ಅವರ ಅಗಲಿಕೆಯ ನಂತರವೂ ಸಹ ಹೆಚ್ಚು ಹೆಚ್ಚಾಗಿ ನಮ್ಮ ವ್ಯವಸ್ಥೆಯಲ್ಲಿ ತುಂಬಿರುವ ಅನಿಷ್ಟಗಳನ್ನು ದೂರವಾಗಿಸಲು ಪ್ರೇರಕ ಶಕ್ತಿಯಾಗಲಿ ಎಂಬುದು ನಮ್ಮ ಆಶಯ.

Tags: Kannada ArticleKannada DramaKannada MoviesMaster HirannaiahsandalwoodSocial mediaಬೆಂಗಳೂರುಮಾಸ್ಟರ್ ಹಿರಣ್ಣಯ್ಯಸೋಷಿಯಲ್ ಮೀಡಿಯಾ
Previous Post

ಬದುಕಿನ ರಂಗ ಪ್ರದರ್ಶನ ಮುಗಿಸಿದ ಮಾಸ್ಟರ್ ಹಿರಣ್ಣಯ್ಯ ವಿಧಿವಶ

Next Post

ಗರ್ಭ ನಿರೋಧಕ ಮಾತ್ರೆ ಸುರಕ್ಷಿತವೇ? ಗರ್ಭಿಣಿಯರು ಪಾಲಿಸಬೇಕಾದ ಎಚ್ಚರಿಕೆಗಳೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗರ್ಭ ನಿರೋಧಕ ಮಾತ್ರೆ ಸುರಕ್ಷಿತವೇ? ಗರ್ಭಿಣಿಯರು ಪಾಲಿಸಬೇಕಾದ ಎಚ್ಚರಿಕೆಗಳೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!