ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರ ಎರಡು ಪಾದಗಳು ಮುರಿದಿರುವ ಘಟನೆ ಕೈಮರ ಗ್ರಾಮದಲ್ಲಿ ನಡೆದಿದೆ.
ತಿಪ್ಪೇರುದ್ರ ಸ್ವಾಮಿ ಗಾಯಗೊಂಡವರು. ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯೆ ಕೈಮರ ಸರ್ಕಲ್ನಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯಲು ಬೈಕ್ ನಿಲ್ಲಿಸಿ, ರಸ್ತೆ ದಾಟುವಾಗ ಶಿವಮೊಗ್ಗದಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post