No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2020
in Small Bytes, ಬಳ್ಳಾರಿ
0
ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಶೃಂಗೇರಿ ಶಾರದಾ ಪೀಠದ ನರಸಿಂಹ ವನ ಎಂದೆ ಹೆಸರಾದ ಹೊಸಪೇಟೆ ಐಎಸ್’ಆರ್ ಕಾರ್ಖಾನೆಯ ಹಿಂಭಾಗದಲ್ಲಿ ಇರುವ ಮುದ್ಲಾಪುರ ಶ್ರೀಹನುಮಂತ ದೇವಸ್ಥಾನದಲ್ಲಿ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್’ನ 20ನೇಯ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್ ಪ್ರತಿ ವರ್ಷ ಸಾಮಾನ್ಯ ಸಭೆಯನ್ನು ಆಯೂಜಿಸಿ ಹಣಕಾಸಿನ ವ್ಯವಸ್ಥೆ ಮತ್ತು ಮುಂದಿನ ಬೆಳವಣಿಗೆಯ ಬಗ್ಗೆ ಸವಿಸ್ತಾರವಾಗಿ ಅಧ್ಯಕ್ಷ ಹನುಮಂತರಾವ್ ಇವರು ಸದಸ್ಯರ ನಡುವೆ ಮಂಡಿಸಿದರು.

ಬ್ಯಾಂಕ್ ಸರ್ವ ಸದಸ್ಯರು ಮತ್ತು ನಿರ್ದೇಶಕರುಗಳ ಸಮಾಗಮ ದಲ್ಲಿ ಉದ್ಯಾಗ ಪೆಟ್ರೋಲ್ ಬಂಕ್ ಮಾಲೀಕ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ಮುಂದುವರೆಯಿತು.

ಈ ಸಂದರ್ಭದಲ್ಲಿ ಹೆಸರಾಂತ ಬ್ರಾಹ್ಮಣ ಸಮಾಜದ ಸದಸ್ಯರು, ವಕೀಲರು, ನಿರೂಪಕರು ಮತ್ತು ಸಂಗೀತ ಭಾರತಿ ಸಂಸ್ಥೆಯ ಸ್ಥಾಪಕರು ಹೊಸಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡಿದ ಸಾಧನೆಗಾಗಿ ಬ್ರಾಹ್ಮಣ ಸಮಾಜ ಮತ್ತು ಸೌಹಾರ್ದ ಬ್ಯಾಂಕ್ ವತಿಯಿಂದ ಶ್ರೀ ಕಲ್ಲಂಭಟ್ ಇವರಿಗೆ ಸಭೆಯ ಮಧ್ಯೆ ಸನ್ಮಾನಿಸಲಾಯಿತು.


ಬ್ಯಾಂಕ್ ನ ಸಿಇಓ ಗೋಪಾಲಕೃಷ್ಣ ಜೋಶಿಯವರು ಬ್ಯಾಂಕ್ ಪ್ರಾರಂಭದಿಂದ ಇಲ್ಲಿಯವರೆಗೆ ಬ್ಯಾಂಕ್ ಯಶಸ್ವಿಗೆ ಸಹಾಯ, ಸಹಾಯಕ ಮತ್ತು ಠೇವಣಿ ಸಂಗ್ರಹ, ಸಾಲ ಮರುಪಾವತಿ ಮತ್ತು ಬ್ರಾಹ್ಮಣ ಸಮಾಜದ ಯಶಸ್ವಿಯಾಗಿ ದುಡಿಯುತ್ತಿದ್ದಾರೆ. ಅವರ ಅಮೂಲ್ಯ ಸೇವೆಯನ್ನು ಗುರುತಿಸಿ ಹೊಸಪೇಟೆಯ ಹೆಸರಾಂತ ಧಾರ್ಮಿಕ ಸಂಸ್ಥೆ ಶ್ರೀಶಂಕರ ಭಾರತಿ ಸಂಸ್ಥೆ ವತಿಯಿಂದ ಬ್ಯಾಂಕಿನ ಸಿಇಓ ಗೋಪಾಲಕೃಷ್ಣ ಜೋಶಿ ಇವರನ್ನು ಸನ್ಮಾನಿಸಲಾಯಿತು.

ಸಭೆಯ ನಡುವೆ ವಿದ್ವಾಂಸರು, ನಿವೃತ್ತ ಪತ್ರಕರ್ತರು ಬ್ರಾಹ್ಮಣ ಸಮಾಜದ ಮುಖಂಡರು, ಚಿಂತಕರಾದ ಶ್ರೀಬನ್ನಂಜೆ ಡಾ. ಗೋವಿಂದಾಚಾರ್ಯರು ಬೆಳಿಗ್ಗೆ ಅಂಬಲಪಾಡಿಯ ತಮ್ಮ ನಿವಾಸದಲ್ಲಿ ನಿಧನರಾದ ವಿಚಾರ ತಿಳಿಯಿತು ತಕ್ಷಣವೇ ಅಧ್ಯಕ್ಷ ಹನುಮಂತರಾವ್ ಇವರು ಸಭೆಯನ್ನು ಮುಂದುವರೆಸದೆ. ಬನ್ನಂಜೆ ಗೋವಿಂದಾಚಾರ್ಯರು ಸಮಾಜ ಸೇವೆಯನ್ನು ಸ್ಮರಿಸಿದರು. ಶ್ರೀಯುತರು ಕನ್ನಡ ಚಲನಚಿತ್ರಗಳಿಗೆ ಸಂಭಾಷಣೆ ಬರೆದಿರುವ ಇವರು, ಚಲನಚಿತ್ರ ಲೋಕಕ್ಕೂ ಬನ್ನಂಜೆಯವರು ಕೆಲಸ ಮಾಡಿದ್ದಾರೆ. ಜಿ.ವಿ. ಅಯ್ಯರ್ ಅವರಸಂಸ್ಕೃತ ಚಲನಚಿತ್ರ ’ಶಂಕರಾಚಾರ್ಯ’, ’ಮಧ್ವಾಚಾರ್ಯ’, ’ರಾಮಾನುಜಾಚಾರ್ಯ’ ಚಲನಚಿತ್ರಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಲ್ಲದೆ, ಸಂಭಾಷಣೆಯನ್ನು ರಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಷ್ಣುವರ್ಧನರ ಆಧ್ಯಾತ್ಮಿಕ ಗುರುವಾಗಿದ್ದರು. ಇವರ ಅಮೂಲ್ಯ ಸೇವೆಯನ್ನು ಈ ಸಮಯದಲ್ಲಿ ಸ್ಮರಿಸಿ ಆತ್ಮಕ್ಕೆ ಶಾಂತಿ ಸಿಗಲೆಂದು ಸಭೆಯಲ್ಲಿ ಒಂದು ನಿಮಿಷದ ಮೌನಾಚರಣೆ ಮಾಡಿ ಅವರಿಗೆ ಗೌರವ ಸಲ್ಲಿಸಲಾಯಿತು.

ಕೊರೋನಾ ಹಿನ್ನೆಲೆಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಎಲ್ಲಾ ಭಾಗವಹಿಸಿದ ಸದಸ್ಯರು ಮತ್ತು ಕುಟುಂಬದ ಸದಸ್ಯರಿಗೆ ಬಿಸಿಪಾನಿಯ ಮತ್ತು ಹಣ್ಣು ನೀಡಿದರು. ಸಂಘದ ನಿರ್ದೇಶಕ ಮಂಡಳಿಯ ಪ್ರತಿಹಂತದಲ್ಲಿ ಸಭೆಯ ಸದಸ್ಯರ ಅನುಮೋದನೆ ಮಂಡಿಸಿ ಒಪ್ಪಿಗೆಯನ್ನು ಪಡೆದರು. ಕಾರ್ಯಕ್ರಮ ದ ಕೊನೆಯಲ್ಲಿ ಶ್ರೀಹನುಮಂತ ದೇವರಿಗೆ ಅಭಿಷೇಕ ಮತ್ತು ಮಂಗಳಾರತಿ ನಂತರ ಬ್ರಾಹ್ಮಣ ಸಮಾಜ ಮತ್ತು ಬ್ಯಾಂಕ್ ಅಭಿವೃದ್ಧಿ ಗೆ ಶ್ರಮಿಸಿದ ಸದಸ್ಯರುಗಳಿಗೆ ಹೊಸಪೇಟೆ ತಾಲೂಕಿನ ಬ್ರಾಹ್ಮಣ ಸಮಾಜದ ಅಧ್ಯಕ್ಷ ದಿವಾಕರ್ ಇವರ ಸಮ್ಮುಖದಲ್ಲಿ ಮತ್ತು ಬ್ಯಾಂಕ್ ಅದ್ಯಕ್ಷರು ಮತ್ತು ನಿರ್ದೇಶಕರುಗಳಿಂದ ಸನ್ಮಾನಿಸಲಾಯಿತು.

ಕೊನೆಯಲ್ಲಿ ಅಧ್ಯಕ್ಷ ಶ್ರೀನಿವಾಸರಾವ್ ರವರು ಅದ್ಯಕ್ಷ ಭಾಷಣ ಮಾಡಿದರು ಶ್ರೀಹನುಂತ ದೇವರ ಪ್ರಸಾದ ವಿತರಣೆ ಮಾಡಿ ಸಭೆಯನ್ನು ಧನ್ಯವಾದ ಗಳಿಂದ ಮುಕ್ತಾಯ ಮಾಡಿದರು.

(ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBellaryHospetKannada News WebsiteLatest News KannadaVijayanagaraಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತಹೊಸಪೇಟೆ
Share208Tweet123Send
Previous Post

1 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ವಿವಿಧ ಪ್ರಕೋಷ್ಠಗಳಲ್ಲಿ ಅವಕಾಶ: ಭಾನುಪ್ರಕಾಶ್

Next Post

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL