Thursday, November 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪ್ರಧಾನಿ ಮೋದಿಗೆ ಅವರ ತಾಯಿ ಈಗಲೂ 150 ರೂ. ಕೊಡುವುದು ಯಾಕೆ ಗೊತ್ತಾ?

April 25, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದರೆ ಇಡಿಯ ವಿಶ್ವವೇ ಒಮ್ಮೆ ತಿರುಗಿ ನೋಡುವಂತಾಗಿದೆ. ಆದರೆ, ಇಂತಹ ಪ್ರಭಾವಿ ವ್ಯಕ್ತಿಗೆ ಅವರ ತಾಯಿ ಈಗಲೇ ಭೇಟಿಯಾದಾಗಲೆಲ್ಲಾ 150 ರೂ. ಹಣ ಕೊಡುತ್ತಾರೆ.

ಹೌದು… ಈ ವಿಚಾರವನ್ನು ನಟ ಅಕ್ಷಯ್ ಕುಮಾರ್ ಅವರ ಜೊತೆಯ ನಡೆದ ಮನದಾಳದ ಸಂದರ್ಶನದಲ್ಲಿ ಸ್ವತಃ ಮೋದಿಯವರೇ ಹೇಳಿಕೊಂಡಿದ್ದಾರೆ.
ನನ್ನ ಅಮ್ಮ ನನಗೆ ಮೊದಲಿನಿಂದಲೂ ಹಣ ನೀಡುತ್ತಾರೆ. ಈಗಲೂ ಆಕೆಯನ್ನು ನಾನು ಭೇಟಿಯಾದಾಗಲೆಲ್ಲಾ ನನ್ನ ಕೈಗೆ 150 ರೂಪಾಯಿ ಇಟ್ಟು ಹರಸುತ್ತಾರೆ. ಆದರೆ, ನನ್ನಿಂದ ಮಾತ್ರ ಏನನ್ನೂ ಆಕೆ ಅಪೇಕ್ಷಿಸಿದ್ದೇ ಇಲ್ಲ ಎಂಬ ಮಾತನ್ನು ಭಾವನಾತ್ಮಕವಾಗಿ ಮೋದಿ ಹೇಳಿದ್ದಾರೆ.

A fruit I enjoy eating… pic.twitter.com/JqnGzi6Np5

— Chowkidar Narendra Modi (@narendramodi) April 25, 2019

ನನ್ನ ತಾಯಿ ನನ್ನಿಂದ ಏನನ್ನೂ ಅಪೇಕ್ಷಿಸುವುದಿಲ್ಲ ಎಂದರೆ ಅದರ ಅರ್ಥ ಪ್ರೀತಿ ಇಲ್ಲವೆಂದಲ್ಲ. ಬದಲಾಗಿ, ನಾನು ಇಡೀ ದೇಶವನ್ನೇ ನನ್ನ ಕುಟುಂಬವೆಂದು ಭಾವಿಸಿದವನು. ನಾನು ಮುಖ್ಯಮಂತ್ರಿಯಾಗಿದ್ದಾಗಲೂ ಕೂಡ ನನ್ನ ಕುಟುಂಬದವರಿಗೆ ಸರ್ಕಾರದಿಂದ ಯಾವ ರೀತಿಯ ಸಹಾಯವನ್ನೂ ಮಾಡಿಲ್ಲ. ಕೆಲವರೆಲ್ಲ ಮೆಡಿಕಲ್ ಅದೂ ಇದು ಅಂತ ಸರ್ಕಾರದಿಂದ ಸಹಾಯ ಪಡೆಯುತ್ತಿರುತ್ತಾರೆ. ಆದರೆ ನನ್ನ ಕುಟುಂಬದವರು ಏನನ್ನೂ ಪಡೆದಿಲ್ಲ ಎಂಬ ಸತ್ಯವನ್ನು ಬಿಚ್ಚಿಟ್ಟರು.

The many things that I wanted to do in my childhood…

(Note-politics was not even a remote consideration!) pic.twitter.com/EZcxZDNBIv

— Chowkidar Narendra Modi (@narendramodi) April 25, 2019

ಇನ್ನು, ತಮ್ಮ ದಣಿವರಿಯದ ಕೆಲಸದ ಕುರಿತಾಗಿ ಮನದ ಮಾತನ್ನು ಹೊರ ಹಾಕಿರುವ ಮೋದಿಯವರು, ಅಮೆರಿಕಾ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಕೂಡ ನನ್ನನ್ನು ಭೇಟಿಯಾದಾಗ ಮೊತ್ತ ಮೊದಲು ಇದೇ ಪ್ರಶ್ನೆಯನ್ನೇ ಕೇಳಿದ್ದರು. ಅದು ಯಾಕೆ ಹೀಗೆ ಕಡಿಮೆ ನಿದ್ದೆ ಮಾಡುತ್ತೀರಿ, ಸ್ವಲ್ಪ ಜಾಸ್ತಿ ನಿದ್ದೆ ಮಾಡಿ ಎಂದು ಸಲಹೆ ನೀಡಿದ್ದರು.

Here are details on the films I have seen, and at what stages of my life I saw them… pic.twitter.com/gGOPz2Zjv8

— Chowkidar Narendra Modi (@narendramodi) April 25, 2019

ಅದಾದ ಬಳಿಕ ಪ್ರತಿ ಬಾರಿಯೂ ಭೇಟಿಯಾದಾಗಲೆಲ್ಲ ನನ್ನ ಮಾತು ಪಾಲಿಸ್ತಿದ್ದೀರಾ? ನಿದ್ದೆ ಜಾಸ್ತಿ ಮಾಡ್ತಿದ್ದೀರೋ ಇಲ್ಲವೋ? ಎಂದು ಅವರು ಕೇಳುತ್ತಿದ್ದರು. ನನ್ನ ಜೈವಿಕ ಚಕ್ರವೇ ಈಗ ಬದಲಾಗಿಬಿಟ್ಟಿದೆ. 3-4 ಗಂಟೆಯೊಳಗೆ ನಿದ್ದೆ ಮುಗಿದು ಬಿಡುತ್ತದೆ. ನಿವೃತ್ತಿ ಅನಂತರ ನಿದ್ದೆ ಜಾಸ್ತಿ ಮಾಡೋದು ಹೇಗೆ ಅಂತ ಮೊದಲು ಯೋಚಿಸುತ್ತೇನೆ ಎಂದಿದ್ದಾರೆ.

Retirement…what is that? pic.twitter.com/3Kas3N0VTG

— Chowkidar Narendra Modi (@narendramodi) April 25, 2019

Tags: Actor Akshay KumarKannada NewsModi With his MotherPM Narendra ModiPM with his motherನಟ ಅಕ್ಷಯ್ ಕುಮಾರ್ಪ್ರಧಾನಿ ನರೇಂದ್ರ ಮೋದಿ
Previous Post

ಕತಾರ್’ನಿಂದ ಆಗಮಿಸಿ, ಗುಜರಾತ್’ನಲ್ಲಿ ಮತ ಚಲಾಯಿಸಿದ ಶಿವಮೊಗ್ಗ ಮೂಲದ ಯುವತಿಗೆ ಪ್ರಶಂಸೆ

Next Post

ಹೊಸಪೇಟೆ: ಯತಿಕುಲ ಚಕ್ರವರ್ತಿ ಪೇಜಾವರ ಶ್ರೀಗಳಿಂದ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆ: ಯತಿಕುಲ ಚಕ್ರವರ್ತಿ ಪೇಜಾವರ ಶ್ರೀಗಳಿಂದ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

November 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!