Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

September 10, 2019
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಹೊಸಪೇಟೆ: ಇಲ್ಲಿ ಹರಿಯುವ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಒಂದೆಡೆ ಸಂಭ್ರಮ ಮೂಡಿದ್ದರೆ, ಇನ್ನೊಂದೆಡೆ ರೈತಾಪಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಳೆದ ಒಂದು ತಿಂಗಳಿನಿಂದ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಗಾ ಮತ್ತು ಭದ್ರ ನದಿಗಳು ತುಂಬಿ ತುಳುಕುತ್ತಿರುತ್ತವೆ. ಜುಲೈ ಪ್ರಾರಂಭದಲ್ಲಿ ಉತ್ತರ ಕರ್ನಾಟಕದ ಬಹುಭಾಗ ಈ ವರ್ಷ ಮಳೆ ಬೀಳದೆ ಕಂಗಾಲಗಿದ್ದ ರೈತರಿಗೆ ಆಗಸ್ಟ್‌ ಪ್ರಾರಂಭದಲ್ಲಿ ಸಂತಸವನ್ನು ನೀಡಿದ ಮಳೆರಾಯ ಬರಬರುತ್ತಾ ಆಗಸ್ಟ್‌ ಮುಗಿಯುವ ತನಕ ಜನರಿಗೆ ಹೆದರಿಕೆಯನ್ನು ಉಂಟು ಮಾಡಿದ ಘಟನೆ ಕಣ್ಣ ಮುಂದೆ ನಿಂತಿರುತ್ತದೆ.

ಈ ಬಾರಿ ತುಂಗಭದ್ರಾಯ ಹೊಸಪೇಟೆ ಡ್ಯಾಂ ಪೂರ್ಣ ಪ್ರಮಾಣದಲ್ಲಿ ತುಂಬಿ ನಂತರ ಹತ್ತಿರದ ಮುನಿರಾಬಾದ್ ಕ್ರಸ್ಟ್‌ ಗೇಟ್ ಮುರಿದು ಸುಮಾರು ಮೂರು ನಾಲ್ಕು ದಿನ ಮುನಿರಾಬಾದ್ ಮತ್ತು ತಗ್ಗು ಪ್ರದೇಶದ ಜನರಿಗೆ ಆತಂಕವನ್ನು ಒದಗಿಸಿ ಘಟನೆ ಒಂದುಕಡೆಯಾದರೆ ಇತ್ತ ಕರ್ನಾಟಕದ ಉತ್ತರ ಕರ್ನಾಟಕದ ಬಹುಭಾಗ ನೀರಿನಿಂದ ಮುಳುಗಡೆಯಾಗಿ ಜನರು ಕಷ್ಟ ಪಡುತ್ತಿದ್ದಾರೆ.

ತುಂಗಭದ್ರಾ ಅಣೆಕಟ್ಟಿನ ನೀರಿನ ಮಟ್ಟ 1633 ಅಡಿ ಇದ್ದು ಕಳೆದ ಶುಕ್ರವಾರ ಮತ್ತು ಶನಿವಾರ 157 ಮೀಮೀ ಮಳೆಯಾಗಿದೆ ಮತ್ತು ಎಲ್ಲ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿ ತುಂಗಭದ್ರಾ ನದಿಯಿಂದ ಹೊಸಪೇಟೆ ಡ್ಯಾಂ ಭಾಗಕ್ಕೆ ಹೆಚ್ಚಿನ ನೋರು ಸಂಗ್ರಹವಾಗಿ ಮತ್ತೆ ಅಣೆಕಟ್ಟಿನ 28 ಗೇಟ್ ಓಪನ್ ಮಾಡಲಾಗಿದೆ. ಅದರ ಮೂಲಕ ಸುಮಾರು 80 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಹರಿದು ಬಿಡಲಾಗಿದೆ. ಇದರಿಂದ ಐತಿಹಾಸಿಕ ಪ್ರಸಿದ್ಧ ಹಂಪೆಯ ಕೆಲವು ಸ್ಮಾರಕಗಳು ಜಲಾವೃತವಾಗಿದೆ.

ಮಲೆನಾಡು ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 4 ಟಿಎಂಸಿ ನೀರು ಸಂಗ್ರಹವಾಗಿ ಅಣೆಕಟ್ಟಿನಿಂದ ಹೊರಗೆ ಬಿಡಲಾಗುತ್ತದೆ. ಇದರ ಪರಿಣಾಮ ಇಂದು ಹಂಪೆಯ ಪ್ರಸಿದ್ಧ ಪುರಂದರ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಂಪೆಯ ಯಂತ್ರೋದ್ದಾರಕ ಹನುಮಂತ ಮತ್ತು ಸೀತರಾಮ ಮಂದಿರಕ್ಕೆ ಹೋಗುವುದು ರದ್ದಾಗಿದೆ. ಮಳೆಯ ಪ್ರಮಾಣ ಹೆಚ್ಚಳದಿಂದಾಗಿ ಯಾತ್ರಿಕರು, ವಿದೇಶಿಗರು ಮತ್ತು ಭಕ್ತರಿಗೆ ತುಂಬಾ ತೊಂದರೆಯಾಗಿದೆ. ಹಂಪೆಯ ಪ್ರಸಿದ್ಧ ವಿರೂಪಾಕ್ಷ ದೇವಾಲಯದ ಹಿಂಭಾಗದಲ್ಲಿನ ಕರ್ಮ ಮಂಟಪ ಹಾಗೂ ಸ್ನಾನಗಟ್ಟಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಚಕ್ರ ತೀರ್ಥ ಕೋದಂಡರಾಮ ದೇವಾಲಯಕ್ಕೆ ಕಾಲುದಾರಿಗಳು ಸಹ ಜಲಾವೃತವಾಗಿದೆ.

ತುಂಗಭದ್ರಾ ನದಿಯ ದಂಡೆಗೆ ಹೊಂದಿಕೊಂಡಿರುವ ಪಿ. ಬುಕ್ಕಸಾಗರ, ವೆಂಕಟಾಪುರ ಗ್ರಾಮಗಳಿಗೆ ಜಿಲ್ಲಾಡಳಿತ ಈಗಾಗಲೆ ಮುನ್ನೆಚ್ಚರಿಕೆ ಕ್ರಮವಾಗಿ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಪ್ರತಿದಿನ ತಿಳಿಸುತ್ತಿದ್ದಾರೆ.

ತುಂಗಭದ್ರಾ ನದಿಗೆ ಇನ್ನೂ ಹೆಚಿನ ನೀರು ಬರುವ ಸಾಧ್ಯತೆ ಇರುತ್ತದೆ ಎಂದು ಕಲ್ಪ ನ್ಯೂಸ್’ಗೆ ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಕೋಟೆ, ಸಿರಗುಪ್ಪ ತಾಲೂಕಿನ ಕೆಲವು ಗ್ರಾಮಗಳಿಗೂ ಸಹ ನೀರು ಒಳ ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿರುವ ಬಗ್ಗೆ ವರದಿಯಾಗಿದೆ. ಈಗ ಇನ್ನೂ ಹೆಚ್ವು ನೀರು ಬರುತಗತಿದ್ದು ತಗ್ಗುಪ್ರದೇಶದ ಜನರಲ್ಲಿ ಆತಂಕ ಸೃಷ್ಠಿಸಿದೆ.

ಇಂದು ಭಾನುವಾರ ಪ್ರವಾಸಿಗರು ಬರುವುದು ಹೆಚ್ಚಾಗಿದೆ. ಈ ಭಾಗದಲ್ಲಿ ಮಳೆ ಇಲ್ಲದೆ ಜನರಿಗೆ ಸಂತಸ ಇದ್ದು ಈ ವರ್ಷದ ಬೆಳೆಗಳನ್ನು ಹಾಳಾಗಿದ್ದು ಭತ್ತದ ಬೇಳೆ ಈ ಭಾಗದಲ್ಲಿ ಶೇ.30-40 ಹಾಳಾಗಿರುತ್ತದೆ. ಮುಂದಿನ ದಿನದಲ್ಲಿ ಅಕ್ಕಿ ಮತ್ತು ತೊಗರಿ ಬೇಡಿಕೆ ಹೆಚ್ಚಾಗಿ ದರದಲ್ಲಿ ಸಹ ಬದಲಾಗುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಭತ್ತ ಮತ್ತು ದ್ವಧಳ ಧಾನ್ಯದ ಬೇಳೆಯನ್ನು ರೈತರು ಈ ಹೂತ್ತಿಗೆ ಒಂದು ಬಾರಿ ಬೆಳೆದು ಮಾರಾಟ ಮಾಡುತ್ತಿದ್ದರು. ಆದರೆ, ಈ ಭಾಗದಲ್ಲಿ ಆದ ಜಲಾವೃತಕ್ಕೆ ಸಂಪೂರ್ಣ ಹಾಳಾಗಿದೆ ಎಂದು ರೈತರು ಕಲ್ಪ ನ್ಯೂಸ್ ಜೊತೆ ಅವರ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಈಭಾಗದ ರೈತರಿಗೆ, ಉದ್ಯಮಗಳಿಗೆ ಮತ್ತು ಕಾರ್ಖಾನೆಗಳಿಗೆ ಅತಿ ಮುಖ್ಯವಾಗಿ ಬೇಕಾಗುವ ನೀರು ಈ ವರ್ಷ ಹಸಿವನ್ನು ನಿಂಗಿಸಿ ಸಂತಸ ತಂದಿರುವುದು ಒಂದು ಕಡೆಯಾದರೆ ಉದ್ಯಮಗಳು ಗ್ರಾಹಕರಿಂದ ಸರಿಯಾದ ಬೇಡಿಕೆ ಇಲ್ಲದೆ ಅನೇಕ ಕಾರ್ಖಾನೆಗಳು ಉತ್ಪಾದನೆಯನ್ನು ಕಡಿತ ಮಾಡಿರುತ್ತಾರೆ.
ಒಟ್ಟಾರೆ ಮಳೆಯಿಂದ ಕೆಲವೊಂದು ಭಾಗ ಜಲಾವೃತಿಯಾಗಿದೆ, ರೈತರಲ್ಲಿ ನಿರಾಸೆ ಉಂಟಾಗಿದೆ ಜನರಿಗೆ ಎಡಬಿಡದೆ ಬರುತ್ತಿರುವ ಮಳೆಯಿಂದ ಅತಂಕ ಹೆಚ್ಚಾಗಿದೆ.

ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ

Tags: Bayaluseeme NewsHospetKannada NewsTungabhadra Riverಉತ್ತರ ಕರ್ನಾಟಕತುಂಗಭದ್ರಾ ನದಿಮಲೆನಾಡುಹೊಸಪೇಟೆಹೊಸಪೇಟೆ ಡ್ಯಾಂ
Previous Post

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

Next Post

ಕನ್ನಡ ವಾಙ್ಮಯ ಸೇವಾಪುರುಷ ಶ್ರೀಪ್ರಸನ್ನ ವೆಂಕಟದಾಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ವಾಙ್ಮಯ ಸೇವಾಪುರುಷ ಶ್ರೀಪ್ರಸನ್ನ ವೆಂಕಟದಾಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!