Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಹೊಸನಗರ

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

September 16, 2025
in ಹೊಸನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜೆಸಿಬಿ ಸಹಾಯದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಈ ಕಾರ್ಯದಲ್ಲಿ ಸಾಗರ ವಲಯದ ಡಿಸಿಎಫ್ ಮೋಹನ್ ಕುಮಾರ್, ಹೊಸನಗರ ಎಸಿಎಫ್ ಕೆ.ಬಿ. ಮೋಹನ್ ಕುಮಾರ್ ಹಾಗೂ ಆರ್‌ಎಫ್‌ಓ ಅನಿಲ್ ಕುಮಾರ್ ಪಾಲ್ಗೊಂಡಿದ್ದರು. ಪಶು ವೈದ್ಯಾಧಿಕಾರಿ ಫಣಿರಾಜ್ ಮರಣೋತ್ತರ ಪರೀಕ್ಷೆ ನಡೆಸಿದರು.
ಕಾಡುಕೋಣಗಳು ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ. ಆದರೆ ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ ಅವುಗಳು ಮೇವು ಹುಡುಕಿ ತೋಟಕ್ಕೆ ಬಂದು, 20 ಅಡಿ ಆಳದ ಹೊಂಡದಲ್ಲಿ ನೀರು ಕುಡಿಯಲು ಇಳಿದು ಹೊರಬರಲಾಗದೆ ಮುಳುಗಿ ಸಾವನ್ನಪ್ಪಿರಬಹುದು ಎಂಬ ಸಾಧ್ಯತೆ ಇದೆ. ನಿಖರ ಕಾರಣ ಮರಣೋತ್ತರ ವರದಿ ಬರುವವರೆಗೆ ಸ್ಪಷ್ಟವಾಗುವುದಿಲ್ಲ.

ಈಗಾಗಲೇ ಹುಂಚ ಹಾಗೂ ನಾಗರಹಳ್ಳಿ ವ್ಯಾಪ್ತಿಯಲ್ಲಿ ಅನೇಕ ಬಾರಿ ಕಾಡುಕೋಣಗಳ ಮಾರಣಹೋಮ ನಡೆದಿರುವುದು ಸಾಬೀತಾಗಿದೆ. 2024ರ ಜೂನ್‌ನಲ್ಲಿ ಅಕ್ರಮ ಬಂದೂಕು ಬಳಸಿ ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳ ಹತ್ಯೆ ನಡೆದ ಪ್ರಕರಣವೂ ಬೆಳಕಿಗೆ ಬಂದಿತ್ತು. ಆ ವೇಳೆಯೂ ಅರಣ್ಯ ಇಲಾಖೆ ತನಿಖೆ ನಡೆಸಿ ಲ್ಯಾಬ್ ವರದಿಗೆ ಕಳಿಸಿತ್ತು.
ನಾಗರಹಳ್ಳಿ ಪ್ರಕರಣದ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಗಸ್ತು ಹೆಚ್ಚಿಸಲು ಹಾಗೂ ವರದಿ ಸಲ್ಲಿಸಲು ಆದೇಶಿಸಿದ್ದರು. ಆದರೂ ಹುಂಚ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಆತಂಕದ ಸಂಗತಿಯಾಗಿದ್ದು, ಕಾಡುಕೋಣಗಳ ಮಾರಣಹೋಮಕ್ಕೆ ಕಡಿವಾಣ ಬೀಳುವದನ್ನು ಕಾದು ನೋಡಬೇಕಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HosanagaraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೊಸನಗರ
Previous Post

ತಿರುಪತಿ-ಚಿಕ್ಕಮಗಳೂರು, ಬೀದರ್-ಬೆಂಗಳೂರು ಸೇರಿ ಹಲವು ರೈಲುಗಳು ತಡವಾಗಿ ಚಲಿಸಲಿವೆ

Next Post

ಭಾರತ್ ಗೌರವ್ | ನಾಲ್ಕು ಜೋತಿರ್ಲಿಂಗ, ಏಕತಾ ಪ್ರತಿಮೆ ಒಳಗೊಂಡ ಭಾರತೀಯ ರೈಲ್ವೆಯ ಅದ್ಬುತ ಯಾತ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ್ ಗೌರವ್ | ನಾಲ್ಕು ಜೋತಿರ್ಲಿಂಗ, ಏಕತಾ ಪ್ರತಿಮೆ ಒಳಗೊಂಡ ಭಾರತೀಯ ರೈಲ್ವೆಯ ಅದ್ಬುತ ಯಾತ್ರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025

ಜಾತಿಗಣತಿ ಅಲ್ಲ, ಸರ್ವೆ ಅಷ್ಟೆ: ಸಚಿವ ಮಧು ಬಂಗಾರಪ್ಪ

September 27, 2025

ಸಾಕಾಗಿದೆ! ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ, ಆದರೆ… ಗೀತಾ ಶಿವರಾಜಕುಮಾರ್ ಹೇಳಿದ್ದೇನು?

September 27, 2025

Gallant Sports Completes 85 World-Class Sports Infrastructure Projects in Karnataka

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025

ಜಾತಿಗಣತಿ ಅಲ್ಲ, ಸರ್ವೆ ಅಷ್ಟೆ: ಸಚಿವ ಮಧು ಬಂಗಾರಪ್ಪ

September 27, 2025

ಸಾಕಾಗಿದೆ! ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ, ಆದರೆ… ಗೀತಾ ಶಿವರಾಜಕುಮಾರ್ ಹೇಳಿದ್ದೇನು?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!