Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್

December 14, 2020
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಶೃಂಗೇರಿ ಶಾರದಾ ಪೀಠದ ನರಸಿಂಹ ವನ ಎಂದೆ ಹೆಸರಾದ ಹೊಸಪೇಟೆ ಐಎಸ್’ಆರ್ ಕಾರ್ಖಾನೆಯ ಹಿಂಭಾಗದಲ್ಲಿ ಇರುವ ಮುದ್ಲಾಪುರ ಶ್ರೀಹನುಮಂತ ದೇವಸ್ಥಾನದಲ್ಲಿ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್’ನ 20ನೇಯ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್ ಪ್ರತಿ ವರ್ಷ ಸಾಮಾನ್ಯ ಸಭೆಯನ್ನು ಆಯೂಜಿಸಿ ಹಣಕಾಸಿನ ವ್ಯವಸ್ಥೆ ಮತ್ತು ಮುಂದಿನ ಬೆಳವಣಿಗೆಯ ಬಗ್ಗೆ ಸವಿಸ್ತಾರವಾಗಿ ಅಧ್ಯಕ್ಷ ಹನುಮಂತರಾವ್ ಇವರು ಸದಸ್ಯರ ನಡುವೆ ಮಂಡಿಸಿದರು.

ಬ್ಯಾಂಕ್ ಸರ್ವ ಸದಸ್ಯರು ಮತ್ತು ನಿರ್ದೇಶಕರುಗಳ ಸಮಾಗಮ ದಲ್ಲಿ ಉದ್ಯಾಗ ಪೆಟ್ರೋಲ್ ಬಂಕ್ ಮಾಲೀಕ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ಮುಂದುವರೆಯಿತು.

ಈ ಸಂದರ್ಭದಲ್ಲಿ ಹೆಸರಾಂತ ಬ್ರಾಹ್ಮಣ ಸಮಾಜದ ಸದಸ್ಯರು, ವಕೀಲರು, ನಿರೂಪಕರು ಮತ್ತು ಸಂಗೀತ ಭಾರತಿ ಸಂಸ್ಥೆಯ ಸ್ಥಾಪಕರು ಹೊಸಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡಿದ ಸಾಧನೆಗಾಗಿ ಬ್ರಾಹ್ಮಣ ಸಮಾಜ ಮತ್ತು ಸೌಹಾರ್ದ ಬ್ಯಾಂಕ್ ವತಿಯಿಂದ ಶ್ರೀ ಕಲ್ಲಂಭಟ್ ಇವರಿಗೆ ಸಭೆಯ ಮಧ್ಯೆ ಸನ್ಮಾನಿಸಲಾಯಿತು.


ಬ್ಯಾಂಕ್ ನ ಸಿಇಓ ಗೋಪಾಲಕೃಷ್ಣ ಜೋಶಿಯವರು ಬ್ಯಾಂಕ್ ಪ್ರಾರಂಭದಿಂದ ಇಲ್ಲಿಯವರೆಗೆ ಬ್ಯಾಂಕ್ ಯಶಸ್ವಿಗೆ ಸಹಾಯ, ಸಹಾಯಕ ಮತ್ತು ಠೇವಣಿ ಸಂಗ್ರಹ, ಸಾಲ ಮರುಪಾವತಿ ಮತ್ತು ಬ್ರಾಹ್ಮಣ ಸಮಾಜದ ಯಶಸ್ವಿಯಾಗಿ ದುಡಿಯುತ್ತಿದ್ದಾರೆ. ಅವರ ಅಮೂಲ್ಯ ಸೇವೆಯನ್ನು ಗುರುತಿಸಿ ಹೊಸಪೇಟೆಯ ಹೆಸರಾಂತ ಧಾರ್ಮಿಕ ಸಂಸ್ಥೆ ಶ್ರೀಶಂಕರ ಭಾರತಿ ಸಂಸ್ಥೆ ವತಿಯಿಂದ ಬ್ಯಾಂಕಿನ ಸಿಇಓ ಗೋಪಾಲಕೃಷ್ಣ ಜೋಶಿ ಇವರನ್ನು ಸನ್ಮಾನಿಸಲಾಯಿತು.

ಸಭೆಯ ನಡುವೆ ವಿದ್ವಾಂಸರು, ನಿವೃತ್ತ ಪತ್ರಕರ್ತರು ಬ್ರಾಹ್ಮಣ ಸಮಾಜದ ಮುಖಂಡರು, ಚಿಂತಕರಾದ ಶ್ರೀಬನ್ನಂಜೆ ಡಾ. ಗೋವಿಂದಾಚಾರ್ಯರು ಬೆಳಿಗ್ಗೆ ಅಂಬಲಪಾಡಿಯ ತಮ್ಮ ನಿವಾಸದಲ್ಲಿ ನಿಧನರಾದ ವಿಚಾರ ತಿಳಿಯಿತು ತಕ್ಷಣವೇ ಅಧ್ಯಕ್ಷ ಹನುಮಂತರಾವ್ ಇವರು ಸಭೆಯನ್ನು ಮುಂದುವರೆಸದೆ. ಬನ್ನಂಜೆ ಗೋವಿಂದಾಚಾರ್ಯರು ಸಮಾಜ ಸೇವೆಯನ್ನು ಸ್ಮರಿಸಿದರು. ಶ್ರೀಯುತರು ಕನ್ನಡ ಚಲನಚಿತ್ರಗಳಿಗೆ ಸಂಭಾಷಣೆ ಬರೆದಿರುವ ಇವರು, ಚಲನಚಿತ್ರ ಲೋಕಕ್ಕೂ ಬನ್ನಂಜೆಯವರು ಕೆಲಸ ಮಾಡಿದ್ದಾರೆ. ಜಿ.ವಿ. ಅಯ್ಯರ್ ಅವರಸಂಸ್ಕೃತ ಚಲನಚಿತ್ರ ’ಶಂಕರಾಚಾರ್ಯ’, ’ಮಧ್ವಾಚಾರ್ಯ’, ’ರಾಮಾನುಜಾಚಾರ್ಯ’ ಚಲನಚಿತ್ರಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಲ್ಲದೆ, ಸಂಭಾಷಣೆಯನ್ನು ರಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಷ್ಣುವರ್ಧನರ ಆಧ್ಯಾತ್ಮಿಕ ಗುರುವಾಗಿದ್ದರು. ಇವರ ಅಮೂಲ್ಯ ಸೇವೆಯನ್ನು ಈ ಸಮಯದಲ್ಲಿ ಸ್ಮರಿಸಿ ಆತ್ಮಕ್ಕೆ ಶಾಂತಿ ಸಿಗಲೆಂದು ಸಭೆಯಲ್ಲಿ ಒಂದು ನಿಮಿಷದ ಮೌನಾಚರಣೆ ಮಾಡಿ ಅವರಿಗೆ ಗೌರವ ಸಲ್ಲಿಸಲಾಯಿತು.

ಕೊರೋನಾ ಹಿನ್ನೆಲೆಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಎಲ್ಲಾ ಭಾಗವಹಿಸಿದ ಸದಸ್ಯರು ಮತ್ತು ಕುಟುಂಬದ ಸದಸ್ಯರಿಗೆ ಬಿಸಿಪಾನಿಯ ಮತ್ತು ಹಣ್ಣು ನೀಡಿದರು. ಸಂಘದ ನಿರ್ದೇಶಕ ಮಂಡಳಿಯ ಪ್ರತಿಹಂತದಲ್ಲಿ ಸಭೆಯ ಸದಸ್ಯರ ಅನುಮೋದನೆ ಮಂಡಿಸಿ ಒಪ್ಪಿಗೆಯನ್ನು ಪಡೆದರು. ಕಾರ್ಯಕ್ರಮ ದ ಕೊನೆಯಲ್ಲಿ ಶ್ರೀಹನುಮಂತ ದೇವರಿಗೆ ಅಭಿಷೇಕ ಮತ್ತು ಮಂಗಳಾರತಿ ನಂತರ ಬ್ರಾಹ್ಮಣ ಸಮಾಜ ಮತ್ತು ಬ್ಯಾಂಕ್ ಅಭಿವೃದ್ಧಿ ಗೆ ಶ್ರಮಿಸಿದ ಸದಸ್ಯರುಗಳಿಗೆ ಹೊಸಪೇಟೆ ತಾಲೂಕಿನ ಬ್ರಾಹ್ಮಣ ಸಮಾಜದ ಅಧ್ಯಕ್ಷ ದಿವಾಕರ್ ಇವರ ಸಮ್ಮುಖದಲ್ಲಿ ಮತ್ತು ಬ್ಯಾಂಕ್ ಅದ್ಯಕ್ಷರು ಮತ್ತು ನಿರ್ದೇಶಕರುಗಳಿಂದ ಸನ್ಮಾನಿಸಲಾಯಿತು.

ಕೊನೆಯಲ್ಲಿ ಅಧ್ಯಕ್ಷ ಶ್ರೀನಿವಾಸರಾವ್ ರವರು ಅದ್ಯಕ್ಷ ಭಾಷಣ ಮಾಡಿದರು ಶ್ರೀಹನುಂತ ದೇವರ ಪ್ರಸಾದ ವಿತರಣೆ ಮಾಡಿ ಸಭೆಯನ್ನು ಧನ್ಯವಾದ ಗಳಿಂದ ಮುಕ್ತಾಯ ಮಾಡಿದರು.

(ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBellaryHospetKannada News WebsiteLatest News KannadaVijayanagaraಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತಹೊಸಪೇಟೆ
Previous Post

1 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ವಿವಿಧ ಪ್ರಕೋಷ್ಠಗಳಲ್ಲಿ ಅವಕಾಶ: ಭಾನುಪ್ರಕಾಶ್

Next Post

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational Image

ಗುಡ್ ನ್ಯೂಸ್ | 30 ವರ್ಷಗಳ ನಂತರ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ

September 28, 2025

ಕರೂರು ಕಾಲ್ತುಳಿತ | ಸಾವಿನ ಸಂಖ್ಯೆ 39ಕ್ಕೆ ಏರಿಕೆ | ರ‍್ಯಾಲಿ ಆಯೋಜಿಸಿದ್ದ ವಿಜಯ್ ಪಕ್ಷ ಹೇಳಿದ್ದೇನು?

September 28, 2025

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!