Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಪೊಲೀಸರು ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯ

ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ. ಡಿ.ವಿ. ಗುರುಪ್ರಸಾದ್ ಅಭಿಪ್ರಾಯ

November 23, 2022
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಪೊಲೀಸರು ತಮ್ಮ ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ಸಾರ್ವಜನಿಕರು ನೆನೆಯುವ ಕಾರ್ಯಗಳಲ್ಲಿ ಪೊಲೀಸರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ. ಡಿ.ವಿ. ಗುರುಪ್ರಸಾದ್ ಹೇಳಿದರು.

ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಬೆಂಗಳೂರಿಗಿಂತ ಹುಬ್ಬಳ್ಳಿ, ಧಾರವಾಡ ನನಗೆ ಪ್ರಿಯವಾದ ನಗರವಾಗಿದೆ. ಐಪಿಎಸ್ ಅಧಿಕಾರಿಯಾಗುವ ಮೂಲಕ ನನ್ನ ತಾಯಿಯ ಆಸೆಯನ್ನು ಈಡೇರಿಸಿದ ಹೆಮ್ಮೆ ನನಗಿದೆ. ಅವಳಿ ನಗರದಲ್ಲಿ ಕರ್ತವ್ಯ ನಿರ್ವಹಿಸಲು ಹೆಮ್ಮೆ ಪಡಬೇಕು. ಪರಸ್ಪರರು ಬೆರೆಯುವ ಮನೋಭಾವ ಬೆಳಿಸಿಕೊಳ್ಳಿ. ಅವಳಿ ನಗರದಲ್ಲಿ ಮುಖ್ಯಮಂತ್ರಿಗಳು ವಿದ್ಯಾಭ್ಯಾಸ ಮಾಡಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಹೆಸರು ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಸ್ವಾಗತಿಸಿ ಮಾತನಾಡಿ, ಕ್ರೀಡಾ ಮನೋಭಾವದಿಂದ ಎಲ್ಲರೂ ಭಾಗವಹಿಸಿದ್ದೀರಿ. ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶಸ್ಸು ದೊರೆಯಲಿ ಎಂದು ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಡಾ.ಡಿ.ವಿ. ಗುರುಪ್ರಸಾದ್ ಅವರು ಬರೆದ ಸಿಸ್ಟರ್ ಅಭಯಾ ಸಾವು ಕೊಲೆಯೋ ? ಆತ್ಮಹತ್ಯೆಯೋ ? ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ನಗರ ಸಶಸ್ತ್ರ ದಳ ತಂಡವು ಪಡೆದುಕೊಂಡಿತ್ತು. ಪುರುಷರ ವಿಭಾಗದಲ್ಲಿ ಸತತ 13 ನೇ ಬಾರಿ ಈರಣ್ಣ ದೇಸಾಯಿ ಮತ್ತು ಮಹಿಳಾ ವಿಭಾಗದಲ್ಲಿ ಶೃತಿ ಅಕ್ಕೊಳ್ಳಿ ಅವರು ವೈಯುಕ್ತಿಕ ವೀರಾಗ್ರಣಿಯಾಗಿ ಹೊರ ಹೊಮ್ಮಿದರು.
ಆರಕ್ಷಕ ನಿರೀಕ್ಷಕರಾದ ಮಾರುತಿ ಹೆಗಡೆ ಕ್ರೀಡಾ ಕವಾಯತು ನಾಯಕತ್ವದಲ್ಲಿ ದಕ್ಷಿಣ, ಉತ್ತರ, ಮಹಿಳಾ, ಸಿಎಆರ್, ಧಾರವಾಡ ಮತ್ತು ಸಂಚಾರ ವಿಭಾಗದ ತಂಡಗಳು ಪಥ ಸಂಚಲನ ನಡೆಸಿದವು.

ವೈಯಕ್ತಿಕ ಹಾಗೂ ಗುಂಪು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.  ಈ ಸಂದರ್ಭದಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ, ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿಗಳು, ಕುಟುಂಬಸ್ಥರು, ಸಾರ್ವಜನಿಕರು ಹಾಜರಿದ್ದರು. ಪೊಲೀಸ್ ಇನ್ಸಪೆಕ್ಟರ್ ಜಗದೀಶ ಹಂಚಿನಾಳ ನಿರೂಪಿಸಿದರು. ಡಿಸಿಪಿ ಗೋಪಾಲ ಬ್ಯಾಕೋಡ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Previous Post

ಸಾಮಾಜಿಕ ಜಾಲತಾಣಗಳಿಂದ ಮುದ್ರಣ ಮಾದ್ಯಮ ಅಸ್ತಿತ್ವ ಕಳೆದುಕೊಳ್ಳುತ್ತಿದೆ: ಡಿವೈಎಸ್‌ಪಿ ಬಾಲರಾಜ್ ಆತಂಕ

Next Post

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

August 18, 2025

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

August 18, 2025

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!