Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಇವರ ಕಾಲಿಗೆ ಬಲವಿಲ್ಲ, ಆದರೆ, ಸಾಧನೆಗೂ ಎಣೆಯಿಲ್ಲ: ಇವರಿಗೊಂದು ಉದ್ಯೋಗ ನೀಡುವ ಯೋಗ್ಯತೆ ಸರ್ಕಾರಕ್ಕಿಲ್ಲ!

October 22, 2019
in Special Articles
0 0
0
Share on facebookShare on TwitterWhatsapp
Read - 3 minutes

ನಮಸ್ಕಾರ ಓದುಗರೆ
ನಿಮ್ಮೆದುರು ಒಂದು ವಿಚಾರ ಪ್ರಸ್ತಾಪ ಮಾಡಲಿಚ್ಛಿಸುತ್ತೇನೆ. ಅದೇನೆಂದರೆ ಭಾರತ ಕ್ರಿಕೆಟ್ ತಂಡ ಯಾವದಾದರೂ ಪ್ರಶಸ್ತಿ ಗೆದ್ದರೆ ಇಡೀ ಒಂದು ವಾರ ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆ ವಿಷಯ ಬಹುದೊಡ್ಡ ಮಟ್ಟಿಗೆ ಸದ್ದು ಮಾಡುತ್ತದೆ. ಮಾಡಲಿ ನನ್ನದೇನೂ ತಕರಾರಿಲ್ಲ. ಏಕೆಂದರೆ ಮಾಧ್ಯಮ ಅವರದ್ದು. ಅದು ಅವರಿಚ್ಛೆ. ಆದರೆ ಅದೇ ಸಾಧನೆ ವಿಶೇಷ ಚೇತನ ತಂಡ ಮಾಡಿದರೆ ಅದು ಜಾಸ್ತಿ ಸದ್ದು ಮಾಡುವುದೇ ಇಲ್ಲ. ಇದು ಬೇಸರದ ಸಂಗತಿ. ಇದು ವಿಶೇಷ ಚೇತನರಿಗೆ ನಮ್ಮ ದೇಶ ನೋಡುವ ದೃಷ್ಟಿಕೋನವನ್ನು ಬಿಂಬಿಸುತ್ತದೆ. ಕ್ರಿಕೆಟ್ ಹೊರತುಪಡಿಸಿ ಬೇರೆ ಕ್ರೀಡೆಗಳ ಸ್ಥಿತಿಯೂ ನಮ್ಮ ದೇಶದಲ್ಲಿ ವಿಭಿನ್ನವಾಗೇನೂ ಇಲ್ಲ.

ಯಾಕೆ ಈ ಮಾತು ಅಂದುಕೊಂಡಿರಾ? ಅದಕ್ಕೆ ಕಾರಣ ಇದೆ. ಅದುವೇ ಜಗದೀಶ್ ಪೂಜಾರಿ ಎನ್ನುವ ದೇಹದಾರ್ಢ್ಯಪಟು. ಹೌದು ದೇಹಧಾರ್ಢ್ಯ ಕ್ರೀಡೆಯಲ್ಲಿ ಹಲವು ಸಾಧನೆ ಮಾಡಿರುವ ಇವರು ಒಬ್ಬ ವಿಶೇಷ ಚೇತನ.

ಈಗಾಗಲೇ ವಿಶೇಷ ಚೇತನರ ವಿಭಾಗದ ದೇಹದಾರ್ಡ್ಯ ಸ್ಪರ್ಧೆಗಳಲ್ಲಿ ಜಿಲ್ಲಾ, ರಾಜ್ಯ ರಾಷ್ಟ್ರೀಯ ಮಟ್ಟದಲ್ಲಿ ಸುಮಾರು ನಾಲ್ವತ್ತೆಂಟು ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಶಸ್ತಿ ಗೆಲ್ಲುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದ್ದಾರೆ.

ಹೀಗಿದ್ದರೂ ಇಷ್ಟೊಂದು ಸಾಧನೆ ಮಾಡಿದ್ದರೂ ಇವರ ಆರ್ಥಿಕ ಸ್ಥಿತಿ ಸಮಸ್ಯೆಯಾಗಿದೆ. ಕಾರಣ ಇವರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಪ್ರಯಾಣಕ್ಕೆ, ದೇಹದ ಸ್ಥಿರತೆ ಕಾಯ್ದುಕೊಳ್ಳಲು ಸುಮಾರು ಹಣ ಬೇಕಾಗುತ್ತದೆ. ಆದರೆ ಇವರಿಗೆ ರಾಜ್ಯ ಸರ್ಕಾರ ಯಾವುದೇ ಉದ್ಯೋಗ ನೀಡದಿರುವುದು ಇವರ ಕುಟುಂಬ ನಿರ್ವಹಣೆ ಮಾಡಲು ಕೂಡಾ ಸಮಸ್ಯೆಯಾಗಿದೆ. ಆರ್ಥಿಕ ಸಮಸ್ಯೆ ಸಲುವಾಗಿ ಇವರು ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ ಹಲವಾರು ಬಾರಿ ಆಗಿದ್ದರೂ ಇವರಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಅಲ್ಲದೆ ಇವರಿಗೆ ಪ್ರಾಯೋಜಕರ ಕೊರತೆ ಕೂಡಾ ಇದೆ. ಯಾರಾದರೂ ಪ್ರಾಯೋಜಕರು ದೊರೆತಲ್ಲಿ ದೇಶಕ್ಕೆ ಇನ್ನಷ್ಟು ಕೀರ್ತಿ ದೊರೆಯುವ ಕಳಶದ ರೀತಿ ಕಂಗೋಳಿಸುತ್ತಾರೆ. ಇಲ್ಲಿ ನಾನು ಈ ಲೇಖನ ಬರೆಯುತ್ತಿರುವ ಉದ್ದೇಶ ಆರ್ಥಿಕ ಸಹಾಯ ಕೇಳುವುದಲ್ಲ. ಬದಲಾಗಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿ ಮಾಡುವುದಾಗಿದೆ. ಅರ್ಥಾತ್ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಉದ್ಯೋಗ ನೀಡುವಂತೆ ಮಾಡುವುದಾಗಿದೆ.

ಅವರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಕೆಲವು ಸಂಘಟನೆಗಳು ಈಗಾಗಲೇ ಸಹಾಯ ಮಾಡಿದ್ದಾರೆ. ಅವರಿಗೆಲ್ಲ ಇವರು ಅಭಾರಿ ಎನ್ನುವ ಮಾತನ್ನು ಜಗದೀಶ್ ಹೇಳುತ್ತಾರೆ. ಆದರೆ ಅವರು ಕೂಡಾ ಎಷ್ಟು ಬಾರಿ ತಾನೇ ಮಾಡಬಲ್ಲರು?

ಇವರ ಸಾಧನೆ ಗಮನಿಸಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲಾಡಳಿತ ಸೇರಿದಂತೆ ರಾಜ್ಯದ ಗಣ್ಯರು ಮತ್ತು ಮಾಜಿ ಮುಖ್ಯಮಂತ್ರಿಗಳ ಕೈಯಿಂದ ಸುಮಾರು 64 ಸನ್ಮಾನ ಪಡೆದಿದ್ದಾರೆ. ಸನ್ಮಾನ ಮತ್ತು ಬಹುಮಾನದ ಮೂಲಕ ಬಂದ ಹಣ ಅವರ ದೇಶದ ವಿವಿಧ ಭಾಗದಲ್ಲಿ ಜರುಗುವ ಸ್ಪರ್ಧೆಯ ಪ್ರವಾಸಗಳಿಗೆ ಸಾಲದು. ಇನ್ನೂ ವಿಶೇಷ ಚೇತನರ ಮಾಶಾಸನದ ಬಗ್ಗೆ ಕೇಳಲೇಬೇಡಿ. ಅದು ಒಂದು ಸಾರಿ ಬಂದರೆ ಮುಂದಿನ ಐದು ಬಾರಿ ಬರುವುದಿಲ್ಲ.

ಇವರನ್ನು ಹಲವು ಸುದ್ದಿ ಮಾಧ್ಯಮಗಳು ಮತ್ತು ದಿನಪತ್ರಿಕೆಗಳು ಇವರನ್ನು ಸಂದರ್ಶನ ಮಾಡಿವೆ. ಮತ್ತು ಇವರು ಹಲವು ಬಾರಿ ಗಣ್ಯರನ್ನು ಭೇಟಿಯಾಗಿ ಉದ್ಯೋಗಕ್ಕೆ ಪ್ರಯತ್ನಿಸಿದ್ದರು. ಆದರೆ ಅವರ ಮಾತುಗಳು ಆಶ್ವಾಸನೆಗೆ ಮಾತ್ರ ಸೀಮಿತವಾಗಿವೆ.

ಇಷ್ಟು ಸಾಧನೆ ಮಾಡಿರುವ ಇವರಿಗೆ ಉದ್ಯೋಗ ಸಿಗಲಿಲ್ಲ ಎನ್ನುವ ಒಂದು ನೋವಿದೆ. ಹೀಗಿರುವಾಗ ಹೇಗೆ ತಾನೇ ಈ ವ್ಯಕ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ದೇಶದ ಕೀರ್ತಿ ಹೆಚ್ಚಿಸುವುದು?

ಇವರಿಗೆ ಆದಷ್ಟು ಶೀಘ್ರ ಉದ್ಯೋಗ ದೊರೆಯಲಿ ಈ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಕೂಡಾ ತಮ್ಮ ಪ್ರತಿಭೆ ತೋರ್ಪಡಿಸಿ ದೇಶದ ಕೀರ್ತಿ ಬೆಳಗಲಿ ಎನ್ನುವ ಆಶಯ ನಮ್ಮದು.

ಜಗದೀಶ್ ಪೂಜಾರಿಯವರಿಗೆ ಪ್ರಾಯೋಜಕತ್ವದ ಮೂಲಕ ಸಹಾಯ ಮಾಡಲು ಇಚ್ಛಿಸುವವರು ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು.
Jagadish poojary
Adyar padav
Adyar post
Mangalore-575007
DK
Mob.9886638761

Tags: BodybuilderBodybuilding competitionDakshina KannadaJagadish PoojaryJobKannada ArticleSpecial Articleಉದ್ಯೋಗಜಗದೀಶ್ ಪೂಜಾರಿದಕ್ಷಿಣ ಕನ್ನಡದೇಹದಾರ್ಡ್ಯ ಸ್ಪರ್ಧೆದೇಹದಾರ್ಢ್ಯಪಟುವಿಶೇಷ ಚೇತನ
Previous Post

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

Next Post

ಬೆಂಗಳೂರು: ವಿದ್ವಾಂಸ ಶೃಂಗೇರಿ ನಾಗರಾಜ್’ಗೆ ಪ್ರತಿಷ್ಠಿತ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು: ವಿದ್ವಾಂಸ ಶೃಂಗೇರಿ ನಾಗರಾಜ್’ಗೆ ಪ್ರತಿಷ್ಠಿತ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!