No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲು ಸೇವೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ

kalpa News by kalpa News
February 9, 2026
in Rail Dairy (ರೈಲ್ವೆ ಸುದ್ದಿಗಳು)
0
ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲು ಸೇವೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ #Union Minister Somanna ಅವರು ಇಂದು ದಾಂಡೇಲಿಯಲ್ಲಿ ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು (DEMU) ಪ್ರಯಾಣಿಕ ರೈಲು ಸೇವೆಯನ್ನು #DEMU train service between Dandeli – Alnavara ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಮೂಲಕ ಈ ಭಾಗದ ಪ್ರಯಾಣಿಕರ ರೈಲು ಸಂಪರ್ಕವನ್ನು ಮರುಸ್ಥಾಪಿಸಲಾಗಿದೆ.

ಕೊವಿಡ್-19 #Covid-19 ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಈ ರೈಲು ಸೇವೆಯನ್ನು ಮರುಪ್ರಾರಂಭಿಸುವ ಮೂಲಕ ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳ ಜನರ ದೀರ್ಘಕಾಲದ ಬೇಡಿಕೆ ಈಡೇರಿದೆ.
ಈ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಆರ್. ವಿ. ದೇಶಪಾಂಡೆ, ನೈಋತ್ಯ  ರೈಲ್ವೆಯ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್. ಪಿ. ಶಾಸ್ತ್ರಿ, ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕಿ  ಬೆಲಾ ಮೀನಾ, ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಜೈನ್, ಕೊಂಕಣ ಪ್ರಾದೇಶಿಕ ರೈಲು ವ್ಯವಸ್ಥಾಪಕಿ  ಆಶಾ ಶೆಟ್ಟಿ ಸೇರಿದಂತೆ ಗಣ್ಯರು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ವಿ. ಸೋಮಣ್ಣ ಅವರು 2026–27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ರೈಲು ಸಂಪರ್ಕ ಬಲಪಡಿಸುವುದು, ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವುದು ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವಲ್ಲಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಈ ಅನುದಾನ ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದರು.

ದಾಂಡೇಲಿ–ಆಳ್ನಾವರ ವಿಭಾಗದಲ್ಲಿ ಡೆಮು ಸೇವೆ ಮರುಪ್ರಾರಂಭವಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಮಹತ್ವದ ಉತ್ತೇಜನ ದೊರೆಯಲಿದೆ. ದಾಂಡೇಲಿ ಸೇರಿದಂತೆ ಇತರ ಪರಿಸರ ಪ್ರವಾಸಿ ತಾಣಗಳಿಗೆ ಸುಲಭ ಸಂಪರ್ಕ ಸಿಗುವುದರಿಂದ ಸ್ಥಳೀಯರಿಗೆ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಚಿವರು ಹೇಳಿದರು. ಉತ್ತಮ ರೈಲು ಸಂಪರ್ಕವು ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಒತ್ತಿಹೇಳಿದರು.

ಶಾಸಕ ಆರ್. ವಿ. ದೇಶಪಾಂಡೆ ಅವರು ರೈಲು ಸೇವೆಯನ್ನು ಹುಬ್ಬಳ್ಳಿವರೆಗೆ ವಿಸ್ತರಿಸುವಂತೆ ಹಾಗೂ ಪಂಡರಪುರಕ್ಕೆ ಸಂಪರ್ಕ ಒದಗಿಸುವಂತೆ ಮಾನ್ಯ ರೈಲ್ವೆ ರಾಜ್ಯ ಸಚಿವರನ್ನು ವಿನಂತಿಸಿದರು. ಸಾಮಾನ್ಯ ಜನರಿಗೆ ರೈಲು ಸಂಚಾರವೇ ಅತಿ ಅಗ್ಗದ ಮತ್ತು ಸುಲಭವಾದ ಸಾರಿಗೆ ವ್ಯವಸ್ಥೆಯಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಪ್ರದೇಶದ ದೀರ್ಘಕಾಲದ ಬೇಡಿಕೆ ಈಡೇರಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಸಾರ್ವಜನಿಕರು ಈ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ನದಿ ರಾಫ್ಟಿಂಗ್, ಟ್ರೆಕ್ಕಿಂಗ್, ಸೈಕ್ಲಿಂಗ್, ಮೌಂಟನ್ ಬೈಕಿಂಗ್ ಸೇರಿದಂತೆ ವಿವಿಧ ಪ್ರಕೃತಿ ಆಕರ್ಷಣಗಳಿಂದ ಈ ಪ್ರದೇಶ ಪ್ರಸಿದ್ಧವಾಗಿರುವುದನ್ನು ಅವರು ಉಲ್ಲೇಖಿಸಿದರು.

ನಿಯಮಿತ ಡೆಮು ಪ್ರಯಾಣಿಕ ರೈಲು ಸೇವೆಗಳು 09.02.2026ರಿಂದ ಪ್ರಾರಂಭವಾಗಲಿದ್ದು, ಭಾನುವಾರವನ್ನು ಹೊರತುಪಡಿಸಿ ವಾರದಲ್ಲಿ ಆರು ದಿನಗಳು ಸಂಚರಿಸಲಿವೆ. ಈ ರೈಲು 04 ಬೋಗಿಗಳ ಡೆಮು ರೇಕ್‌ನೊಂದಿಗೆ ಸಂಚರಿಸಲಿದೆ. ಇದರಲ್ಲಿ 02 ಡ್ರೈವಿಂಗ್ ಪವರ್ ಕಾರುಗಳು ಹಾಗೂ 02 ಟ್ರೈಲರ್ ಕಾರುಗಳು ಒಳಗೊಂಡಿರುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: COVID 19DEMU train service between Dandeli - AlnavaraHubballiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUnion Minister Somannaಕೇಂದ್ರ ಸಚಿವ ಸೋಮಣ್ಣಕೊವಿಡ್-19ದಾಂಡೇಲಿ – ಆಳ್ನಾವರ ನಡುವಿನ ಹೊಸ ಡೆಮು ರೈಲುಹುಬ್ಬಳ್ಳಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Union Minister V. Somanna Flagged Off New Demu Train Services Between Dandeli – Alnavar

Next Post

ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

kalpa News

kalpa News

Next Post
ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL