Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಹೊಸಪೇಟೆ | ಚಿಂತಾಮಣಿ ಮಠಕ್ಕೆ ಶೃಂಗೇರಿ ವಿಧುಶೇಖರ ಶ್ರೀಗಳ ಭೇಟಿ

January 25, 2025
in ಕೊಪ್ಪಳ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  |

ನಗರದಲ್ಲಿರುವ ಶ್ರೀ ಚಿಂತಾಮಣಿ ಮಠಕ್ಕೆ ಶೃಂಗೇರಿ ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು #Shri Vidhushekara Bharthi Mahaswami ಚಿತ್ತೈಸಿದ್ದರು. ಜಗದ್ಗುರುಗಳು ಶ್ರೀಮಠದ ಕಾಶೀ ವಿಶ್ವೇಶ್ವರ ದೇವರಿಗೆ ಹಾಗೂ ಶಂಕರಾಚಾರ್ಯರಿಗೆ ಪುಷ್ಪ ಸಮರ್ಪಿಸಿ ಮಂಗಳಾರತಿ ನೆರವೇರಿಸಿದರು. ನಂತರದಲ್ಲಿ ಯತಿದ್ವಯರಿಬ್ಬರೂ ಗೋ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು.

ಚಿಂತಾಮಣಿ ಮಠದಲ್ಲಿ 30 ಶುದ್ಧ ದೇಸಿ ಹಸುಗಳನ್ನು ಸಾಕಲಾಗಿದೆ. ಗುರುಗಳು ಗೋವುಗಳಿಗೆ ಪೂಜೆ ಸಲ್ಲಿಸಿ ಪುಟ್ಟ ಕರುಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು. ಜಗದ್ಗುರುಗಳು ಝಾನ್ಸಿ ಎಂಬ ಪುಟ್ಟ ಕರುವನ್ನು ಮುದ್ದಾಡಿದರು.

ಇಂದಿನ ಕಾರ್ಯಕ್ರಮದಲ್ಲಿ ವಿಶೇಷವಾಗಿ ಚಿಂತಾಮಣಿ ಮಠದ ಬಾಲ ಗುರುಕುಲಮ್ ವಿದ್ಯಾರ್ಥಿಗಳು ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಮುಂದೆ ಕಂಠಸ್ಥವಾಗಿದ್ದ ಭಗವದ್ಗೀತೆಯ 12ನೆ ಅಧ್ಯಾಯದ ಸಂಪೂರ್ಣ ಶ್ಲೋಕಗಳನ್ನು ಪಾರಾಯಣ ಮಾಡಿದರು. ಶ್ರೀ ಮಾತಾ ಸ್ತೋತ್ರ ಪಾರಾಯಣ ಸಮಿತಿಯವರು ಗುರುದ್ವಯರ ಮುಂದೆ ಭಜನೆ ಮಾಡಿದರು.

ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ ಏನೆಂದರೆ ಅದ್ವೈತ ಪರಂಪರೆಗೆ ಸೇವೆ ಸಲ್ಲಿಸಿದ ಐದು ಸಾಧಕರಿಗೆ ಅದ್ವೆÊತ ಚಿಂತಾಮಣಿ ಎಂಬ ಬಿರುದನ್ನು ನೀಡಿ 10,000 ರೂ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಅದ್ವೈತ ಚಿಂತಾಮಣಿಗಳೆಂದು ಬಿರುದು ಪಡೆದ ಸನ್ಮಾನಿತರು:

  • ಸಿ. ಕೃಷ್ಣ ಭಟ್ಟರು
  • ಹಿತ್ಳಲ್ಲಿ ಸೂರ್ಯನಾರಾಯಣ ಭಟ್ಟರು
  • ಜಿ.ಆರ್. ಪಾಟೀಲರು
  • ರಂಗೋಪಂತ ನಾಗರಾಜ್ ರಾವ್ ರವರು
  • ಶ್ರೀಕಾಂತ್ ಋಗ್ವೇದಿಯವರು

ಚಿಂತಾಮಣಿ ಗುರುಗಳು ಹೊಸಪೇಟೆ ನಗರದ ವಿಪ್ರರನ್ನು ಒಗ್ಗೂಡಿಸಿ ಜಗದ್ಗುರುಗಳ ವಿಜಯನಗರ ಯಾತ್ರಾ ಸಮಿತಿಯನ್ನು ರಚಿಸಿ ತನ್ಮೂಲಕ ವಿಜಯನಗರ ಪ್ರಾಂತ್ಯದ ಯಾತ್ರೆಯು ಸಂಗೋಪಾಂಗವಾಗಿ ನಡೆಯುವಂತೆ ಮಾಡಿದ್ದಾರೆ.

ಶ್ರೀ ಚಿಂತಾಮಣಿ ಮಠದ ಪ್ರಸ್ತುತ 31ನೆ ಪೀಠಾಧಿಪತಿಗಳಾಗಿರುವ ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು.

Also read: ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

ವಿಧುಶೇಖರ ಭಾರತೀ ಶ್ರೀಗಳು ಮಾತನಾಡಿ, ಚಿಂತಾಮಣಿ ಸ್ವಾಮಿಗಳು ನಮಗೆ ಪ್ರೀತಿ ಪಾತ್ರರು. ಪೂರ್ವಶ್ರಮದಲ್ಲಿಯೇ ತಮ್ಮ ಲೌಕಿಕ ವೃತ್ತಿಯನ್ನು ತೊರೆದು ಗುರುಸೇವೆ ತತ್ವ ಪ್ರಚಾರವನ್ನೇ ತಮ್ಮ ಜೀವನದ ಮುಖ್ಯ ಗುರಿಯನ್ನಾಗಿಸಿಕೊಂಡಿದ್ದರು. ಅಂತಹವರು ಈ ಪ್ರಾಂತ್ಯಕ್ಕೆ ಪೀಠಾಧಿತಿಗಳಾಗಿರುವುದು ಅತ್ಯಂತ ಸಂತೋಷಕರವಾದ ವಿಷಯ ಎಂದರು.

ಶ್ರೀ ಚಿಂತಾಮಣಿ ಮಠಕ್ಕೆ ಬಹಳ ಪ್ರಾಚೀನವಾದ ಇತಿಹಾಸವಿದೆ. ಇಲ್ಲಿನ ಹಿಂದಿನ ಯತಿಗಳೆಲ್ಲ ತಪಸ್ಸು ಅನುಷ್ಠಾನವಂತರು. ಚಿಂತಾಮಣಿ ಸ್ವಾಮಿಗಳು ನಮ್ಮ ಬಳಿ ಆಗಾಗ ಬಂದು ಶಾಂಕರ ತತ್ವ ಪ್ರಚಾರದ ಬಗ್ಗೆ ಹಾಗೂ ಇತರೆ ಕಾರ್ಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದರು. ತತ್ವ ಶಂಕರದ ಮೂಲಕ ಅದ್ವೆÊತ ಪ್ರಚಾರ, ವಿದ್ಯಾರಣ್ಯರ ಬಗ್ಗೆ ಕೂಡ ದೃಶ್ಯಾವಳಿಗಳನ್ನು ಮಾಡಿದ್ದಾರೆ. ಚಿಂತಾಮಣಿ ಮಠವು ತಾತ್ವಿಕವಾಗಿ ಅಭಿವೃದ್ಧಿಯಾಗಿದೆ. ಲೌಕಿಕವಾಗಿಯೂ ಹೀಗೆ ಅಭಿವೃದ್ಧಿಯಾಗಲಿ. ಕೈಯಲ್ಲಿ ಸಾಧ್ಯವಾದವರು ಮಠದ ಕಾರ್ಯಗಳಿಗೆ ಸಹಾಯ ಮಾಡಬೇಕು. ಆಗದಿದ್ದರೆ ಸುಮ್ಮನಿರಬೇಕು. ತೊಂದರೆ ಮಾಡುವುದು, ಅಡ್ಡಿಮಾಡುವುದು, ಅಪಪ್ರಚಾರ ಮಾಡಿದರೆ ಅವರು ತಮ್ಮ ವಿನಾಶಕ್ಕೆ ತಾವೇ ಶಂಕುಸ್ಥಾಪನೆ ಮಾಡಿಕೊಂಡಂತೆ ಎಂಬ ಅನುಗ್ರಹದ ನುಡಿಗಳನ್ನಾಡಿದರು.
ಚಿಂತಾಮಣಿ ಮಠದ ಶ್ರೀಗಳು ಮಾತನಾಡಿ, ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಬೇರೆ ಯಾರೂ ಅಲ್ಲ…ಜಗದ್ಗುರು ಶ್ರೀಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮಿಗಳೇ ಎಂದು ಕಥೆಯ ಮೂಲಕ ತಿಳಿಸಿಕೊಟ್ಟರು.

ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿಗಳಾದ ಗುರುಸೇವ ನಿರತ ಪಿ.ಎ. ಮುರಳಿ ಅವರಿಗೆ ಚಿಂತಾಮಣಿ ಮಠದ ಆಡಳಿತಾಧಿಕಾರಿಗಳಾದ ಶ್ರೀಕಾಂತ್ ಋಗ್ವೇದಿಯವರು ಸನ್ಮಾನ ಮಾಡಿದರು.

ಸರಿಸುಮಾರು ಚಿಂತಾಮಣಿ ಮಠದಲ್ಲಿ ಒಂದು ಸಾವಿರ ಜನ ಸೇರಿದ್ದರು. ಎಲ್ಲರೂ ಶಂಕರಾಚಾರ್ಯರಿಗೆ ಜೈ ಕಾರ ಹಾಕಿ, ಮಹಾಪ್ರಸಾದ ಸ್ವೀಕರಿಸಿದರು.

(ವರದಿ: ಮುರುಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: HospeteKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Vidhushekara Bharthi Mahaswamiಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಹೊಸಪೇಟೆ
Previous Post

ಕೆಎಸ್ಆರ್‌’ಟಿಸಿ ನೌಕರರಿಗೆ & ಹಣದ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ ಕೊಟ್ಟ ಕಿದ್ವಾಯಿ ಆಸ್ಪತ್ರೆ

Next Post

ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!