Wednesday, October 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ವೃತ್ತಿ, ವೈಯಕ್ತಿಕ ಜೀವನದಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ: ಅಣ್ಣಾದೊರೈ ಕರೆ

ನೈಋತ್ಯ ರೈಲ್ವೆ ಹುಬ್ಬಳ್ಳಿ ರೈಲ್ ಸೌಧದಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ

October 28, 2025
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೌಕರರು, ಪಾಲುದಾರರು ಹಾಗೂ ನಾಗರಿಕರು ದಿನನಿತ್ಯ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಿ ಎಂದು ನೈಋತ್ಯ ರೈಲ್ವೆಯ #Southwestern Railway ಪ್ರಧಾನ ವ್ಯವಸ್ಥಾಪಕರಾದ  ಮುಕುಲ್ ಸರನ್ ಮಾಥುರ್ ಕರೆ ನೀಡಿದರು.

2025ರ ವಿಜಿಲೆನ್ಸ್ ಜಾಗೃತಿ ಸಪ್ತಾಹದ #Vigilance Awareness Week ಅಂಗವಾಗಿ ವಲಯದಾದ್ಯಂತ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಕುರಿತು ಸಭೆಗೆ ಮಾಹಿತಿ ನೀಡಿ, ಅವರು ಮಾತನಾಡಿದರು.
ನೈತಿಕ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವz್ದೆಂದು ಅವರು ತಿಳಿಸಿ, ಭ್ರಷ್ಟಾಚಾರದ ದುಷ್ಪರಿಣಾಮಗಳು ಆರ್ಥಿಕ ಬೆಳವಣಿಗೆ, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ನಂಬಿಕೆಗೆ ಹಾನಿ ಉಂಟುಮಾಡುತ್ತವೆ ಎಂದು ಒತ್ತಿಹೇಳಿದರು. ನೌಕರರು, ಪಾಲುದಾರರು ಹಾಗೂ ನಾಗರಿಕರು ದಿನನಿತ್ಯ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾರ್ಥು ಅವರು ಪ್ರಧಾನ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಗ್ರತಾ ಪ್ರತಿಜ್ಞೆ ಬೋಧಿಸಿದರು.
ಹಿರಿಯ ಉಪ ಮಹಾಪ್ರಬಂಧಕ ಹಾಗೂ ಮುಖ್ಯ ಜಾಗೃತ ಅಧಿಕಾರಿ ಎ. ಅಣ್ಣಾದುರೈ ಮಾತನಾಡಿದರು.

ದೇಶದಾದ್ಯಂತ ಅಕ್ಟೋಬರ್27ರಿಂದ ನವೆಂಬರ್ 2ರವರೆಗೆ ನಡೆಯುತ್ತಿರುವ ಈ ವಾರದ ಆಚರಣೆಯ ಥೀಮ್ ವಿಜಿಲೆನ್ಸ್: ನಮ್ಮ ಹಂಚಿಕೆಯ ಜವಾಬ್ದಾರಿ ಎಂದು ನಿಗದಿಯಾಗಿದೆ.

ಇದೇ ಸಂದರ್ಭದಲ್ಲಿ ಅವರು ವಿಜಿಲೆನ್ಸ್ ಜಾಗೃತಿ ವಿಷಯಾಧಾರಿತ ಪೋಸ್ಟರ್’ಗಳನ್ನು ಅನಾವರಣಗೊಳಿಸಿದರು.

ಪ್ರಧಾನ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು ರೈಲ್ ಸೌಧದ ಇಂಟೆಗ್ರಿಟಿ ಗಾರ್ಡರ್’ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಸಸಿಯನ್ನು ನೆಟ್ಟರು.  ನೈಋತ್ಯ ರೈಲ್ವೆಯ ಎ¯್ಲÁ ವಿಭಾಗಗಳು, ಘಟಕಗಳು ಹಾಗೂ ಕಚೇರಿಗಳಲ್ಲಿಯೂ ಸಮಗ್ರತಾ ಪ್ರತಿಜ್ಞೆಯನ್ನು ಬೋಧಿಸಲಾಯಿತು.
ವಾರದ ಕಾರ್ಯಕ್ರಮಗಳ ಅಂಗವಾಗಿ, ರೈಲ್ವೆ ಕ್ರಿಕೆಟ್ ಮೈದಾನದಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದವರೆಗೆ ವಿಜಿಲೆನ್ಸ್ ಜಾಗೃತಿ ವಾಕಥಾನ್ ಅನ್ನು ಆಯೋಜಿಸಲಾಯಿತು.

ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ  ಪಿ. ಅನಂತ್, ಇಲಾಖೆಗಳ ಪ್ರಧಾನ ಮುಖ್ಯಸ್ಥರು ಹಾಗೂ ಇತರ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouthwestern RailwayVigilance Awareness Weekನೈಋತ್ಯ ರೈಲ್ವೆವಿಜಿಲೆನ್ಸ್ ಜಾಗೃತಿ ಸಪ್ತಾಹಹುಬ್ಬಳ್ಳಿ
Previous Post

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

Next Post

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

October 28, 2025

ಭ್ರಷ್ಟಾಚಾರದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ: ಬೇಲಾ ಮೀನಾ ಕರೆ

October 28, 2025

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

October 28, 2025

ವೃತ್ತಿ, ವೈಯಕ್ತಿಕ ಜೀವನದಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ: ಅಣ್ಣಾದೊರೈ ಕರೆ

October 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

October 28, 2025

ಭ್ರಷ್ಟಾಚಾರದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ: ಬೇಲಾ ಮೀನಾ ಕರೆ

October 28, 2025

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

October 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!