ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲೂಕಿನ ದರ್ಗಾ ಹೆರಗೂಡಿನ ಬಳಿ ಬೈಕ್ ಸವಾರನೋರ್ವ ಕೂದಲಳತೆಯಲ್ಲಿ ಚಿರತೆಯ ದಾಳಿಯಿಂದ ಪಾರಾಗಿದ್ದಾನೆ.
ನಗರ ನಿವಾಸಿ ಸುಬ್ರಹ್ಮಣ್ಯ ನಾವುಡ ಹೊಸನಗರದಿಂದ ನಗರಕ್ಕೆ ಬೈಕ್ನಲ್ಲಿ ಬರುವಾಗ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬೈಕ್ ಮೇಲೆ ಚಿರತೆಯೊಂದು ಎಗರಿದ್ದು, ಕೂದಲೆಳೆ ಅಂತರದಲ್ಲಿ ಸವಾರ ಬಚಾವಾಗಿದ್ದಾನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post