Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ರಸಮಲೈ ಹಾಗೂ ರಸಗುಲ್ಲ ತಯಾರಿಸುವುದು ಹೇಗೆ? ವಿದ್ಯಾರ್ಥಿಗಳೇ ಅದ್ಬುತವಾಗಿ ತಿಳಿಸಿದ್ದಾರೆ ಓದಿ

January 18, 2025
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ/ಶಿವಮೊಗ್ಗ  |

ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಎಂದರೆ ಕೇವಲ ಕೃಷಿ ಕುರಿತಾಗಿ ಮಾತ್ರವಲ್ಲ ವಿಶೇಷ ಖಾದ್ಯಗಳು ಕುರಿತಾಗಿಯೂ ಸಹ ತಿಳಿಸಿಕೊಡುತ್ತಾರೆ ಎಂಬುದು ಸಾಬೀತಾಗಿದೆ.

ಶಿಕಾರಿಪುರ #Shikaripura ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಕುರಿತು ಗುಂಪು ಚರ್ಚೆ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಸಗುಲ್ಲ #Rasagulla ಮತ್ತು ರಸಮಲೈ #Rasmalai ಎಂದರೆ ಏನು, ಹೇಗೆ ಮಾಡುವುದು ಹಾಗೂ ಅದರ ಪ್ರಯೋಜನಗಳನ್ನು ತಿಳಿಸಿದರು.

Also Read>> ಸ್ಟಾರ್ಟ್ ಅಪ್ | ಶಿವಮೊಗ್ಗದಿಂದಲೇ ನಡೆದ FPO ವ್ಯವಹಾರವೆಷ್ಟು? ಕೇಂದ್ರ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ರಸಗುಲ್ಲ ತಯಾರಿಕೆ ಹೇಗೆ?
ಒಂದು ಹಾಲಿನ ಮೌಲ್ಯವರ್ಧನೆಯಾಗಿದೆ. ಇದನ್ನು ತಯಾರಿಸಲು ಹಾಲನ್ನು ಕುದಿಸಿ ಅದಕ್ಕೆ ನಿಂಬೆ ಹಣ್ಣಿನ ರಸವನ್ನು ಅಥವಾ ವಿನೇಗರ್ ಹಾಕಿ ಕುದಿಸಬೇಕು. ತದನಂತರ ಹಾಲು ಒಡೆಯುತ್ತದೆ.
ಒಡೆದ ಹಾಲನ್ನು ಸೋಸಿ ನೀರಿನ ಅಂಶ ಹೋಗುವವರೆಗೂ ಕಾಟನ್ ಬಟ್ಟೆಯಿಂದ ಹಿಂಡಬೇಕು. ನಂತರ ಸ್ವಲ್ಪ ಹೊತ್ತು ಬಿಟ್ಟು ಅದನ್ನು ಚೆನ್ನಾಗಿ ಮೈದಾ ಹಿಟ್ಟು ಹಾಕಿ ನಾದಬೇಕು. ನಂತರ ಉಂಡೆ ಮಾಡಬೇಕು. ಅವುಗಳನ್ನು ಸಕ್ಕರೆ ಪಾಕದಲ್ಲಿ ಹಾಕಿ ಸ್ವಲ್ಪ ಸಮಯ ಬಿಡಬೇಕು ನಂತರ ಆರಿಸಬೇಕು.

ರಸಗುಲ್ಲ ಪ್ರೋಟೀನ್ ಮತ್ತು ಆರೋಗ್ಯಕರ ಫ್ಯಾಟ್ಸ್’ಗಳಿಂದ ತುಂಬಿದೆ. ಇದರ ಮೌಲ್ಯ ಒಂದು ಕೆಜಿಗೆ ಸುಮಾರು 150 ರೂಪಾಯಿಗಳು ಹಾಗೂ 1 ಲೀಟರ್ ಹಾಲಿಗೆ 200 ಗ್ರಾಂ ರಸಗುಲ್ಲ ತಯಾರಿಸಬಹುದು ಎಂಬುದನ್ನು ನಮಗೆ ಪದ್ಧತಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು.

ರಸಮಲೈ ತಯಾರಿಕೆ ಹೇಗೆ?
ಒಂದು ಹಾಲಿನ ಮೌಲ್ಯವರ್ಧನೆಯಾಗಿದೆಇದನ್ನುತಯಾರಿಸಲು ಹಾಲನ್ನು ಕುದಿಸಿ ಅದಕ್ಕೆ ನಿಂಬೆ ಹಣ್ಣಿನ ರಸವನ್ನು ಅಥವಾ ವಿನೇಗರ್ ಹಾಕಿ ಕುದಿಸಬೇಕು. ತದನಂತರ ಹಾಲು ಒಡೆಯುತ್ತದೆ ಅದನ್ನು ಸೋಸಿ ನೀರಿನ ಅಂಶ ಹೋಗುವವರೆಗೂ ಕಾಟನ್ ಬಟ್ಟೆಯಿಂದ ಹಿಂಡಬೇಕು.ನಂತರ ಸ್ವಲ್ಪ ಹೊತ್ತು ಬಿಟ್ಟು ಅದನ್ನು ಚೆನ್ನಾಗಿ ಮೈದಾ ಹಿಟ್ಟು ಹಾಕಿ ನಾದಬೇಕು. ನಂತರ ಚಪ್ಪಟೆ ಆಕಾರದಲ್ಲಿ ಮಾಡಬೇಕು ಅವುಗಳನ್ನು ಸಕ್ಕರೆ ಪಾಕದಲ್ಲಿ ಹಾಕಿ ಸ್ವಲ್ಪ ಸಮಯ ಬಿಟ್ಟು, ನಂತರ ಆರಿಸಬೇಕು.

ಹಾಗೆಯೇ ಒಂದು ಪಾತ್ರೆಯಲ್ಲಿ ಹಾಲಿಗೆ ಬಾದಾಮ್ ಪುಡಿಯನ್ನು ಹಾಕಿ ಮಿಶ್ರಣ ಮಾಡಬೇಕು. ಅದಕ್ಕೆ ಚಪ್ಪಟೆ ಆಕಾರದ ರಸಮಲೈಯನ್ನು ಹಾಕಬೇಕು. ಇದು ಪ್ರೋಟೀನ್ ಮತ್ತು ಆರೋಗ್ಯಕರ ಫ್ಯಾಟ್ಸ್’ಗಳಿಂದ ತುಂಬಿದೆ ಹಾಗೂ ಇದರ ಮೌಲ್ಯ ಒಂದು ಕೆಜಿಗೆ ಸುಮಾರು 200 ರೂಪಾಯಿಗಳು ಹಾಗೂ 1 ಲೀಟರ್ ಹಾಲಿಗೆ 200 ಗ್ರಾಂ ರಸಮಲೈ ತಯಾರಿಸಬಹುದು ಎಂಬುದನ್ನು ನಮಗೆ ಪದ್ಧತಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು.

ನೆಲವಾಗಿಲಿನ ಜನರು ಈ ಎರಡು ಪದಾರ್ಥವನ್ನು ಮೆಚ್ಚಿದರು. ಮಹಿಳೆಯರು ಮನೆಯಲ್ಲೇ ಮಾಡಿ ವಾಣಿಜ್ಯೋದ್ಯಮಿಯಾಗಬಹುದು. ಇದು ಲಾಭದಾಯಕವಾಗಿದೆ ಮತ್ತು ಸ್ವಚ್ಛತೆಯಿಂದ ಮಾಡುವುದರಿಂದ ಆರೋಗ್ಯಕರವಾಗಿದೆ ಎಂದು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Agri UniversityFoodKannada News WebsiteLatest News KannadaLocal NewsMlanad NewsRasagullaRasamalaiShimogaShivamoggaShivamogga Newsಕೃಷಿರಸಗುಲ್ಲರಸಮಲೈವಿನೇಗರ್ಶಿಕಾರಿಪುರಶಿವಮೊಗ್ಗ
Previous Post

ನಾಳೆ ‘ಅಮ್ಮ’ನ ಕುರಿತಾಗಿ ಒಂದು ವಿಶಿಷ್ಟ ಕಾರ್ಯಕ್ರಮ

Next Post

ದಕ್ಷಿಣ ಭಾರತೀಯ ಮಹಿಳಾ ಸಾಧನೆ SWIAA 2024 ರಾಷ್ಟ್ರ ಪ್ರಶಸ್ತಿ ಭದ್ರಾವತಿಯ ಕಲಾವಿದೆಯ ಮುಡಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಕ್ಷಿಣ ಭಾರತೀಯ ಮಹಿಳಾ ಸಾಧನೆ SWIAA 2024 ರಾಷ್ಟ್ರ ಪ್ರಶಸ್ತಿ ಭದ್ರಾವತಿಯ ಕಲಾವಿದೆಯ ಮುಡಿಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!