Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ದೇಶಕ್ಕೆ ಐತಿಹಾಸಿಕ ದಿನ: ನಿರ್ಭಯಾ ಅತ್ಯಾಚಾರಿಗಳಿಗೆ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿ, ಎಲ್ಲೆಡೆ ಸಂಭ್ರಮಾಚರಣೆ

7.5 ವರ್ಷದ ನಂತರ ನ್ಯಾಯ ಪಡೆದ ನಿರ್ಭಯಾ ತಂದೆ-ತಾಯಿ ಹೇಳಿದ್ದೇನು?

March 20, 2020
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಇಡಿಯ ದೇಶವೇ ತಲ್ಲಣಗೊಳ್ಳುವಂತೆ ಅತ್ಯಂತ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ನಡೆಸಿದ್ದ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ.

ಅಪರಾಧಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್  ಹಾಗೂ ಪವನ್ ಗುಪ್ತಾ ಕೊನೆಯವರೆಗೂ ಕಾನೂನು ಹೋರಾಟ ನಡೆಸಿದರೂ ಸಾವಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಇಂದು ನಸುಕಿನ 5.30ಕ್ಕೆ ಸರಿಯಾಗಿ ತಿಹಾರ್ ಜೈಲು ನಂ.3ರಲ್ಲಿ ನಾಲ್ವರನ್ನು ಗಲ್ಲಿಗೇರಿಸಲಾಗಿದ್ದು, ಬರೋಬ್ಬರಿ 7.5 ವರ್ಷಗಳ ನಂತರ ಈ ಪ್ರಕರಣಕ್ಕೆ ನ್ಯಾಯ ದೊರೆದಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ.

ನಾಲ್ವರನ್ನೂ ನೇಣು ಗಂಬವೇರಿಸುವ ಮುನ್ನ ತಿಹಾರ್ ಜೈಲಿನ ಆರೋಗ್ಯಾಧಿಕಾರಿಗಳಿಂದ ನಾಲ್ವರು ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ಫಿಟ್ ಅಂಡ್ ಫೈನ್ ಆಗಿದ್ದಾರೆ ಎಂದು ವರದಿ ನೀಡಲಾಗಿತ್ತು. ನಂತರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಅಪರಾಧಿಗಳ ಅಂತಿಮ ಇಚ್ಚೆಯನ್ನು ಕೇಳಲಾಗಿದೆ. ಆದರೆ, ಅಂತಿಮ ಇಚ್ಚೆಗಳಿಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕಪ್ಪು ಬಟ್ಟೆ ಧರಿಸಿದ ಕೈದಿಗಳನ್ನು ವಾರ್ಡನ್ ಹಾಗೂ ಹೆಡ್ ವಾರ್ಡನ್ ಗಲ್ಲು ಕೋಣೆಗೆ ಕರೆತಂದಿದ್ದು, ಡೆತ್ ವಾರೆಂಟ್’ಗೆ ಮ್ಯಾಜಿಸ್ಟ್ರೇಟ್ ಸಹಿ ಹಾಕಿದ ನಂತರ ಅಪರಾಧಿಗಳ ಎದುರು ವಾರೆಂಟ್ ಓದಿದ ನಂತರ ನಾಲ್ವರನ್ನೂ ನೇಣುಗಂಬಕ್ಕೇರಿಸಲಾಗಿದೆ.

ನಿರ್ಭಯಾ ತಂದೆ-ತಾಯಿ ಹೇಳಿದ್ದೇನು?
ಸುಮಾರು 7.5 ವರ್ಷದ ನಂತರ ನಮಗೆ ನ್ಯಾಯ ದೊರೆತಿದೆ. ಈ ಘಟನೆ ಹಾಗೂ ಇಂದು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿರುವುದು ಇಂತಹ ದುಷ್ಟರಿಗೆ ಒಂದು ಪಾಠವಾಗಬೇಕು ಎಂದು ಹೇಳುತ್ತಲೇ ತಮ್ಮ ಮಗಳನ್ನು ನೆನೆದು ಭಾವುಕರಾದರು.

ನಿರ್ಭಯಾ ನ್ಯಾಯ ದಿವಸ್
ಇನ್ನು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಿರ್ಭಯಾ ತಾಯಿ ಇಷ್ಟು ವರ್ಷಗಳ ನಮ್ಮ ಹೋರಾಟಕ್ಕೆ ಹಾಗೂ ನನ್ನ ಮಗಳ ಸಾವಿಗೆ ಇಂದು ನ್ಯಾಯ ದೊರೆತಿದ್ದು, ಮಾರ್ಚ್ 20ರ ಈ ದಿನ ಐತಿಹಾಸಿಕವಾಗಿದೆ. ಈ ದಿನವನ್ನು ನಿರ್ಭಯಾ ನ್ಯಾಯ ದಿವಸ್ ಎಂದು ಸಂಭ್ರಮಿಸಬೇಕು ಎಂದು ಕೋರಿದ್ದಾರೆ.

ನಮಗೆ ನ್ಯಾಯ ದೊರಕಿಸಿಕೊಟ್ಟ ಕೇಂದ್ರ ಸರ್ಕಾರ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ನಮಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇವೆ ಎಂದಿದ್ದಾರೆ.

ಗುರುವಾರ ಬೆಳಿಗ್ಗೆ ನಾಲ್ವರು ಅಪರಾಧಿಗಳಲ್ಲಿ ಮೂವರು ಸುಪ್ರೀಂ ಕೋರ್ಟ್ ಕದ ತಟ್ಟಿ ತಮ್ಮ ಗಲ್ಲು ಶಿಕ್ಷೆಗೆ ತಡೆ ತರಲು ಪ್ರಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಆ ಬಳಿಕ ನಾಲ್ವರೂ ಅಪರಾಧಿಗಳ ಪರ ಅವರ ವಕೀಲರು ದೆಹಲಿ ಹೈಕೋರ್ಟಿನಲ್ಲಿ ಹೊಸ ಮನವಿ ಅರ್ಜಿಯನ್ನು ಸಲ್ಲಿಸಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿಕೊಂಡರು. ಆದರೆ ಅಲ್ಲಿಯೂ ನಿರ್ಭಯಾ ಹಂತಕರ ಮನವಿಗೆ ಪುರಸ್ಕಾರ ಲಭಿಸಲಿಲ್ಲ.

ತಿಹಾರ್ ಜೈಲಿನಲ್ಲಿ ಹಂತಕರನ್ನು ನೇಣುಗಂಬಕ್ಕೇರಿಸಲು ಕೊನೇ ಕ್ಷಣದ ಸಿದ್ಧತೆಗಳು ನಡೆಯುತ್ತಿರುವಂತೆ ಅವರ ಪರ ವಕೀಲರಾದ ಎ.ಪಿ.ಸಿಂಗ್ ಅವರು ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಆದರೆ, ಇದನ್ನು ವಜಾಗೊಳಿಸಿದ್ದು, ತತಕ್ಷಣವೇ ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ಆದೇಶಿಸಲಾಗಿತ್ತು.

Get in Touch With Us info@kalpa.news Whatsapp: 9481252093

Tags: All 4Asha DeviBig Breaking NewsDeathWarranthanging_of_Nirbhaya_convictsKalpaNewsDigitalMediaKannadaNewsWebsiteLatestNewsKannadaNationalNewsInKannadanirbhayabetrayedNirbhayacaseNirbhayacaseconvictsNirbhayaVerdictRest In PeaceTiharJailಗಲ್ಲು_ಶಿಕ್ಷೆತಿಹಾರ್_ಜೈಲುನಿರ್ಭಯಾ_ಅತ್ಯಾಚಾರ
Previous Post

ನಿರ್ಭಯಾ ಅತ್ಯಾಚಾರಿಗಳಿಗೆ ವೈದ್ಯಕೀಯ ಪರೀಕ್ಷೆ ಅಂತ್ಯ, ಕೆಲವೇ ನಿಮಿಷಗಳಲ್ಲಿ ಗಲ್ಲು ಶಿಕ್ಷೆ ಜಾರಿ

Next Post

ಗಲ್ಲಿಗೇರಿಸುವ ಕೊನೆ ಗಂಟೆಗಳಲ್ಲಿ ಅಪರಾಧಿ ಅಕ್ಷಯ್ ಭೇಟಿಯಾಗಲು ಅವಕಾಶ ನೀಡುವಂತೆ ಕುಟುಂಬಸ್ಥರ ಹೈಡ್ರಾಮಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಲ್ಲಿಗೇರಿಸುವ ಕೊನೆ ಗಂಟೆಗಳಲ್ಲಿ ಅಪರಾಧಿ ಅಕ್ಷಯ್ ಭೇಟಿಯಾಗಲು ಅವಕಾಶ ನೀಡುವಂತೆ ಕುಟುಂಬಸ್ಥರ ಹೈಡ್ರಾಮಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!