Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಜುಲೈ 31: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ ‘ವಂದೇ ಗುರು ಪರಂಪರಾಂ ತೆಲುಗು ಅನುವಾದದ ಕೃತಿ ಬಿಡುಗಡೆ

July 28, 2022
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  | 

ಬೆಂಗಳೂರಿನ ಅಂಕಣಕಾರ, ಮಾಧ್ಯಮ ಸಮಾಲೋಚಕ, ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಬರೆದ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ವತಿಯಿಂದ ಪ್ರಕಟಿಸಿದ್ದ ‘ವಂದೇ ಗುರು ಪರಂಪರಾಂ’ ಇದೀಗ ತೆಲುಗು ಭಾಷೆಗೆ ಅನುವಾದಗೊಂಡು ಲೋಕಾರ್ಪಣೆಗೊಳ್ಳಲಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ತತ್ವ – ಮಹತ್ವದ ಕುರಿತು ಲೇಖನಗಳ ಸಂಕಲನ ಇತ್ತೀಚೆಗೆ ಬಿಡುಗಡೆಗೊಂಡು ಆಧ್ಯಾತ್ಮ ಸಾಹಿತ್ಯಾಸಕ್ತರ ಗಮನ ಸೆಳೆದಿತ್ತು. ತಿರುಪತಿಯ ಸಂಧ್ಯಾ ರವಿಕುಮಾರ್ ತೆಲುಗಿಗೆ ಅನುವಾದಿಸಿರುವ ಈ ಕೃತಿಯನ್ನು ಶಿವಮೊಗ್ಗದ ಶ್ರೀ ಅಚ್ಯುತ ಯೋಗ ವಿದ್ಯಾಪೀಠ ಪ್ರಕಟಿಸಿದೆ.
31 ಭಾನುವಾರ ಬೆಳಗ್ಗೆ 10 ಗಂಟೆಗೆ ಹೊಸಪೇಟೆಯ ಬಳ್ಳಾರಿ ರಸ್ತೆಯ ಜೆ.ಪಿ.ಭವನದಲ್ಲಿ ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ವತಿಯಿಂದ ಏರ್ಪಡಿಸಿರುವ ಪ್ರಭು ಯೋಗಿ ಶ್ರೀ ಅಚ್ಯುತರ 118ನೇ ಜನ್ಮ ದಿನಾಚರಣೆ ಹಾಗೂ ಅವರ ಶಿಷ್ಯರಾದ ಸ್ವಾಮಿ ಶ್ರೀ ವಿಜಯೀಂದ್ರರು ಮತ್ತು ಸ್ವಾಮಿ ಶ್ರೀ ಜಯತೀರ್ಥರ ಜನ್ಮಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ತಜ್ಞ – ಸಾಹಿತಿ ಮತ್ತೂರು ಸುಬ್ಬಣ್ಣ ಬಿಡುಗಡೆಗೊಳಿಸುವರು.

ಇದೇ ಸಂದರ್ಭದಲ್ಲಿ ಜಯ – ವಿಜಯ ಶತಮಾನೋತ್ಸವ ಗ್ರಂಥಮಾಲಾ ಅಡಿಯಲ್ಲಿ ಬಿ.ಎಸ್.ಭಾಸ್ಕರ ರಾವ್ ರವರ ‘ಶಾಂತಿ ಮಂತ್ರಗಳು ನೀಡುವ ಆದೇಶಗಳು’; ‘ನನ್ನ ಸಾಧನಾನುಭವಗಳು’ , ಸುಧಾ ಭಾಸ್ಕರ ರಾವ್ ರವರ ‘ನ ಗುರೋರಧಿಕಂ’ , ಡಾ.ಮೈತ್ರೇಯಿ ಆದಿತ್ಯ ಪ್ರಸಾದ್ ರವರ ‘ತೀರ್ಥ ಪ್ರಬಂಧ : ಸಾಂಸ್ಕೃತಿಕ , ಸಾಮಾಜಿಕ ಅಧ್ಯಯನ’, ದುವ್ವೂರಿ ಉದಯ ಭಾಸ್ಕರಂ ರವರ ‘ಶ್ರೀ ಅಚ್ಯುತ ಯೋಗ ವಿಜ್ಞಾನ ದೀಪಿಕಾ(ತೆಲುಗು)ಕೃತಿಗಳು ಬಿಡುಗಡೆಗೊಳ್ಳಲಿದೆ.

ಜೀವಾತ್ಮನು ಪರಮಾತ್ಮನನ್ನು ಸೇರುವ ವಿದ್ಯೆಯನ್ನೇ ‘ಯೋಗವಿದ್ಯೆ’ಯೆಂದು ಭಗವಂತನು ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದುರಂತವೆಂದರೆ ಅದರ ತತ್ವದ ಆಳಕ್ಕೆ ಇಳಿದು ನೋಡಲಾರದವರಾಗಿದ್ದೇವೆ . ಯೋಗಶಾಸ್ತ್ರದ ವಿಚಾರಸರಣಿ (ಥಿಯರಿ)ಯನ್ನು ಪ್ರಾಯೋಗಿಕ (ಪ್ರಯೋಗ) ರೂಪದಲ್ಲಿ ಕಂಡುಕೊಂಡು ಜಿಜ್ಞಾಸುಗಳೆಲ್ಲರಿಗೂ ಅದರ ಉಪದೇಶವನ್ನು ಕರುಣಿಸಿರುವ ಪ್ರಭುಯೋಗಿ ಶ್ರೀ ಅಚ್ಯುತ ಗುರುಗಳೇ ಈ ಪ್ರಾಯೋಗಿಕ ರೀತಿಯನ್ನು ಬೆಳಕಿಗೆ ತಂದು ಎಲ್ಲರಿಗೂ ನೀಡಿರುವ ಮಹನೀಯರಾಗಿದ್ದಾರೆ. ಅವರಿಂದ ಉಪದೇಶ ಪಡೆದ ಅವರ ಶಿಷ್ಯರಾದ ಸ್ವಾಮಿ ವಿಜಯೀಂದ್ರರು ಹಾಗೂ ಸ್ವಾಮಿ ಜಯತೀರ್ಥರು ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ್ದಾರೆ. ಪೂಜ್ಯ ಶಿಷ್ಯದ್ವಯರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಯೋಗ ವಿದ್ಯೆಗೆ ಸಂಬಂಧಿಸಿದ ಮತ್ತು ಅದಕ್ಕೆ ಪೂರಕವಾದ ಇತರ ವಿಷಯಗಳ ಕುರಿತು ಇಪ್ಪತ್ತೆöÊದು ಪುಸ್ತಕಗಳನ್ನು ಪ್ರಕಟಿಸಿದೆ ಎಂದು ವಿದ್ಯಾಪೀಠದ ಕರ‍್ಯದರ್ಶಿ ಬೆಣ್ಣೆ ಭಾಸ್ಕರ ರಾವ್ ತಿಳಿಸಿರುತ್ತಾರೆ. ವಿವರಗಳಿಗೆ : 97393 69621/ 73490 38443
ವಂದೇ ಗುರು ಪರಂಪರಾಂ ಕೃತಿ ಕುರಿತು ವಿಶಿಷ್ಟ ಸಂಕಥನದ ಕೃತಿ
ಗುರುವೇ ತಾರಕ, ಕಾರಕ, ಪ್ರೇರಕ, ಅರಿವು ಇದರ ಕುರುಹು ಹಾಗೂ ಇರವು. ಚಿಂತನ-ಮAಥನ ವಿವೇಕಗಳ ಬೆಳಕನ್ನು ನೀಡುವ ಶಕ್ತಿಯೇ ಗುರು. ಒಳಗಣ್ಣಿನ ಒಳಗಿಂದ ಒಳಗೊಳಗೇ ಇಳಿಸುವವನೇ ಗುರು. ಒಳಗಿನ ಬಗೆಯನ್ನು ತಿಳಿಸುವವನೇ ಗುರು.

ಬಗೆಗಣ್ಣಿನೊಳಗಿಂದ ಭಗವಂತನ ದರುಶನ ಮಾಡಿಸುವವನೇ ಗುರು. ಜ್ಞಾನವಿಜ್ಞಾನ, ಪ್ರಜ್ಞಾನಗಳನ್ನು ಧಾರೆ ಎರೆದ ನವಚೈತನ್ಯದ ಜಲಪಾತವೇ ಗುರು. ವೇದ ಉಪನಿಷತ್ತುಗಳ ಗಾಢಗೂಢ ಅರ್ಥವನ್ನು, ಸತ್ಯವನ್ನು ಬಿಚ್ಚಿ ತೋರಿಸುವವರೇ ಗುರು.

Also read: ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಆರ್ತರು, ಜಿಜ್ಞಾಸೆಗಳು, ಸಾತ್ವಿಕ ಸಜ್ಜನರು ಯಾರಲ್ಲಿಗೆ ಹೋದರೆ ಜೀವಕ್ಕೆ ನೆಮ್ಮದಿ, ಬದುಕಿಗ ಅರ್ಥ, ಸಾಂತ್ವನ ದೊರಕುವುದೆಂದು ಭಾವಿಸಿ ಧಾವಿಸಿ ಬರುತ್ತಾರೋ, ಅವರೇ ಗುರುಗಳು. ಯಾರು ಜ್ಞಾನ ಭಕ್ತಿ ವೈರಾಗ್ಯದ ಶೃಂಗದೆಡೆಗೆ ಶಿಷ್ಯರನ್ನು ಕರೆದೊಯ್ಯಬಲ್ಲರೋ ಅವರೇ ಗುರುಗಳು. ಮಠಮಾನ್ಯ, ದೇವಾಲಯ, ಆಶ್ರಮ, ಶಾಲಾ-ಕಾಲೇಜುಗಳನ್ನು ನಿರ್ಮಿಸುತ್ತಾ, ಸಮುದಾಯದ ಏಳ್ಗೆಗಾಗಿ ನಿರಂತರ ಶ್ರಮಿಸುವವರೇ ಗುರುಗಳು.
ಕನ್ನಡ ಸಾರಸ್ವತ ಲೋಕದ ಹೊಸ ತಲೆಮಾರಿನ ಬರಹಗಾರರಲ್ಲಿ ಗಮನಾರ್ಹ ನೆಲೆ ಕಂಡುಕೊಳ್ಳುತ್ತಿರುವ ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ `ವಂದೇ ಗುರು ಪರಂಪರಾಮ್’ ಪ್ರಸ್ತುತ ಗ್ರಂಥ ಹಲವು ಒಳನೋಟದೊಂದಿಗೆ ಕುತೂಹಲ ಹೆಚ್ಚಿಸುತ್ತದೆ. ಒಂದು ಅಧ್ಯಯನ ಕ್ಷೇತ್ರಕ್ಕೆ ಬದ್ದÀದಾದ ಮೇಲೆ ಅವರ ಲೇಖನಗಳೇ ಅವರಿಗೆ ಹೆಸರು ತರವಂತಹದ್ದು ಎಂದು ಮನಗಂಡು; ಸನಾತನ ಸಂಸ್ಕೃತಿಯನ್ನು ಪ್ರಚಾರ ಮಾಡಬೇಕೆಂಬ ಗೀಳೆ ಈ ಪ್ರಕಾಶನದ ಹಿಂದಿನ ಪ್ರೇರಣೆ. ಅವರ ಎಲ್ಲ ಬರಹಗಳಲ್ಲೂ ಒಂದಿಲೊAದು ಬಗೆಯಲ್ಲಿ ತತ್ವ-ಆದರ್ಶದ ಪಲ್ಲವಿ ಹಾಡುತ್ತದೆ. ಅವರ ಮುಂಬರುವ ಸಂಪುಟಗಳ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HosapeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹೊಸಪೇಟೆ
Previous Post

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

Next Post

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!