Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಇಂದ್ರಿಯ ನಿಗ್ರಹ ಸಾಧಿಸುವುದು ಹೇಗೆ? ಭಂಡಾರಕೇರಿ ಮಠದ ಶ್ರೀಗಳು ಅದ್ಭುತವಾಗಿ ಬರೆದಿದ್ದಾರೆ ಓದಿ…

October 9, 2022
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಬಲವಾನ್ ಇಂದ್ರಿಯಗ್ರಾಮಃ ವಿದ್ವಾಂಸಮಪಿ ಕರ್ಷತಿ||
ಇದರ ಅರ್ಥ, ಅತ್ಯಂತ ಪ್ರಬಲವಾದ ಇಂದ್ರಿಯಗಳ ಸಮೂಹವು ಎಂತಹ ವಿದ್ವಾಂಸರನ್ನು ಕೂಡ ಸೆಳೆಯುತ್ತದೆ. ಹಾಗಾದರೆ ನಾವು ಇಂದ್ರಿಯ ನಿಗ್ರಹ ಹೇಗೆ ಮಾಡಬೇಕು? ಶ್ರೀ ಮದ್ಭಗವದ್ಗೀತೆಯು ಅಪರೋಕ್ಷಜ್ಞಾನವನ್ನು ಹೇಗೆ ಸಂಪಾದಿಸಬೇಕು ಎಂಬುದಕ್ಕೆ ಇಂದ್ರಿಯ ನಿಗ್ರಹದಿಂದ ಸಂಪಾದಿಸಬಹುದು ಎಂಬುದಾಗಿ ಉತ್ತರ ನೀಡುತ್ತದೆ. ಆದರೆ ವಸ್ತುತಸ್ತು, ಅಪರೋಕ್ಷ ಜ್ಞಾನ ಬರುವ ತನಕ ಇಂದ್ರಿಯ ನಿಗ್ರಹ ಕಷ್ಟಸಾಧ್ಯ. ಆದರೆ ಇಂದ್ರಿಯವನ್ನು ಹತೋಟಿಗೆ ತಂದುಕೊಳ್ಳುವ ತನಕ ಅಪರೋಕ್ಷ ಜ್ಞಾನವಾಗುವುದಿಲ್ಲ. ಹಾಗಾದರೆ, ನಮಗೆ ಅಪರೋಕ್ಷ ಜ್ಞಾನವೂ ಆಗುವುದಿಲ್ಲ. ಇಂದ್ರಿಯ ನಿಗ್ರಹವೂ ಆಗುವುದಿಲ್ಲ. ಎಂಬ ಶಂಕೆ ಬಂದರೆ ಅದಕ್ಕೆ ಉತ್ತರವನ್ನು ಹೀಗೆ ಹೇಳಬಹುದಾಗಿದೆ.
ಇಂದ್ರಿಯ ನಿಗ್ರಹವನ್ನು ಅನೇಕ ವಿಧದಲ್ಲಿ ಮಾಡಬಹುದು. ಮೊದಲನೆಯ ವಿಧಾನ ಎಂಬುದಾಗಿ ಭಗವದ್ಗೀತೆಯು ಹೇಳುವುದು ಆಹಾರದ ತ್ಯಾಗವನ್ನು. ಅಂದರೆ ಆಹಾರನ್ನೂ ನಾವು ತ್ಯಜಿಸುವುದರಿಂದ ನಾವು ಇಂದ್ರಿಯನಿಗ್ರಹವನ್ನು ಸಾಧಿಸಬಹುದು. ಆದರೆ ಆಹಾರದ ತ್ಯಾಗ ಕಷ್ಟ ಸಾಧ್ಯ. ಮತ್ತೊಂದು ವಿಧಾನ ಎಂದರೆ, ಪ್ರಾಣಾಯಾಮ, ಪ್ರತ್ಯಾಹಾರ, ಆಸನಗಳು, ಯೋಗಾಭ್ಯಾಸ ಮೊದಲಾದವುಗಳಿಂದ ಸಾಧಿಸಬಹುದು. ಆದರೆ ಇಂದ್ರಿಯನಿಗ್ರಹಕ್ಕೆ ಬೇಕಾದ ಹಾಗೆ ನಾವು ಯೋಗಾಸನಗಳನ್ನು ಮಾಡುವುದಿಲ್ಲವಾದ್ದರಿಂದ, ಈ ವಿಧಾನವೂ ಸರಿಹೋಗುವುದಿಲ್ಲ. ಹಾಗಾದರೆ ಇಂದ್ರಿಯ ನಿಗ್ರಹಕ್ಕೆ ಸುಲಭೋಪಾಯ ಯಾವುದು?

ಭಗವದ್ಧ್ಯಾನ ಎಂಬುದೇ ಇದಕ್ಕೆ ಉತ್ತರ. ಭಾಗವತ, ಮಹಾಭಾರತ ಮೊದಲಾದ ಗ್ರಂಥಗಳಲ್ಲಿ ನಾವು ಭಗವಂತನವಪಾರಮ್ಯವನ್ನು ತಿಳಿದು, ಈ ಹಿನ್ನೆಲೆಯನ್ನು ಯಥಾಶಕ್ತಿ ಭಗವಂತನ ಧ್ಯಾನವನ್ನು ಮಾಡುತ್ತಿದ್ದರೆ, ಒಂದು ದಿನ ಭಗವಂತನ ಅಪರೋಕ್ಷ ಜ್ಞಾನವನ್ನು ಪಡೆಯಬಹುದು. ಹೀಗಾಗಿ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರೆ ಭಗವಂತನ ಮಹಿಮೆಯನ್ನು ಶ್ರವಣ ಮಾಡುವುದು. ಅದನ್ನು ಹೆಚ್ಚು ಚಿಂತನ (ಮನನ) ಮಾಡುವುದು, ಈ ಹಿನ್ನೆಲೆಯಲ್ಲಿ ಧ್ಯಾನ ಮಾಡಬೇಕು.

(ನಾಳಿನ ಲೇಖನ: ಫಲ ನೀಡುವ ಕೆಲಸಗಳು ಯಾವುವು?ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: achieve sense controlBhandarakeri MathIndriya NigrahaKannada News WebsiteLatest News Kannadamysoresense controlVidyeshathirtha Shriಇಂದ್ರಿಯ ನಿಗ್ರಹಭಗವದ್ಧ್ಯಾನಭಂಡಾರಕೇರಿ ಮಠಶ್ರೀ ವಿದ್ಯೇಶತೀರ್ಥ ಸ್ವಾಮೀಜಿ
Previous Post

ಪವರ್ ಸ್ಟಾರ್ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಟ್ರೇಲರ್ ಬಿಡುಗಡೆ: ಮನಸೋತ ಪ್ರಧಾನಿ ಮೋದಿ ಹೇಳಿದ್ದೇನು?

Next Post

ಶಿವಮೊಗ್ಗ | ರೈತರಿಂದ ಭೂ ತಾಯಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ರೈತರಿಂದ ಭೂ ತಾಯಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಹಬ್ಬ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

August 18, 2025

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

August 18, 2025

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

August 18, 2025

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!