Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಅಜಾದ್ ಕಾ ಅಮೃತ್ ಮಹೋತ್ಸವ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ವತಿಯಿಂದ ವಿಶೇಷ ಸ್ಪರ್ಧೆಗಳು

August 8, 2022
in ಕೊಪ್ಪಳ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  |

ಉತ್ತರ ಕರ್ನಾಟಕ ಭಾಗದ ಹೆಸರಾಂತ ಕಾರ್ಖಾನೆಗಳಲ್ಲಿ ಒಂದಾದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Indrustries ಕಳೆದ 28 ವರ್ಷಗಳಿಂದ ಹೊಸಪೇಟೆ ಮತ್ತು ಕೊಪ್ಪಳ ಭಾಗದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳುವುದರ ಮೂಲಕ ಮತ್ತು ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜಿಸಿ ಪರಿಸರ ಪ್ರೇಮಿಯಾಗಿ, ಕಲೆ, ಸಂಗೀತ, ಸಾಹಿತ್ಯ ಮತ್ತು ಶಿಕ್ಷಣ ಆರೋಗ್ಯಕ್ಕೆ ಹೆಚ್ಚಿನ ಪ್ರೋತ್ಸಾಹಗಳನ್ನು ನೀಡಿ ತನ್ನದೇ ಆದಂತಹ ಹೆಸರು ಗಳಿಸಿದೆ.

ಬರುವ 75 ನೇಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯು ಭಾನುವಾರದಂದು ಹೊಸಪೇಟೆಯ ರೋಟರಿ ಕ್ಲಬ್ ಆವರಣದಲ್ಲಿ ಕಾರ್ಖಾನೆಯ ಉದ್ಯೋಗಿಗಳ ಕುಟುಂಬದ ಸದಸ್ಯರಿಗೆ ರಂಗೋಲಿ ಸ್ಪರ್ಧೆ, ಭಾಷಣ, ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಿದರು, ಕಳೆದ ವಾರವೂ ಸಹ ಈ ಸ್ಪರ್ಧೆಗಳನ್ನು ಕೊಪ್ಪಳದ ಭಾಗದ ಉದ್ಯೋಗಿಗಳಿಗೆ ಕೊಪ್ಪಳದ ವಾಸವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.
ಈ ನಡುವೆ ಕಾರ್ಖಾನೆಯ ಆವರಣದಲ್ಲಿ ಉದ್ಯೋಗಿಗಳಿಗೆ ರಸಪ್ರಶ್ನೆ,ದೇಶಭಕ್ತಿ ಗೀತೆಗಳು, ಭಾಷಣ ಸ್ಪರ್ಧೆಗಳು ಮತ್ತು ವಿವಿಧ ಆಟಗಳನ್ನು ಆಯೋಜಿಸಲಾಗಿದೆ. ಬಹುಮಾನಗಳನ್ನು 15 ನೇ ತಾರೀಖಿನಂದು ನೆಡೆಯುವ ಸಮಾರಂಭದಲ್ಲಿ ನೀಡಲಾಗುತ್ತದೆ.

ಉದ್ಯೋಗಿ ಕುಟುಂಬದ ಸದಸ್ಯರುಗಳಿಗೆ ರೋಟರಿ ಕ್ಲಬ್ ಆವರಣದಲ್ಲಿ ಇಂದು ಬೆಳಿಗ್ಗೆಯಿಂದ ವಿವಿಧ ಸ್ಪರ್ಧೆಗಳು ಪ್ರಾರಂಭವಾಗಿ ಮಹಿಳೆಯರಿಂದ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿದ್ದರು, ಉದ್ಯೋಗಿಗಳ ಮಕ್ಕಳಿಗೆ ವಿಶೇಷವಾಗಿ ಸ್ವಾತಂತ್ರ ಹೋರಾಟಗಾರರ ಚಿತ್ರಗಳನ್ನ ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಅತಿ ಉತ್ಸಾಹದಿಂದ ಈ ಕಾರ್ಯಕ್ರಮವನ್ನು ಉದ್ಯೋಗಿಗಳ ಕುಟುಂಬದವರು ನೆರವೇರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳಿಸಿದ ಅಭ್ಯರ್ಥಿಗಳಿಗೆ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ನೀಡಲಾಗುವುದು.

Also read: ನೇಣು ಬಿಗಿದ ಸ್ಥಿತಿಯಲ್ಲಿ ಕೊಡಗಿನ ವೈದ್ಯೆ ಹಾಗೂ ಮಗಳ ಶವ ಪತ್ತೆ: ಆತ್ಮಹತ್ಯೆ ಶಂಕೆ?

ಇಂದು ಸಾಯಂಕಾಲ ರೋಟರಿ ಕ್ಲಬ್ ಆವರಣದಲ್ಲಿ ಚಿತ್ರ ಕಲಾವಿದರಿಗೆ ಪ್ರೋತ್ಸಾಹ ನೀಡಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಪೂನಾದಿಂದ ಬಂದ ಹೆಸರಾಂತ ಕಲಾವಿದರಾದ ರಾಜು ಸುತಾರ್ ಮತ್ತು ತಂಡದವರು ವಿಶೇಷವಾದಂತಹ ಚಿತ್ರಕಲೆಯನ್ನು ಬಿಡಿಸಿ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಕೊಪ್ಪಳದ ಹತ್ತಿರ ಇರುವ ಹೆಸರಾಂತ ಕಿನ್ನಾಳ ಗ್ರಾಮದಿಂದ ತರಲಾದ ಮರದಿಂದ ಮಾಡಿದ ಪ್ರಾಣಿಗಳನ್ನು ಪ್ರದರ್ಶನವನ್ನು ಮಾಡಲಾಯಿತು.
ಚಿತ್ರಕಲಾ ಪ್ರದರ್ಶನ- ಸಮಾರೋಪ ಸಮಾರಂಭ

ಚಿತ್ರಕಲಾ ಸಮಾರೋಪ ಸಮಾರಂಭ ಸಾಯಂಕಾಲ ಆಯೋಜಿಸಲಾಗಿತ್ತು. ರೋಟರಿ ಕ್ಲಬ್ ಹೊಸಪೇಟೆಯ ಅಧ್ಯಕ್ಷ ವಿ ತಿರುಪತಿ ನಾಯ್ಡು ಅವರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಫ್ಐಎಲ್ ಆಫೀಸರ್ಸ್ ಲೇಡೀಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆಯವರು ವಹಿಸಿದ್ದರು. ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರು, ಮತ್ತು ಹಿರಿಯ ಉಪಾಧ್ಯಕ್ಷರಾದ ಶ್ರೀ ಪಿ ನಾರಾಯಣ್ ಮತ್ತು ಹೆಸರಾಂತ ಚಿತ್ರಕಲಾವಿದರಾದ ಪೂನಾದ ಶ್ರೀ ರಾಜು ಸುತಾರ್ ರವರು ಕಾರ್ಯಕ್ರಮದ ವೇದಿಕೆಯ ಮೇಲೆ ಆಸೀನರಾಗಿದ್ದರು.

ಈ ಚಿತ್ರಕಲಾ ಪ್ರದರ್ಶನವನ್ನು ಹೊಸಪೇಟೆ ನಗರದ ಹೆಸರಾಂತ ಪಶುವೈದ್ಯಾಧಿಕಾರಿಗಳು ಹಾಗೂ ಚಿತ್ರಕಲಾವಿದರಾದ ಡಾ. ಅಶ್ವತ್ ಕುಮಾರ್ ಅವರು ಉದ್ಘಾಟಿಸುವುದರ ಮೂಲಕ ವಿಶೇಷ ಮೆರಗು ತಂದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸದಸ್ಯರು ಇನ್ನರ್ ವಿಲ್ ಕ್ಲಬ್ ಸದಸ್ಯರುಗಳು, ಹೊಸಪೇಟೆ ಆರ್ಟ್ಸ್ ಅಸೋಸಿಯೇಷನ್ ಸದಸ್ಯರುಗಳು, ಹಾಗೂ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧಿಕಾರಿಗಳು ಮತ್ತು ಕುಟುಂಬ ವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಕಾರ್ಖಾನೆಯ ವತಿಯಿಂದ ವಿವಿಧ ಸ್ಥಳಗಳಲ್ಲಿ ಆಯೋಜಿಸುತ್ತಿದ್ದು, ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಅನಾನುಕೂಲ ಇತ್ತು. ಈ ವರ್ಷ ಈ ಕಾರ್ಯಕ್ರಮವನ್ನು ಪುನಃ ಪ್ರಾರಂಭಿಸಲಾಯಿತು.

ಶಿಕ್ಷಣ, ಆರೋಗ್ಯದ ಜೊತೆಗೆ ಕಲೆ ,ಸಾಹಿತ್ಯ, ಸಂಗೀತ ಮತ್ತು ಪರಿಸರ ರಕ್ಷಣೆ ನಮ್ಮ ಉದ್ದೇಶವಾಗಿರುತ್ತದೆ ಎಂದು ಪಿ.ನಾರಾಯಣ ತಿಳಿಸಿದರು.
ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HosapeteKannada News WebsiteKannadaNewsKannadaNewsLiveKannadaNewsOnlineKannadaWebsiteKirloskar Ferrous IndrustriesLatest News KannadaNewsinKannadaNewsKannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಹೊಸಪೇಟೆ
Previous Post

ನೇಣು ಬಿಗಿದ ಸ್ಥಿತಿಯಲ್ಲಿ ಕೊಡಗಿನ ವೈದ್ಯೆ ಹಾಗೂ ಮಗಳ ಶವ ಪತ್ತೆ: ಆತ್ಮಹತ್ಯೆ ಶಂಕೆ?

Next Post

ಭಾರೀ ಮಳೆ: ಶಿವಮೊಗ್ಗ ಸೇರಿ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರೀ ಮಳೆ: ಶಿವಮೊಗ್ಗ ಸೇರಿ ಆರು ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!