ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ಶ್ರೀಮದುತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ತಮ್ಮ 28ನೆಯ ಚಾತುರ್ಮಾಸ್ಯ ವ್ರತವನ್ನು ಇಂದು ಕೈಗೊಂಡರು.


ಚಾತುರ್ಮಾಸ್ಯ ವ್ರತ ಸಂಕಲ್ಪ
ಹೊಳೆಹೊನ್ನೂರಿನ ಶ್ರೀ ಸತ್ಯಧರ್ಮ ತೀರ್ಥರ ಮೂಲ ಬೃಂದಾವನ ಸನ್ನಿಧಾನದಲ್ಲಿ ಶ್ರೀ ಸತ್ಯಾತ್ಮತೀರ್ಥರು ದಶಮಿಯಾದ ಇಂದು ತಮ್ಮ 28ನೆಯ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ನೆರವೇರಿಸಿದರು.













Discussion about this post