ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಯವರ ಜನ್ಮ ದಿನದ ಅಂಗವಾಗಿ, ಹೊಸನಗರ ತಾ. ಕಲ್ಲುಕೊಪ್ಪದಲ್ಲಿ, ಹೊಸನಗರ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ, “ರಕ್ತದಾನ ಶಿಬಿರಕ್ಕೆ ಶಾಸಕ ಹೆಚ್. ಹಾಲಪ್ಪ MLA Halappa ಚಾಲನೆ ನೀಡಿ, ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷರು, ಯುವಮೋರ್ಚಾ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ರಾಜ್ಯದ 15 ಸ್ಥಳಗಳನ್ನು ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಘೋಷಿಸಿ: ಅನಂತ ಹೆಗಡೆ ಅಶೀಸರ ಒತ್ತಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post