No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹೋಳಿ ಹಬ್ಬ | ಬೆಂಗಳೂರಿನಿಂದ ಈ ನಗರಗಳಿಗೆ ವಿಶೇಷ ರೈಲು ಸಂಚಾರ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2026
in Rail Dairy (ರೈಲ್ವೆ ಸುದ್ದಿಗಳು)
0
Mysore – Shivamogga Express Big Update on this Date | Must Read

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್’ಎಂವಿಟಿ) #Bengaluru ಬೆಂಗಳೂರು – ಬೀದರ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ನಡುವಿನ ವಿಶೇಷ ರೈಲುಗಳ ಸಂಚಾರವನ್ನು ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಈ ರೈಲುಗಳ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

1. ಎಸ್’ಎಂವಿಟಿ ಬೆಂಗಳೂರಿನಿಂದ ಪ್ರತಿ ಶುಕ್ರವಾರ ಮತ್ತು ಭಾನುವಾರ ಹೊರಡುವ 06539 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು-ಬೀದರ್ #Bidar ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆಬ್ರವರಿ 27 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಇದೀಗ ಇದರ ಸೇವೆಯನ್ನು 2026ರ ಮಾರ್ಚ್ 1 ರಿಂದ ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ.
2. ಬೀದರ್ ನಿಲ್ದಾಣದಿಂದ ಪ್ರತಿ ಶನಿವಾರ ಮತ್ತು ಸೋಮವಾರ ಹೊರಡುವ 06540 ಸಂಖ್ಯೆಯ ಬೀದರ್ – ಎಸ್’ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಫೆ.28ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಇದೀಗ ಇದರ ಸಂಚಾರವನ್ನು 2026ರ ಮಾರ್ಚ್ 2 ರಿಂದ ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 9 ಟ್ರಿಪ್’ಗಳನ್ನು ಪೂರೈಸಲಿವೆ.

3. ಬೆಂಗಳೂರಿನ ಕಂಟೋನ್ಮೆಂಟ್ ನಿಲ್ದಾಣದಿಂದ ಪ್ರತಿ ಶನಿವಾರ ಹೊರಡುವ 06207 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ #Kalburgi ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆ.28 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈ ರೈಲಿನ ಸೇವೆಯನ್ನು 2026ರ ಮಾರ್ಚ್ 7 ರಿಂದ ಮಾರ್ಚ್ 28 ರವರೆಗೆ ವಿಸ್ತರಿಸಲಾಗಿದೆ.

4. ಕಲಬುರಗಿಯಿಂದ ಪ್ರತಿ ಭಾನುವಾರ ಹೊರಡುವ 06208 ಸಂಖ್ಯೆಯ ಕಲಬುರಗಿ – ಬೆಂಗಳೂರು ಕಂಟೋನ್ಮೆಂಟ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಮಾರ್ಚ್ 1ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈ ರೈಲಿನ ಸೇವೆಯನ್ನು ಮಾರ್ಚ್ 8, 2026ರ ಮಾರ್ಚ್ 8ರಿಂದ ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 4 ಟ್ರಿಪ್’ಗಳನ್ನು ನಡೆಸಲಿವೆ.
5. ಸಾಂತ್ರಾಗಾಚಿ – ಯಲಹಂಕ ವಿಶೇಷ ರೈಲು ವಿಸ್ತರಣೆ
ಹೋಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ಅನುಕೂಲಕ್ಕಾಗಿ ಆಗ್ನೇಯ ರೈಲ್ವೆಯು ಸಾಂತ್ರಾಗಾಚಿ ಮತ್ತು ಯಲಹಂಕ ನಡುವಿನ ವಿಶೇಷ ರೈಲು ಸೇವೆಯನ್ನು ಸಹ ವಿಸ್ತರಿಸಿದೆ.

1. ಸಾಂತ್ರಾಗಾಚಿಯಿಂದ ಪ್ರತಿ ಗುರುವಾರ ಹೊರಡುವ 02863 ಸಂಖ್ಯೆಯ ಸಾಂತ್ರಾಗಾಚಿ-ಯಲಹಂಕ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆ.26 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈಗ ಇದನ್ನು ಮಾರ್ಚ್ 5 ರಿಂದ ಮಾರ್ಚ್ 26 ರವರೆಗೆ ವಿಸ್ತರಿಸಲಾಗಿದೆ.

2. ಯಲಹಂಕದಿಂದ ಪ್ರತಿ ಶನಿವಾರ ಹೊರಡುವ 02864 ಸಂಖ್ಯೆಯ ಯಲಹಂಕ-ಸಾಂತ್ರಾಗಾಚಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಫೆ.28 ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈಗ ಇದನ್ನು ಮಾರ್ಚ್ 7 ರಿಂದ ಮಾರ್ಚ್ 28, ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 4 ಟ್ರಿಪ್’ಗಳನ್ನು ಪೂರೈಸಲಿವೆ.

ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ವಿಸ್ತೃತ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BENGALURUBidarHoli FestivalIndian RailwayIRCTCKalburgiKannada News WebsiteLatest News KannadaRailOneSpecial Trainಕಂಟೋನ್ಮೆಂಟ್ಕಲಬುರಗಿನೈಋತ್ಯ ರೈಲ್ವೆಬೀದರ್ಬೆಂಗಳೂರುಹೋಳಿ ಹಬ್ಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ರಾಯರ ವರ್ಧಂತಿ | ತ್ಯಾಗರಾಜನಗರ ಮಠದಲ್ಲಿ ಫೆ.19-24ರವರೆಗೆ ವಿಶೇಷ ಕಾರ್ಯಕ್ರಮ

Next Post

ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL