No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2025
in ಹುಬ್ಬಳ್ಳಿ-ಧಾರವಾಡ
0
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |  ವರದಿ: ಡಿ.ಎಲ್. ಹರೀಶ್, ಬೆಂಗಳೂರು 

ರಾಜ್ಯದಲ್ಲಿ ಅಂಬೇಡ್ಕರ್ #Ambedkar ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Union Minister Pralhad Joshi ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡೇ ರಾಜ್ಯ ಸರ್ಕಾರಕ್ಕೆ ಸೂಚಿಸುವ ಮೂಲಕ ಅಂಬೇಡ್ಕರ್ ಗೌರವಾರ್ಥದ ಸಮಾರಂಭವನ್ನು ತಡೆದಿದೆ ಎಂದು ದೂರಿದರು.
ಖರ್ಗೆ ಅವರು ಕ್ಷಮೆ ಕೇಳಲಿ:

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #Mallikarjun Kharge ಮತ್ತು ಸಚಿವ ಪ್ರಿಯಾಂಕ ಖರ್ಗೆ ಅವರು ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

“ಯಾವುದೋ ಒತ್ತಡದಿಂದ ಈ ಪ್ರಮಾದವಾಗಿದೆ. ಇದಕ್ಕಾಗಿ ದೇಶದ ಕ್ಷಮೆ ಕೇಳುತ್ತೇವೆ. ಮುಂದೆ ಯಾವುದೇ ರೀತಿ ಚ್ಯುತಿ ಬರದಂತೆ ಅಂಬೇಡ್ಕರ್‌ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಗಳನ್ನು ನಡೆಸುವುದಾಗಿ” ಹೇಳಲಿ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಿ: ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನಕ್ಕೆ, ಅವರು ಮಾಡಿದಂತಹ ಅಪ್ರತಿಮ ಕಾರ್ಯಗಳಿಗೆ, ತ್ಯಾಗ ಬಲಿದಾನಕ್ಕೆ ಗೌರವ ಕೊಟ್ಟು ಖರ್ಗೆ ಅವರು ದೇಶದ ಕ್ಷಮೆಯಾಚಿಸಬೇಕು. ಇನ್ನು ಮುಂದೆಯಾದರೂ ಕಾಂಗ್ರೆಸ್‌ ಆಡಳಿತ ಇರುವ ಎಲ್ಲಾ ಕಡೆ ಅಂಬೇಡ್ಕರ್‌ ಅವರ ಕಾರ್ಯಕ್ರಮಗಳನ್ನು ಗೌರವದಿಂದ ಆಚರಿಸುವಂತೆ ಸರ್ಕಾರಗಳಿಗೆ ಸೂಚನೆ ನೀಡಬೇಕು ಎಂದು ಜೋಶಿ ಸಲಹೆ ನೀಡಿದರು.

ಕಾಂಗ್ರೆಸ್‌ನಲ್ಲಿ ಖರ್ಗೆ ಮಾತು ನಡೆಯಲ್ಲ: ನಕಲಿ ಗಾಂಧಿಗಳಿರುವ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಎಐಸಿಸಿ ಅಧ್ಯಕ್ಷರೇ ಆಗಿದ್ದರೂ ಅವರ ಮಾತು ಏನೂ ನಡೆಯುವುದಿಲ್ಲ. ರಾಜ್ಯ ಸರ್ಕಾರದಲ್ಲೂ ಅಷ್ಟೇ..ಎಂದು ಟಾಂಗ್‌ ಕೊಟ್ಟ ಸಚಿವ ಪ್ರಲ್ಹಾದ ಜೋಶಿ, ಮೊದಲು ರಾಜ್ಯದಲ್ಲಿ ಸರ್ಕಾರದಿಂದ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಸಮುದಾಯದ ಕ್ಷಮೆಯಾಚಿಸಲಿ ಎಂದು ಹೇಳಿದರು.

http://kalpa.news/wp-content/uploads/2025/03/PES-Video.mp4

ಅಂಬೇಡ್ಕರ್‌ ಬೌದ್ಧ ಧರ್ಮ ಸ್ವೀಕಾರ ಮಾಡಿದಂತಹ ದೀಕ್ಷಾ ಭೂಮಿಯನ್ನು ಅಭಿವೃದ್ಧಿಪಡಿಸಿರುವುದೇ NDA ಸರ್ಕಾರ. ನಕಲಿ ಗಾಂಧಿಗಳಿಂದ ಕೂಡಿದ್ದ ಕಾಂಗ್ರೆಸ್‌ ಸರ್ಕಾರವಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಇತಿಹಾಸ ಸರಿ ಗೊತ್ತಿದ್ದಂತೆ ಇಲ್ಲ ಎಂದು ಪ್ರಲ್ಹಾದ ಜೋಶಿ ಟೀಕಿಸಿದರು.

ಭಾರತರತ್ನದಂತಹ ಪುರಸ್ಕಾರವನ್ನು ಸ್ವಯಂ ಆಗಿ ತಮಗೆ ತಾವೇ ಘೋಷಿಸಿಕೊಂಡ ಇಂದಿರಾಗಾಂಧಿ, ನೆಹರು ಅವರು ಕೊನೆಗೂ ಅಂಬೇಡ್ಕರ್‌ ಅವರಿಗೆ ನೀಡಲಿಲ್ಲ. ಕನಿಷ್ಠಪಕ್ಷ ದೆಹಲಿಯಲ್ಲಿ ಅಂಬೇಡ್ಕರ್‌ ಸ್ಮಾರಕಕ್ಕೆ ಜಾಗ ಸಹ ಕೊಡದಾದರು. ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಜೋಶಿ ಚಾಟಿ ಬೀಸಿದರು.

ಮಹಾತ್ಮಗಾಂಧಿ ಶತಮಾನ ಸಂಭ್ರಮ ಖುಷಿ: ರಾಜ್ಯ ಸರ್ಕಾರ ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸಿತು. ಅದೊಂದು ರೀತಿ ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಪಕ್ಷದ ಸಮಾವೇಶದಂತಿತ್ತು. ಏನೇ ಆದರೂ ಬೆಳಗಾವಿಗೆ ಮಹಾತ್ಮಗಾಂಧಿ ಅವರು ಬಂದಿದ್ದನ್ನು ಸ್ಮರಿಸಿತು ಎಂಬುದೇ ಒಂದು ಖುಷಿಯ ವಿಚಾರ. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಅಂಬೇಡ್ಕರ್‌ ಬಂದು ಹೋದ ನೂರು ವರ್ಷದ ನೆನಪನ್ನು ನಕಲಿ ಗಾಂಧಿವಾದಿಗಳ ಮಾತು ಕಟ್ಟಿಕೊಂಡು ಕೈ ಬಿಟ್ಟಿತು ಎಂಬುದು ತೀವ್ರ ನೋವಿನ ಸಂಗತಿ ಎಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: AmbedkarHubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMallikarjun Kharge ಮNews_in_KannadaNews_KannadaUnion Minister Pralhad Joshiಅಂಬೇಡ್ಕರ್ಕೇಂದ್ರ ಸಚಿವ ಪ್ರಲ್ಹಾದ ಜೋಶಿಮಲ್ಲಿಕಾರ್ಜುನ ಖರ್ಗೆಹುಬ್ಬಳ್ಳಿ
Share196Tweet123Send
Previous Post

ಹುಬ್ಬಳ್ಳಿ ಎನ್‌ಕೌಂಟರ್ | ಪೊಲೀಸರ ಕ್ರಮ ಅಭಿನಂದನೀಯ | ಸಂಸದ ರಾಘವೇಂದ್ರ

Next Post

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಯಲ್ಲಿ ಬೃಹತ್ ಹಗರಣ | ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ರಾಜ್ಯಪಾಲರಿಗೆ ದೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಯಲ್ಲಿ ಬೃಹತ್ ಹಗರಣ | ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ರಾಜ್ಯಪಾಲರಿಗೆ ದೂರು

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಯಲ್ಲಿ ಬೃಹತ್ ಹಗರಣ | ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ರಾಜ್ಯಪಾಲರಿಗೆ ದೂರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

May 20, 2026
ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

May 20, 2026
ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

May 20, 2026
‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

May 20, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL