Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಗದಗ

ಸಮಯದ ಸದುಪಯೋಗ ಮಾಡಿಕೊಳ್ಳಿ: ಡಾ. ಪಾಪಣ್ಣನವರ

August 17, 2023
in ಗದಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಹೊಳೆಆಲೂರ |

ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟರೆ ಸುಖದ ಹೆಬ್ಬಾಗಿಲು ತಾನೇ ತೆರೆದುಕೊಳ್ಳುತ್ತದೆ. ಇರುವ ಕಡಿಮೆ ಸಮಯದಲ್ಲಿ ಓದು ಬರಹಕ್ಕೆ ಒತ್ತು ನೀಡಿ ಸಮಯದ ಸದುಪಯೋಗ ಮಾಡಿಕೊಂಡು ರೀಕ್ಷೆಯಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಿರಿ ಎಂದು ರೋಣದ ರಾಜೀವಗಾಂಧಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಾಯ್.ಎನ್.ಪಾಪಣ್ಣವರ ಹೇಳಿದರು.

ಅವರು ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಶ್ರೀ ಕಲ್ಮೇಶ್ವರ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪಠ್ಯೇತರ ಚಟುವಟಿಕೆ ಮುಕ್ತಾಯ ಸಮಾರಂಭ ಹಾಗೂ ಬಿ.ಎ, ಬಿ.ಕಾಂ, ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜ್ಯೋತಿ ಬೆಳಗಿಸಿ ಮಾತನಾಡಿದರು.
ಇದೀಗ ಹಚ್ಚಿದ ಈ ಜ್ಯೋತಿ ನಿಮ್ಮ ಜ್ಞಾನದ ಬೆಳಕನ್ನು ಪಸರಿಸುವಂಥದು. ಅಷ್ಟದಿಕ್ಕುಗಳಲ್ಲಿ ಬೆಳಕನ್ನು ಬೀರಿದಂತೆ ನಿಮ್ಮ ಪ್ರತಿಭೆ ಬೆಳಗಲಿ. ಮುಕ್ತಾಯ ಎಂದರೆ ಇಲ್ಲಿಗೆ ಎಲ್ಲ ಮುಗಿಯಿತೆಂದಲ್ಲ. ಇನ್ನು ಮೇಲೆ ಆರಂಭ. ಅದಕ್ಕೇ ಜ್ಯೋತಿಯನ್ನು ಬೆಳಗಿಸಿದ್ದು. ವಿದ್ಯಾರ್ಥಿಗಳು ಶಿಸ್ತು, ಸಹನೆ, ಸಹಕಾರ, ಶಾಂತಿಗಳನ್ನು ಅಳವಡಿಸಿಕೊಳ್ಳಬೇಕು, ಮೂರು ವರ್ಷಗಳ ಈ ಅವಧಿಯಲ್ಲಿ ಓದಿನ ಜೊತೆಗೆ ನಿಮ್ಮ ಪ್ರತಿಭಾ ವಿಕಾಸಕ್ಕೆ ಹಲವಷ್ಟು ವೇದಿಕೆಗಳನ್ನು ಒದಗಿಸಲಾಗಿರುತ್ತದೆ. ಇಲ್ಲಿ ನಮ್ಮ ಬದುಕನ್ನು ರೂಪಿಸುವಲ್ಲಿ ಶಿಕ್ಷಕರು ಶ್ರಮಪಡುತ್ತಾರೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ದೀವಿಗೆ ಬೆಳಗಿಸಿ ಸಂಸ್ಥೆಗೆ , ಶಿಕ್ಷಕರಿಗೆ, ತಮ್ಮ ಮನೆಗೆ ಕೀರ್ತಿ ತರುವಂತಾಗಬೇಕು ಎಂದರು.

Also read: ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

ಗುರುಗಳನ್ನು ಮೀರಿಸಿ ನೀವು ಉನ್ನತ ವಿದ್ಯೆ, ಹುದ್ದೆ ಅಲಂಕರಿಸಿದರೆ ಅದೇ ನೀವು ಗುರುಗಳಿಗೆ ಕೊಡುವ ಕಾಣಿಕೆ. ನೀವು ಕುಳಿತ ಜಾಗದಲ್ಲೇ ಇಲ್ಲಿ ಓದುವಾಗ ನಾನೂ ಎಲ್ಲ ಕಾರ್ಯಕ್ರಮಗಳಲ್ಲಿ ಕುಳಿತಿರುತ್ತಿದ್ದೆ. ಇಂದು ನನಗೆ ಮೂರುವರ್ಷಗಳ ಕಾಲ ವಿದ್ಯೆ ಕಲಿಸಿದ ಗುರುಗಳು ತಮ್ಮ ಜೊತೆಗೆ ಕಲಿತ ಕಾಲೇಜಿನಲ್ಲೇ ಅತಿಥಿಯಾಗಿ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಿದ್ದಾರೆ. ಇದಕ್ಕಿಂತ ಸೌಭಾಗ್ಯ ನನಗೆ ಬೇರೊಂದಿಲ್ಲ ಎಂದು ವಿದ್ಯಾರ್ಥಿ ಜೀವನದ ಅನುಭವಗಳ ಜೊತೆಗೆ ವಿದ್ಯಾರ್ಥಿಗಳಿಗೆ ಹಲವಷ್ಟು ಯಶಸ್ಸಿನ ಸೂತ್ರಗಳನ್ನು , ಜೀವನ ಕೌಶಲ್ಯಗಳ ಕುರಿತು ಹೇಳಿದರು. ಇದೆ ಸಂದರ್ಭದಲ್ಲಿ ವರ್ಷದುದ್ದಕ್ಕೂ ನಡೆಸಿದ್ದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಮೂರು ವರ್ಷಗಳ ಅನುಭವಗಳನ್ನು ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ಕಣವಿ ಮಾತನಾಡಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ನಿಮ್ಮ ಪ್ರತಿಭೆ ತೋರಿಸಿದ್ದೀರಿ. ನಿಮ್ಮ ಮುಂದಿನ ಜೀವನ ಸುಖ-ನೆಮ್ಮದಿಯದಾಗಿರಲಿ ಎಂದರು. ಅತಿಥಿಗಳಾಗಿದ್ದ ಡಾ.ಸಂಗಮೇಶ ಸಜ್ಜನರ , ಡಾ.ಪ್ರಭು ಗಂಜಿಹಾಳ ಸಂದರ್ಭೋಚಿತ ಮಾತನಾಡಿದರು. ವೇದಿಕೆಯ ಮೇಲೆ ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ನಾಗರಾಜ ಹುಡೇದ, ಮಹಿಳಾ ಪ್ರತಿನಿಧಿ ಅನ್ನಪೂರ್ಣ ಪಾಟೀಲ ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ರವಿಚಂದ್ರ ಕುರಿ ಉಪಸ್ಥಿತರಿದ್ದರು.

ಕು. ಪೂಜಾ ಬೆಳವಲ ಪ್ರಾರ್ಥಿಸಿದರು, ಸ್ವಾಗತವನ್ನು ರವಿಚಂದ್ರ ಕುರಿ ಮಾಡಿದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಪ್ರೊ.ರೇಶ್ಮಾ ಟಕ್ಕೇದ, ಶಿಲ್ಪಾ ಮೆದನಾಪೂರ ನಿರ್ವಹಿಸಿದರು , ಕೊನೆಯಲ್ಲಿ ಅಕ್ಷತಾ ಮಣ್ಣೂರ ವಂದಿಸಿದರು. ಕು.ಮಧು ಗಾಣಿಗೇರ ನಿರೂಪಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ವರದಿ: ಡಾ.ಪ್ರಭು ಗಂಜಿಹಾಳ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: GadagaHolealuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗದಗಹೊಳೆಆಲೂರ
Previous Post

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

Next Post

Amit Shah pays tribute to ‘Bharat Ratna’ Atal Bihari Vajpayee on his fifth death anniversary

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Amit Shah pays tribute to 'Bharat Ratna' Atal Bihari Vajpayee on his fifth death anniversary

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!