No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2023
in ಹುಬ್ಬಳ್ಳಿ-ಧಾರವಾಡ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹುಬ್ಬಳ್ಳಿ |

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ :
ಜೆಡಿಎಸ್, ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ
ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು :
ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ :
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.
ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ :
ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Share196Tweet123Send
Previous Post

ಪ್ರಾಥಮಿಕ ಹಂತದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ: ಹೆಚ್.ಡಿ. ಕುಮಾರಸ್ವಾಮಿ

Next Post

Modi govt to take stern action against terrorists of hiding in PoK, to confiscate their properties in J&K

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Modi govt to take stern action against terrorists of hiding in PoK, to confiscate their properties in J&K

Modi govt to take stern action against terrorists of hiding in PoK, to confiscate their properties in J&K

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL