No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶ್ರಾವಣ ಸೋಮವಾರದ ವ್ರತವನ್ನು ಆಚರಿಸುವುದು ಹೇಗೆ?

ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು?

kalpa News by kalpa News
July 20, 2020
in Small Bytes, Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು ಹೇಳುತ್ತಾರೆ. ಆಪದ್ಧರ್ಮವೆಂದರೆ ‘ಆಪದಿ ಕರ್ತವ್ಯೋ ಧರ್ಮಃ| ಎಂದರೆ ಆಪತ್ತಿನ ಸಮಯದಲ್ಲಿ ಆಚರಿಸುವ ಧರ್ಮ.

ಇಂತಹ ಸಂದರ್ಭದಲ್ಲಿ ಶ್ರಾವಣ ತಿಂಗಳು ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ತಿಳಿಸಿರುವ ಪದ್ಧತಿಯಿಂದ ಈ ಕಾಲಾವಧಿಯಲ್ಲಿ ಸಾಮೂಹಿಕ ರೂಪದಲ್ಲಿ ಆಚರಿಸುವ ಪರಂಪರೆಯಿರುವ ವಿವಿಧ ಹಬ್ಬಗಳು ಮತ್ತು ವ್ರತಗಳನ್ನು ಎಂದಿನಂತೆ ಆಚರಿಸಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆಯೆಂದು ಶ್ರಾವಣ ಸೋಮವಾರದಂದು ಮಾಡುವ ‘ಶ್ರಾವಣ ಸೋಮವಾರ ವ್ರತವನ್ನು ಹೇಗೆ ಆಚರಿಸುವುದು, ಎನ್ನುವ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ಹಿಂದೂ ಧರ್ಮವು ಯಾವ ಮಟ್ಟದ ವರೆಗೆ ಮಾನವನ ವಿಚಾರವನ್ನು ಮಾಡಿದೆ ಎಂಬುದು ಇದರಿಂದ ಕಲಿಯಬಹುದಾಗಿದೆ. ಅದರಂತೆ ಹಿಂದೂ ಧರ್ಮದ ಶ್ರೇಷ್ಠತೆ ಗಮನಕ್ಕೆ ಬರುತ್ತದೆ.

ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಹೋಗಿ ಶಿವಲಿಂಗಕ್ಕೆ ಅಭಿಷೇಕ ಮಾಡುವ ಪದ್ಧತಿಯಿದೆ. ‘ಲಾಕ್‌ಡೌನ್’ ಕಾರಣದಿಂದ ಮನೆಯಿಂದ ಹೊರಗೆ ಶಿವಾಲಯಕ್ಕೆ ಹೋಗಲು ಸಾಧ್ಯವಿಲ್ಲದವರು ‘ಆಪದ್ಧರ್ಮದ ಭಾಗವೆಂದು ಮನೆಯಲ್ಲಿಯೇ ಇದ್ದು, ಈ ವ್ರತವನ್ನು ಯಾವ ರೀತಿ ಆಚರಿಸಬೇಕು ಎನ್ನುವ ವಿಷಯದ ಲೇಖನದಲ್ಲಿ ಧರ್ಮಶಾಸ್ತ್ರಾಧಾರಿತ ವಿಶ್ಲೇಷಣೆಯನ್ನು ಮಾಡಲಾಗಿದೆ.

೧. ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡಿ ಶಿವನನ್ನು ವಿಧಿವತ್ತಾಗಿ ಪೂಜಿಸುವುದು.
‘ಉಪೋಷಿತಃ ಶುಚಿರ್ಭೂತ್ವಾ ಸೋಮವಾರೇ ಜಿತೇನ್ದ್ರಿಯಃ|
ವೈದಿಕೈರ್ಲೌಕಿಕೈರ್ಮನ್ತ್ರೈರ್ವಿಧಿವತ್ಪೂಜಯೇಚ್ಛಿವಮ್ ||’
– ಸ್ಕಂದಪುರಾಣ, ಬ್ರಹ್ಮಖಂಡ, ಅಧ್ಯಾಯ ೮, ಶ್ಲೋಕ ೧೦

ಅರ್ಥ: ಸಂಯಮ ಮತ್ತು ಶುಚಿರ್ಭೂತ ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತ ಸೋಮವಾರದಂದು ಉಪವಾಸ ಮಾಡಿ ವೈದಿಕ ಅಥವಾ ಲೌಕಿಕ ಮಂತ್ರಗಳಿಂದ ಶಿವನನ್ನು ವಿಧಿವತ್ತಾಗಿ ಪೂಜಿಸಬೇಕು.

ಶಾಸ್ತ್ರಕಾರರು ಮನಸ್ಸಿನ ಮೇಲೆ ಸಂಯಮವನ್ನು ಇಟ್ಟು, ಶುಚಿರ್ಭೂತರಾಗಿ ನಿಯಮಗಳನ್ನು ಪಾಲಿಸುವ ವಿಷಯದಲ್ಲಿ ಮತ್ತು ಉಪವಾಸ ಮಾಡುವ ವಿಷಯದಲ್ಲಿ ತಿಳಿಸಿದ್ದಾರೆ. ಅದರಂತೆ ತಮ್ಮ ತಮ್ಮ ಜ್ಞಾನದ ಆಧಾರದಲ್ಲಿ ಸಾಧ್ಯವಿದ್ದರೆ, ಆ ವೈದಿಕ ಅಥವಾ ಲೌಕಿಕ ಮಂತ್ರಗಳ ಮೂಲಕ ಶಿವನ ಪೂಜೆಯನ್ನು ಮಾಡಲು ತಿಳಿಸಿದ್ದಾರೆ.

೨. ಶಿವನ ಪೂಜೆಯನ್ನು ಹೇಗೆ ಮಾಡಬೇಕು?
ಅ. ತಮ್ಮ ಮನೆಯಲ್ಲಿರುವ ಶಿವಲಿಂಗದ ಪೂಜೆಯನ್ನು ಮಾಡಬೇಕು.
ಆ. ಒಂದು ವೇಳೆ ಶಿವಲಿಂಗ ಉಪಲಬ್ಧವಿಲ್ಲದಿದ್ದರೆ, ಶಿವನ ಚಿತ್ರದ ಪೂಜೆಯನ್ನು ಮಾಡಬೇಕು.
ಇ. ಶಿವನ ಚಿತ್ರ ಕೂಡ ಉಪಲಬ್ಧವಿಲ್ಲದಿದ್ದರೆ, ಮಣೆಯ ಮೇಲೆ ಶಿವಲಿಂಗದ ಅಥವಾ ಶಿವನ ಚಿತ್ರವನ್ನು ಬಿಡಿಸಿ ಅದರ ಪೂಜೆಯನ್ನು ಮಾಡಬೇಕು.
ಈ. ಮೇಲಿನವುಗಳನ್ನು ಯಾವುದೂ ಸಾಧ್ಯವಿಲ್ಲದಿದ್ದರೆ, ಶಿವನ ‘ಓಂ ನಮಃ ಶಿವಾಯ ಈ ನಾಮಮಂತ್ರವನ್ನು ಬರೆದು ಅದರ ಪೂಜೆಯನ್ನು ಕೂಡ ಮಾಡಬಹುದಾಗಿದೆ.

ವಿನೋದ ಕಾಮತ,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ

Get In Touch With Us info@kalpa.news Whatsapp: 9481252093

Tags: Hindu religionKannada News WebsiteLatest News KannadaShivalingaShravana Somavaraಶಿವಲಿಂಗಶ್ರಾವಣ ಸೋಮವಾರ
Share260Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ವೈರಸ್’ಗೆ ತಿರುಪತಿ ದೇವಾಲಯದ ಮಾಜಿ ಪ್ರಧಾನ ಅರ್ಚಕ ಬಲಿ

Next Post

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

kalpa News

kalpa News

Next Post
ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಆಗಸ್ಟ್ ಮೊದಲ ವಾರದಲ್ಲಿ ಎಸ್'ಎಸ್'ಎಲ್'ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL